ಅಕ್ಟೋಬರ್ 6 ಅಮಾವಾಸ್ಯೆ ದಿನ ಬೆಳಗ್ಗೆ ಒಂದು ನಿಂಬೆಹಣ್ಣಿನಿಂದ ಹೀಗೆ ಮಾಡಿದರೆ ನೀವು ಅಂದುಕೊಂಡಿದ್ದು ಆಗುತ್ತದೆ…

ಈ ವರ್ಷದ ವಿಶೇಷವಾದ ಅಮಾವಾಸ್ಯೆ ಅಕ್ಟೋಬರ್ 6 ನೇ ತಾರೀಕು ಬುಧವಾರ ಬರಲಿದೆ. ಈ ಒಂದು ದಿನವನ್ನು ವಿಶೇಷವಾಗಿ ಪರಿಗಣಿಸಲಾಗುತ್ತದೆ. ಮಹಾಲಯ ಅಮಾವಾಸ್ಯೆ ಅಂದರೆ ಪಿತೃಪಕ್ಷದ ಕೊನೆಯ ದಿನವಾಗಿರುತ್ತದೆ. ಈ ದಿನ ನೀವು ಮನೆಯಲ್ಲಿ ಸರಳವಾಗಿ ಬಾಗಿಲಿಗೆ ಈ ಒಂದು ಸಣ್ಣ ಕೆಲಸವನ್ನು ಮಾಡಬೇಕಾಗುತ್ತದೆ.ಬೆಳಗ್ಗೆ ಸಮಯ ಹಿರಿಯರು ಹೇಳುವ ಪ್ರಕಾರ ಈ ದಿನ ನೀವು ಮನೆಯ ಬಾಗಿಲಿಗೆ ಈ ರೀತಿಯಾಗಿ ಮಾಡಿದರೆ ಮನೆಗೆ ಒಳ್ಳೆಯದಾಗುತ್ತದೆ ಮತ್ತು ಅಂದುಕೊಂಡ ಕೆಲಸ ನೆರವೇರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಹಾಲಯ ಅಮಾವಾಸ್ಯೆ ದಿನ ಪಿತೃಗಳಿಗೆ ಎಲ್ಲರೂ ವಿದಾಯವನ್ನು ಸಲ್ಲಿಸುತ್ತಾರೆ. ಧರ್ಮಗ್ರಂಥಗಳ ಪ್ರಕಾರ ಪಿತೃಪಕ್ಷದ ಅವಧಿಯಲ್ಲಿ ಭೂಲೋಕಕ್ಕೆ ಬಂದ ಪೂರ್ವಜರು ಅಮಾವಾಸ್ಯೆಯಂದು ಪುನಃ ಪರಲೋಕಕ್ಕೆ ತೆರಳುತ್ತಾರೆ. ಪಿತೃಗಳನ್ನು ಪರಲೋಕಕ್ಕೆ ಗೌರವದಿಂದ ಕಳುಹಿಸಿಕೊಡಲು ಕೆಲವೊಂದು ನಿಯಮಗಳನ್ನು ಮತ್ತು ಹಿರಿಯರು ಹೇಳುವ ಸಂಪ್ರದಾಯವನ್ನು ಪಾಲಿಸಬೇಕಾಗುತ್ತದೆ.

ಮೊದಲು ಬೆಳಗ್ಗೆ ಎದ್ದ ನಂತರ ಮನೆಯ ಬಾಗಿಲಿಗೆ ಒಂದು ನಿಂಬೆಹಣ್ಣನ್ನು ಭಾಗ ಮಾಡಿ ಇಡಬೇಕು. ಎಡಭಾಗಕ್ಕೂ ಬಲಭಾಗಕ್ಕೂ ಮನೆಯ ಮುಖ್ಯದ್ವಾರದ ಬಳಿ ಇಡಬೇಕು. ಇನ್ನೂ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಗಂಗಾ ಜಲದಲ್ಲಿ ಸ್ನಾನ ಮಾಡಿ ಅಥವಾ ಸ್ನಾನ ಮಾಡುವಂತಹ ನೀರಿಗೆ ಗಂಗಾಜಲವನ್ನು ಬೆರೆಸಿ ಸ್ನಾನ ಮಾಡಿ ನಂತರ ಶುದ್ಧವಾದ ಬಟ್ಟೆಯನ್ನು ಧರಿಸಿ ಮನೆಯಲ್ಲಿ ಸಾತ್ವಿಕ ಆಹಾರವನ್ನು ತಯಾರಿಸಿ ಕುಟುಂಬದ ಸದಸ್ಯರೆಲ್ಲರೂ ಕೂಡ ಸಾತ್ವಿಕ ಆಹಾರವನ್ನು ಸೇವಿಸಿ ಸಂಜೆ ಮನೆಯ ಹೊರಗೆ ನಾಲ್ಕು ಮಣ್ಣಿನ ದೀಪವನ್ನು ಹಚ್ಚಬೇಕು. ಮಣ್ಣಿನ ದೀಪದಲ್ಲಿ ಸಾಸಿವೆ ಎಣ್ಣೆಯನ್ನು ಹಾಕಿ ದೀಪವನ್ನು ಬೆಳಗಬೇಕು. ನಂತರ ಮನೆಯಲ್ಲಿ ಕುಳಿತು ಪಿತೃ ಮೋಕ್ಷ ಆಗಲಿ ಎಂದು ಪ್ರಾರ್ಥಿಸಬೇಕು. ಈ ಸರಳ ಕೆಲಸವನ್ನು ಮಹಾಲಯ ಅಮಾವಾಸ್ಯೆ ದಿನ ಮಾಡುವುದರಿಂದ ಮನೆಯಲ್ಲಿ ಒಳ್ಳೆಯದಾಗಲಿದೆ ಮತ್ತು ಪಿತೃಗಳ ಆಶೀರ್ವಾದ ಕೂಡ ಸಿಗಲಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment