ಯುಗಾದಿ ಹಬ್ಬದ ದಿನ ಈ 5 ತಪ್ಪುಗಳನ್ನು ಮಾಡಬೇಡಿ.!

ಯುಗಾದಿ ಹಬ್ಬವು ಭಾರತದಲ್ಲಿ ಎಲ್ಲಾ ಹಬ್ಬಗಳಿಗಿಂತ ಪ್ರಮುಖವಾದ ಹಬ್ಬವಾಗಿದೆ. ಪಂಚಾಂಗದ ಪ್ರಕಾರ ಯುಗಾದಿಯು ಹೊಸ ವರ್ಷ ಆಗಿದೆ. ಹೊಸ ವರ್ಷದ ಮೊದಲ ದಿನವನ್ನು ಯುಗಾದಿ ಹಬ್ಬ ಎಂದು ಆಚರಣೆ ಮಾಡುತ್ತೇವೆ.ಇದು ಒಂದು ಬಣ್ಣ ಬಣ್ಣವಾದ ಹಬ್ಬ ಕೂಡ ಆಗಿರುತ್ತದೆ.ಏಕೆಂದರೆ ಈ ದಿನದಲ್ಲಿ ಬಾಗಿಲುಗಳಿಗೆ ತೋರಣವನ್ನು ಕಟ್ಟುತ್ತೇವೆ.ಎಲ್ಲಾರು ಮನೆಯ ಮುಂದೆ ಬಣ್ಣ ಬಣ್ಣವಾದ ರಂಗೋಲಿಯನ್ನು ಹಾಕುತ್ತಾರೆ. ಭಾರತದಲ್ಲಿ ಪ್ರತಿಯೊಬ್ಬರು ಯುಗಾದಿ ಹಬ್ಬವನ್ನು ಆಚರಣೆ ಮಾಡುತ್ತಾರೆ. ಹಾಗಾಗಿ ಯುಗಾದಿ ಹಬ್ಬದ ದಿನದಂದು ಈ ಕೆಲವು ತಪ್ಪುಗಳನ್ನು ಮಾಡಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಹಬ್ಬದ ದಿನ ಯಾರಿಗೂ ಸಹ ಅವಮಾನ ಮಾಡಬಾರದು. ಮನೆಯಲ್ಲಿ ಇರುವ ಸ್ತ್ರೀಯರಿಗೆ ಗೌರವವನ್ನು ಕೊಡಬೇಕು. ಯಾರಿಗೂ ಸಹ ಬೈಯಬಾರದು.2, ಯುಗಾದಿ ಹಬ್ಬದ ದಿನ ಮದ್ಯಪಾನ ಮತ್ತು ಮಾಂಸಾಹಾರ ಸೇವನೆ ಮಾಡಬಾರದು. ಇವುಗಳ ಬದಲಿಗೆ ಮನೆಯಲ್ಲಿ ಸಿಹಿ ಪದಾರ್ಥಗಳ ಸೇವನೆ ಮಾಡಬಹುದು.

3, ಯುಗಾದಿ ಹಬ್ಬದ ದಿನ ಕೊಳಕು ಆಗಿರುವ ಬಟ್ಟೆಯನ್ನು ಹಾಕಬಾರದು ಮತ್ತು ಹರಿದು ಹೋದ ಬಟ್ಟೆಯನ್ನು ಧರಿಸಬಾರದು. ಸಾಧ್ಯವಾದಷ್ಟು ಸ್ವಚ್ಛವಾದ ಬಟ್ಟೆ ಅಥವಾ ಹೊಸ ಬಟ್ಟೆಯನ್ನು ಧರಿಸಬೇಕು. ಈ ರೀತಿ ಮಾಡುವುದು ತುಂಬಾ ಶುಭ ಆಗಿದ್ದು ತಾಯಿ ಲಕ್ಷ್ಮೀದೇವಿಯಾ ಕೃಪೆ ಕೂಡಕ್ ನಿಮ್ಮ ಮೇಲೆ ಇರುತ್ತದೆ.ಸಾದ್ಯವಾದರೆ ಈ ದಿನ ಅವಶ್ಯಕತೆ ಇರುವವರಿಗೆ ದಾನ ಧರ್ಮ ಮಾಡುವುದನ್ನು ಮರೆಯಬೇಡಿ. ಈ ದಿನ ದಾನ-ಧರ್ಮ ಮಾಡಿದರೆ ನಿಮಗೆ ಒಳ್ಳೆಯ ಪುಣ್ಯ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

4, ಯುಗಾದಿ ಹಬ್ಬದ ದಿನ ಪಂಚಾಂಗದ ಪಾಲನೆಯನ್ನು ಮಾಡುತ್ತಾರೆ. ಆದರೆ ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿಗೆ ಮುಖ ಮಾಡಿಕೊಂಡು ಇದನ್ನು ಕೇಳಬಾರದು. ಸಾಧ್ಯವಾದರೆ ಉತ್ತರ ಅಥವಾ ಪೂರ್ವ ದಿಕ್ಕಿಗೆ ಮುಖ ಮಾಡಿಕೊಂಡು ಪಂಚಾಂಗವನ್ನು ಕೇಳಬಹುದು.5, ಯುಗಾದಿ ಹಬ್ಬದ ದಿನಗಳಲ್ಲಿ ಒಂದು ವೇಳೆ ಪಿರಿಯಡ್ಸ್ ಆಗಿದ್ದರೆ ಅಡುಗೆ ದೇವರಮನೆ ಕೊಣೆಯಲ್ಲಿ ಓಡಾಡಬೇಡಿ.6, ಇನ್ನು ಮನೆಯ ಮುಖ್ಯದ್ವಾರವನ್ನು ಖಾಲಿ ಇಡಬಾರದು. ಯುಗಾದಿ ಹಬ್ಬದ ದಿನ ಮಾವಿನ ಎಲೆಯ ತೋರಣ ವನ್ನು ಮಾಡಿ ಕಟ್ಟಿ ಶೃಂಗಾರ ಮಾಡುವುದು ಒಳ್ಳೆಯದು. ಆದರೆ ಪ್ಲಾಸ್ಟಿಕ್ ಇಂದ ತಯಾರಾದ ಮಾವಿನ ತೋರಣವನ್ನು ಮನೆಯ ಮುಖ್ಯ ದ್ವಾರಕ್ಕೆ ಹಾಕಬೇಡಿ.

Related Post

Leave a Comment