ಈ 6 ರಾಶಿಯವರಿಗೆ ಇಂದಿನ ಮಧ್ಯರಾತ್ರಿಯಿಂದ ಬಾರಿ ಅದೃಷ್ಟ ಬರಲಿದೆ ಮಹಾಶಿವನ ಕೃಪೆಯಿಂದ ಗುರುಬಲ ಶುಕ್ರದೆಸೆ ಶುರು

0 41

ನವೆಂಬರ್ 1ನೇ ತಾರೀಕು ಬಹಳ ವಿಶೇಷವಾದ ಸೋಮವಾರವಾಗಿದೆ. ಗ್ರಹಗಳ ಸಂಚಾರದಲ್ಲಿ ಈ ಕೆಲವೊಂದು ಬದಲಾವಣೆಗಳು ಆಗುವುದರಿಂದ ಕೆಲವೊಂದು ರಾಶಿಯವರಿಗೆ ನವೆಂಬರ್ 1 ನೇ ತಾರೀಖಿನಿಂದ ಈ 6 ರಾಶಿಯವರಿಗೆ ನಿಜವಾದ ಗಜಕೇಸರಿಯೋಗ ಶುರುವಾಗಲಿದೆ. ಮಹಾಶಿವನ ಆಶೀರ್ವಾದದಿಂದ ಇಲ್ಲಿಯವರೆಗೂ ಅನುಭವಿಸಿದ ಎಲ್ಲಾ ಕಷ್ಟಗಳು ದೂರವಾಗುತ್ತದೆ.ಈ ಆರು ರಾಶಿಯ ಜನರಿಗೆ ಹಣಕಾಸಿನ ವಿಷಯದಲ್ಲಿ ವೃದ್ಧಿ ಆಗುತ್ತದೆ. ಕುಟುಂಬದಲ್ಲಿ ಸಂತೋಷ ನೆಲೆಸುತ್ತದೆ.

ಮಹಾಶಿವನ ಆಶೀರ್ವಾದ ಮತ್ತು ಬೆಂಬಲವನ್ನು ಪಡೆಯಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.ಹಿರಿಯರು ನಿಮ್ಮೊಂದಿಗೆ ಸಂತೋಷವಾಗಿ ಇರುತ್ತಾರೆ.ನಿಮ್ಮ ಎಲ್ಲಾ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತೀರಿ. ಇಂದಿನ ಮಧ್ಯರಾತ್ರಿಯಿಂದ ವ್ಯಾಪಾರಿಗಳು ಹೆಚ್ಚಿನ ಲಾಭವನ್ನು ಪಡೆಯಬಹುದು. ದೀರ್ಘಕಾಲದ ಕಾನೂನಿನ ವಿಷಯದಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆ ಇರುತ್ತದೆ. ಹಳೆಯ ಸ್ನೇಹಿತರೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುವುದರಿಂದ ಖುಷಿಯನ್ನು ನೀವು ಅನುಭವಿಸಬಹುದು.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಣಕಾಸಿನ ಪರಿಸ್ಥಿತಿಯನ್ನು ಬಲಪಡಿಸಿಕೊಳ್ಳಲು ಇಂದು ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕಠಿಣ ಪರಿಶ್ರಮದಿಂದ ಹೆಚ್ಚಿನ ಯಶಸ್ಸನ್ನು ಪಡೆಯಬಹುದು. ವ್ಯಾಪಾರ ಯೋಜನೆಗಳು ಅಭಿವೃದ್ಧಿ ಹೊಂದುತ್ತದೆ ಮತ್ತು ಆರ್ಥಿಕವಾಗಿ ಲಾಭವಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಸಿಗುತ್ತದೆ. ಮುಂದಿನ ಎಂಟು ದಿನಗಳ ಕಾಲ ವ್ಯಾಪಾರಸ್ಥರು ಎಚ್ಚರಿಕೆಯಿಂದ ಇರಬೇಕು. ಇಂದಿನ ಮಧ್ಯರಾತ್ರಿಯಿಂದ ನಿಮಗೆ ಒಳ್ಳೆಯ ದಿನಗಳು ಶುರುವಾಗುತ್ತಿದೆ.ಇಷ್ಟೆಲ್ಲಾ ಅದೃಷ್ಟವನ್ನು ಪಡೆದು ಮಹಾಶಿವನ ಅನುಗ್ರಹವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದೆಂದರೆ ಸಿಂಹ ರಾಶಿ, ವೃಷಭ ರಾಶಿ, ಕುಂಭ ರಾಶಿ, ಮಿಥುನ ರಾಶಿ, ಮಕರ ರಾಶಿ ಮತ್ತು ಮೀನ ರಾಶಿ.

Leave A Reply

Your email address will not be published.