ನಿಮ್ಮ ಕಂಕುಳ ಕಪ್ಪಗೆ ಆಗಲೂ ಇವೆ ನೋಡಿ ಕಾರಣ! ಅಂಡರ್ ಆರ್ಮ್ಸ್ ಬೆಳ್ಳಿಗ್ಗೆ ಅಗಲು ಹೀಗೆ ಮಾಡಿ!

ಕೆಲವು ಹುಡುಗಿಯರು ಸ್ಲೀವ್ಸ್ ಹಾಕುವುದಕ್ಕೆ ತುಂಬಾನೇ ಇಷ್ಟ ಪಡುತ್ತಾರೆ ಆದರೆ ಅವರ ಅಂಡರ್ ಆರ್ಮ್ಸ್ ಕಪ್ಪಾಗಿ ಇರುವುದರಿಂದ ತುಂಬಾನೇ ಮುಜುಗರಕ್ಕೆ ಒಳಗಾಗುತ್ತಾರೆ ಹಾಗಾಗಿ ಅವರು ಸ್ಲೀವ್ಸ್ ಹಾಕುವುದನ್ನೇ ಬಿಟ್ಟಿರುತ್ತಾರೆ.ಅಂಡರ್ ಆರ್ಮ್ಸ್ ನಲ್ಲಿ ಹೆಚ್ಚಾಗಿ ಬೆವರಿನಿಂದ ಕಪ್ಪಾಗುತ್ತದೆ.ಕೆಲವರು ಡಿಯೋಡ್ರೆಂಟ್ ಗಳನ್ನು ಬಳಸುವುದರಿಂದ ಕೂಡ ಕಂಕುಳ ಭಾಗ ಕಪ್ಪಾಗುತ್ತದೆ.ಕಂಕುಳ ಭಾಗವನ್ನು ಪದೇಪದೆ ಶೇವ್ ಮಾಡಿಕೊಳ್ಳುವುದರಿಂದ ಸಹ ಅಂಡರ್ ಆರ್ಮ್ಸ್ ಕಪ್ಪಾಗುತ್ತದೆ.
ಟೈಟಾದ ಬಟ್ಟೆಗಳನ್ನು ಧರಿಸುವುದರಿಂದ ಸಹ ಕಂಕುಳ ಭಾಗ ಕಪ್ಪಾಗುತ್ತದೆ.ಬ್ಯಾಕ್ಟೀರಿಯಲ್ ಇನ್ಫೆಕ್ಷನ್, ಹೈಫರ್ ಪಿಗ್ಮೆಂಟೇಶನ್ ನಿಂದ ಸಹ ಕಂಕುಳ ಕಪ್ಪಾಗುತ್ತದೆ.ಕೆಲವರಿಗೆ ಆರೋಗ್ಯ ಸಮಸ್ಯೆಯಿಂದ ಹಾಗೂ ಧೂಮಪಾನ ಹೆಚ್ಚಾಗಿ ಮಾಡುವುದರಿಂದ ಸಹ ಅಂಡರ್ ಆರ್ಮ್ಸ್ ಕಪ್ಪಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ನಿಮ್ಮ ಕಪ್ಪಾಗಿರುವ ಅಂಡರ್ ಆರ್ಮ್ಸನ್ನು ಹೇಗೆ ಬೆಳ್ಳಗೆ ಮಾಡಿಕೊಳ್ಳು ವುದು ಎಂದು ತಿಳಿಯೋಣ ಬನ್ನಿ.ಒಂದು ಸಣ್ಣ ಬೌಲ್ಗೆ ಒಂದು ಟೀಸ್ಪೂನ್ ಕೊಬ್ಬರಿ ಎಣ್ಣೆ,ಸ್ವಲ್ಪ ಟೂತ್ ಪೇಸ್ಟ್ ಹಾಗೂ ಕಾಲು ಚಮಚ ಉಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪೇಸ್ಟ್ ರೀತಿ ಮಾಡಿಕೊಳ್ಳಿ.

ಈಗ ಮೊದಲಿಗೆ ನಿಮ್ಮ ಅಂಡರ್ ಆರ್ಮ್ಸನ್ನು ನೀರಿನಿಂದ ಕ್ಲೀನ್ ತೊಳೆದು ನಂತರ ಬ್ರಶ್ ಸಹಾಯದಿಂದ ಅಂಡರ್ ಆರ್ಮ್ಸ್ ಗೆ ಪ್ಯಾಕ್ ರೀತಿ ಹಚ್ಚಿಕೊಳ್ಳಿ ನಂತರ ಅರ್ಧ ಹೋಳು ನಿಂಬೆಹಣ್ಣಿನಿಂದ ಸ್ಕ್ರಬ್ ಮಾಡಿಕೊಳ್ಳಿ ನಂತರ 10 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಿ.ಈ ರೀತಿ ಮಾಡುವುದರಿಂದ ಅಂಡರ್ ಆರ್ಮ್ಸ್ ನ ಕಪ್ಪು ಕಲೆ ನಿವಾರಣೆಯಾಗುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment