ದಿನವೂ ಈ ಸಮಯದಲ್ಲಿ ಕಸ ಗುಡಿಸುವುದರಿಂದ ಎಲ್ಲಕ್ಕಿಂತ ಅಧಿಕ ಲಾಭ ಸಿಗುತ್ತದೆ!ಲಕ್ಷ್ಮೀ ದೇವಿಯ ಆಶೀರ್ವಾದ ನಿಮಗೆ ಸಿಗುತ್ತದೆ!

ಎಲ್ಲರಿಗೂ ಶ್ರೀ ಮಹಾಲಕ್ಷ್ಮೀದೇವಿಯು ತಮ್ಮ ಮನೆಯಲ್ಲಿ ನೆಲೆಸಬೇಕು ಎಂಬ ಮಹದಾಸೆ ಇರುತ್ತದೆ ಆದರೆ ಮಹಾಲಕ್ಷ್ಮೀದೇವಿಯು ಯಾರ ಮನೆಯೂ ಸ್ವಚ್ಛವಾಗಿರುತ್ತದೆಯೋ ಹಾಗೂ ಯಾರ ಮನಸ್ಸು ನಿಷ್ಕಲ್ಮಶವಾಗಿರುತ್ತದೆಯೂ ಹಾಗೂ ಮುಖ್ಯವಾಗಿ ಈ ಕೆಲವು ನಿಯಮ ಪಾಲಿಸುವವರ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ ಎಂದು ನಂಬಲಾಗಿದೆ.ಇನ್ನೂ ಆ ನಿಯಮಗಳು ಯಾವುವು ಎಂದು ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಾಮಾನ್ಯವಾಗಿ ಮನೆಯಲ್ಲಿ ಮುಂಜಾನೆ ಮತ್ತು ಮುಸ್ಸಂಜೆಯ ವೇಳೆ ಕಸವನ್ನು ಗುಡಿಸುತ್ತೇವೆ.ಶಾಸ್ತ್ರಗಳ ಪ್ರಕಾರ ಪ್ರತಿದಿನ ಸೂರ್ಯೋದಯಕ್ಕೂ ಮುನ್ನ ಎದ್ದು ಕಸವನ್ನು ಗುಡಿಸಬೇಕು ಅಥವಾ ಸೂರ್ಯೋದಯವಾದ 1 ಗಂಟೆಯ ಒಳಗೆ ಮನೆಯ ಕಸವನ್ನು ಗುಡಿಸಬೇಕು.ಮನೆಯಲ್ಲಿ ಪದೇ ಪದೇ ಪೊರಕೆಯನ್ನು ಮುಟ್ಟಿ ಕಸವನ್ನು ಗುಡಿಸಬಾರದು ದಿನದಲ್ಲಿ 2 ಬಾರಿ ಕಸವನ್ನು ಗುಡಿಸಿದರೆ ಸಾಕು.ಯಾವುದೇ ಕಾರಣಕ್ಕೂ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ವರೆಗೂ ಪೊರಕೆಯನ್ನು ಮುಟ್ಟಬಾರದು ಹಾಗೂ ಪೊರಕೆಯನ್ನು ಮುಟ್ಟಿ ಕಸವನ್ನು ಗುಡಿಸಬಾರದು ಏಕೆಂದರೆ ಇದರಿಂದ ನಮಗೆ ದುರಾದೃಷ್ಟ ಬರುತ್ತದೆ ಹಾಗೂ ಸಂಜೆ 4 ಗಂಟೆಯ ನಂತರ ಕಸವನ್ನು ಪೊರಕೆಯಿಂದ ಗುಡಿಸಬಹುದು.

ಇನ್ನೂ ಪ್ರದೋಷಕಾಲಕ್ಕೂ ಮುನ್ನವೇ ಅಂದರೆ ಸಂಜೆ 4 ಗಂಟೆಯಿಂದ 6 ಗಂಟೆಯ ಒಳಗೆ ನಾವು ಕಸವನ್ನು ಗುಡಿಸಬೇಕು
ಏಕೆಂದರೆ 6 ಗಂಟೆಯ ನಂತರ ಲಕ್ಷ್ಮೀ ಮನೆಗೆ ಬರುವ ಸಮಯವಾಗಿದೆ.ಗೋಧೂಳಿ ಲಗ್ನದ ಸಮಯದಲ್ಲಿ ಪೊರಕೆಯನ್ನು ಹಿಡಿದು ಕಸವನ್ನು ಗುಡಿಸುವುದರಿಂದ ಮನೆಯಲ್ಲಿರುವ ಲಕ್ಷ್ಮೀ ಕೋಪಗೊಳ್ತಾಳೆ ಹಾಗೂ ಇದರಿಂದ ಅನೇಕ ಕಷ್ಟ ನಷ್ಟ ಅನುಭವಿಸಬೇಕಾಗುತ್ತದೆ.ಸಂಜೆ 6 ಗಂಟೆಯ ನಂತರ ಕಸವನ್ನು ಮನೆಯಿಂದ ಹೊರಗೆ ಹಾಕಬಾರದು.ಹಾಗೂಕಸ ಗುಡಿಸುವ ಪೊರಕೆಯನ್ನು ನಿಲ್ಲಿಸಿಡಬಾರದು .

ಕಸ ಗುಡಿಸುವಾಗ ಮಾಡಬಾರದ ತಪ್ಪುಗಳು:ಕಸ ಗುಡಿಸಲು ಬಳಸುವ ಪೊರಕೆಯನ್ನು ಮಹಾಲಕ್ಷ್ಮಿಗೆ ಹೋಲಿಸಲಾಗಿದೆ .
ಇನ್ನು ಯಾವ ಮನೆಯಲ್ಲಿ ಸ್ವಚ್ಛತೆ ಇರುತ್ತದೆಯೋ ಆ ಮನೆಯಲ್ಲಿ ಮಹಾಲಕ್ಷ್ಮೀ ನೆಲೆಸುತ್ತಾಳೆ.ಯಾವ ಮನೆಯಲ್ಲಿ ಕಸ ಕಡ್ಡಿ ದೂಳಿನಿಂದ ಕೂಡಿರುತ್ತದೆಯೋ ಆ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಬದಲಾಗಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗೂ ಇದರಿಂದ ಮನೆಯಲ್ಲಿ ಜಗಳ ತೊಂದರೆ ಕಿರಿಕಿರಿ ಉಂಟಾಗುತ್ತದೆ.ಅಡುಗೆ ಮನೆಯಲ್ಲಿ ಯಾವುದೇ ಕಾರಣಕ್ಕೂ ಪೊರಕೆಯನ್ನು ಇಡಕೂಡದು ಯಾಕೆಂದರೆ ಪೊರಕೆಯನ್ನು ಸ್ವಚ್ಛ ಮಾಡುವುದಕ್ಕೆ ಬಳಸುತ್ತೇವೆ ಆದ್ದರಿಂದ ಇದರಲ್ಲಿರುವ ಧೂಳು ಅಡುಗೆ ಮನೆಯಲ್ಲಿ ಅಡುಗೆಗೆ ತಾಗಿ ಮನೆ ಮಂದಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಬಹುದಾಗಿದೆ.

ಇನ್ನು ಪೊರಕೆಯನ್ನು ಬಾಗಿಲ ಬಳಿ ಇಟ್ಟು ಮಲಗಿದರೆ ತುಂಬಾ ಒಳ್ಳೆಯದು ಇದರಿಂದ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ.ಪೊರಕೆಯನ್ನು ಎಲ್ಲೆಂದರಲ್ಲಿ ಇಡಕೂಡದು ಅದರಲ್ಲೂ ಮನೆಯ ಸದಸ್ಯರಿಗಾಗಲೀ ಅಥವಾ ಅತಿಥಿಗಳಿಗಾಗಿ ಕಾಣುವಂತೆ ಇಡಕೂಡದು.ಇನ್ನು ಪೊರಕೆಯನ್ನು ಬದಲಿಸುವಾಗ ವಾರವನ್ನು ನೋಡಬೇಕು.
ಮಂಗಳವಾರ ಮತ್ತು ಶುಕ್ರವಾರ ಯಾವುದೇ ಕಾರಣಕ್ಕೂ ಪೊರಕೆಯನ್ನು ಬದಲಿಸಬಾರದು. ಇದರಿಂದ ನಷ್ಟ ಉಂಟಾಗುತ್ತದೆ
ಶನಿವಾರ ಉತ್ತಮ.

ಇನ್ನು ಸೂರ್ಯಾಸ್ತದ ನಂತರ ಕಸ ಗುಡಿಸುವುದು ಮಹಾ ತಪ್ಪು ಯಾಕೆಂದರೆ ನಮ್ಮ ಮನೆಯಲ್ಲಿರುವ ಲಕ್ಷ್ಮಿಯನ್ನು ನಾವೇ ಹೊರ ದೂಕಿದಂತೆ ಆಗುತ್ತದೆ.ಪೊರಕೆಯನ್ನು ಯಾವುದೇ ಕಾರಣಕ್ಕೂ ತುಳಿಯುವುದು ಅಥವಾ ಇನ್ನಿತರರಿಗೆ ತಾಗಿಸುವುದು ಅಥವಾ ಪೊರಕೆಯಿಂದ ಹೊಡೆಯುವುದು ಮಾಡಲೇಬಾರದು.ಮನೆಯಿಂದ ಹೊರಗೆ ಹೋಗುವಾಗ ಯಾವುದೇ ಕಾರಣಕ್ಕೂ ಕಸವನ್ನು ಗುಡಿಸಬಾರದು ಯಾಕೆಂದರೆ ಹೋದ ಕೆಲಸದಲ್ಲಿ ಜಯ ಲಭಿಸುವುದಿಲ್ಲ.ಈ ಹಲ ಕೆಲವು ನಿಯಮಗಳನ್ನು ಪಾಲಿಸುವುದರಿಂದ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ನೆಲೆಸುವಂತೆ ಮಾಡುತ್ತಾಳೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment