ಆಲೂಗಡ್ಡೆ ಸಿಪ್ಪೆ ಹೀಗೂ ಬಳಸಬಹುದು ಗೊತ್ತಾ?

ಸಾಮಾನ್ಯವಾಗಿ ಆಲೂಗಡ್ಡೆಯನ್ನು ಅಡುಗೆಗೆ ಬಳಸುವ ಮುನ್ನ ಅದರ ಸಿಪ್ಪೆಯನ್ನು ತೆಗೆದು ನಂತರ ಬಳಸುತ್ತೇವೆ
ಆದರೆ ಹೀಗೆ ಆಲೂಗಡ್ಡೆಯ ಸಿಪ್ಪೆಯನ್ನು ಬಿಸಾಡುವ ಬದಲು ಈ ಹಲ ಕೆಲವು ಉಪಯೋಗಗಳನ್ನು ಆಲೂಗಡ್ಡೆ ಸಿಪ್ಪೆಯಿಂದ ಮಾಡಿಕೊಳ್ಳಬಹುದು.ಇನ್ನೂ ಆಲೂಗಡ್ಡೆಯ ಸಿಪ್ಪೆಯನ್ನು ಯಾವೆಲ್ಲ ಕೆಲಸಕ್ಕೆ ಬಳಸಬಹುದು ಎಂದು ನೋಡುವುದಾದರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಲೂಗಡ್ಡೆಯನ್ನು ಆಹಾರಕ್ಕೆ ಬಳಸಿ ಅದರ ಸಿಪ್ಪೆಯನ್ನು ಚೆನ್ನಾಗಿ ತೊಳೆದು 1 ಪ್ಲೇಟ್ ನಲ್ಲಿ ಹಾಕಿಕೊಳ್ಳಿ ಮೊದಲಿಗೆ ಸ್ಟವ್ ಹಚ್ಚಿ ಒಂದು ಚಿಕ್ಕ ಪಾತ್ರೆಗೆ ಗೆ ಸ್ವಲ್ಪ ಆಲೂಗಡ್ಡೆ ಸಿಪ್ಪೆ ಮತ್ತು ಸ್ವಲ್ಪ ನೀರು ಹಾಕಿ ಕುದಿಸಿಕೊಳ್ಳಿ ನಂತರ ಅದನ್ನು ಸೋಸಿಟ್ಟುಕೊಳ್ಳಿ.ಈಗ ಕೂದಲಿಗೆ ಆಲೂಗಡ್ಡೆ ಯ ಸಿಪ್ಪೆಯನ್ನು ಹಚ್ಚಿಕೊಳ್ಳಿ ಇದರಿಂದ ಕೂದಲು ಸದೃಢವಾಗುತ್ತದೆ ಹಾಗೂ ಪಳ ಪಳನೆ ಹೊಳೆಯುತ್ತದೆ.

ಒಂದು ಚಿಕ್ಕ ಬೌಲ್ ಗೆ ಸ್ವಲ್ಪ ಅಕ್ಕಿ ಹಿಟ್ಟು ಮತ್ತು ಸ್ವಲ್ಪ ಆಲೂಗಡ್ಡೆ ಬೇಯಿಸಿದ ನೀರನ್ನು ಹಾಕಿ ಪೇಸ್ಟ್ ರೀತಿ ತಯಾರಿಸಿಕೊಂಡು ಮುಖಕ್ಕೆ ಫೇಸ್ ಪ್ಯಾಕ್ ರೀತಿ ಹಚ್ಚಿಕೊಳ್ಳಿ ನಂತರ 10 ರಿಂದ 15 ನಿಮಿಷ ಬಿಟ್ಟು ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳುವುದರಿಂದ ಮುಖದ ಬಂಗು, ಪಿಗ್ಮೆಂಟೇಶನ್ ಕಡಿಮೆಯಾಗುತ್ತದೆ.ಒಂದು ಚಿಕ್ಕ ಕಾಟನ್ ಬಟ್ಟೆಯನ್ನು ತೆಗೆದುಕೊಂಡು ಆಲೂಗಡ್ಡೆಯ ಸಿಪ್ಪೆಯ ನೀರಿನಲ್ಲಿ ಅದ್ದಿ ಕನ್ನಡಿಯನ್ನು ತೊಳೆದು ನಂತರ ಟಿಶ್ಯೂ ಪೇಪರ್ ನಿಂದ ಒರೆಸಿದರೆ ಪಳಪಳನೆ ಕನ್ನಡಿ ಹೊಳೆಯುತ್ತದೆ.

ನರಹುಲಿಯ ಮೇಲೆ ಆಲೂಗಡ್ಡೆಯ ಸಿಪ್ಪೆಯನ್ನು ಪ್ರತಿದಿನ ಉಜ್ಜುತ್ತಾ ಬಂದರೆ ಕ್ರಮೇಣವಾಗಿ ನರಹುಲಿ ಸಮಸ್ಯೆ ನಿವಾರಣೆಯಾಗುತ್ತದೆ.ಮಕ್ಕಳು ಯಾವುದೇ ರೀತಿಯ ಫರ್ನಿಚರ್ ಅಥವಾ ಗೋಡೆಗಳ ಮೇಲೆ ಕ್ರಯಾನ್ಸ್ ಅಥವಾ ಪೆನ್ಸಿಲ್ ಗಳಲ್ಲಿ ಬರೆದ ಕಲೆ ಇದ್ದರೆ ಈ ಆಲೂಗಡ್ಡೆಯ ಸಿಪ್ಪೆಗೆ ಸ್ವಲ್ಪ ಕೋಲ್ಗೆಟ್ ಟೂತ್ ಪೇಸ್ಟನ್ನು ಹಾಕಿ ಚೆನ್ನಾಗಿ ಉಜ್ಜಿ
ನಂತರ ಟಿಶ್ಯೂ ಪೇಪರ್ ನಿಂದ ಒರೆಸಿ ಎಲ್ಲ ಕಲೆ ನಿವಾರಣೆಯಾಗುತ್ತದೆ.

ಆಲೂಗಡ್ಡೆಯ ಸಿಪ್ಪೆ ನೀರಿಗೆ ತುಕ್ಕು ಹಿಡಿದ ಕಬ್ಬಿಣದ ವಸ್ತುಗಳನ್ನು ಸ್ಪ್ರೇ ಅಥವಾ ಅದರೊಳಗೆ ಹಾಕಿ ಇಡುವುದರಿಂದ ತುಕ್ಕು ಹಿಡಿದಿರುವುದು ನಿವಾರಣೆಯಾಗುತ್ತದೆ.ನಾನ್ ಸ್ಟಿಕ್ ತವಾ ಮೇಲೆ ಆಲೂಗಡ್ಡೆಯ ಸಿಪ್ಪೆಯನ್ನು ತೆಗೆದು ಕೊಂಡು ಉಜ್ಜಿ ಟಿಶ್ಯೂ ಪೇಪರ್ ನಲ್ಲಿ ಒರೆಸಿದರೆ ಕ್ಲೀನ್ ಆಗುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment