ಹೀಗೆ ಮಾಡಿದರೆ ನರಹುಲಿ/ ನೀರುಳಿ ಹೇಗೆ ಬಿದ್ದು ಹೋಗುತ್ತದೆಯೋ ನೋಡಿ!

ನರಹುಲಿಅನೇಕರಿಗೆ ನರಳಿ ಸಮಸ್ಯೆ ಇದೆ ಇರುತ್ತದೆ.ಅಂಥವರು ಈ ನರಹುಲಿ ಯನ್ನು ಹೋಗಲಾಡಿಸಲು ಮನೆಯಲ್ಲೇ ಮಾಡಬಹುದಾದ 2 ಸಿಂಪಲ್ ಮನೆಮದ್ದನ್ನು ಇಲ್ಲಿ ತಿಳಿಸಲಾಗಿದೆ.ಮನೆಮದ್ದು 1:ಬೇಕಾಗುವ ಪದಾರ್ಥ 1 ಈರುಳ್ಳಿ.ಮೊದಲಿಗೆ 1 ಈರುಳ್ಳಿಯನ್ನು ಕಟ್ ಮಾಡಿಕೊಂಡು ಅದನ್ನು ನೀರು ಹಾಕದೆ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ ಪೇಸ್ಟ್ ರೀತಿ ತಯಾರಿಸಿಕೊಳ್ಳಿನಂತರ 1 ಕರ್ಚೀಫ್ ಒಳಗೆ ಅದನ್ನು ಹಾಕಿ ಅದರ ರಸವನ್ನು 1 ಚಿಕ್ಕ ಬಟ್ಟಲಿಗೆ ಹಿಂಡಿಕೊಳ್ಳಿ.ಈ ಈರುಳ್ಳಿ ರಸಕ್ಕೆ 1 ಸ್ಪೂನ್ ಕೊಬ್ಬರಿ ಎಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ.ಬಳಸುವ ವಿಧಾನ :ಈ ರಸವನ್ನು ರಾತ್ರಿ ಮಲಗುವ ವೇಳೆನಿಮ್ಮ ದೇಹದಲ್ಲಿ ಯಾವ ಭಾಗದಲ್ಲಿ ನರಹುಲಿ ಆಗಿರುತ್ತದೆಯೋ ಆ ಭಾಗಕ್ಕೆ ಸ್ವಲ್ಪ ಹತ್ತಿಯನ್ನು ಆ ರಸಕ್ಕೆ ಅದ್ದಿ ಹಚ್ಚಿಕೊಂಡು10 ನಿಮಿಷ ಒಣಗಲು ಬಿಟ್ಟು ನಂತರಮತ್ತೊಮ್ಮೆ ಹತ್ತಿಯನ್ನು ಅದ್ದಿ ಹಚ್ಚಿಕೊಳ್ಳಿ.ಇದನ್ನು 1 ವಾರಗಳ ಕಾಲ ಹಚ್ಚಿಕೊಳ್ಳುವುದು ನರಹುಲಿ ತನ್ನಿಂತಾನೇ ಉದುರಿ ಹೋಗಿರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮನೆಮದ್ದು 2 :ಬೇಕಾಗುವ ಪದಾರ್ಥ 2 ರಿಂದ 3 ಬೆಳ್ಳುಳ್ಳಿ ಎಸಳು .ಬಳಸುವ ವಿಧಾನ :ಈ ಬೆಳ್ಳುಳ್ಳಿಯನ್ನು ಸ್ವಲ್ಪ ಹದವಾಗಿ ಜಜ್ಜಿಕೊಳ್ಳಿ.ಇದನ್ನು ರಾತ್ರಿ ಮಲಗುವ ವೇಳೆ ಹಚ್ಚಿಕೊಳ್ಳಿ.ನಿಮ್ಮ ದೇಹದಲ್ಲಿ ಯಾವ ಭಾಗದಲ್ಲಿ ನರಹುಲಿ ಆಗಿರುತ್ತದೆಯೋ ಆ ಜಾಗಕ್ಕೆ ಈ ಜಜ್ಜಿದ ಬೆಳ್ಳುಳ್ಳಿಯನ್ನು ಹಚ್ಚಿಕೊಂಡುಅದರ ಮೇಲೆ ಪ್ಲಾಸ್ಟರನ್ನು ಅಂಟಿಸಿಕೊಳ್ಳಿ.ನಂತರ ಬೆಳಿಗ್ಗೆ ಎದ್ದು ತೊಳೆದುಕೊಳ್ಳಿ.ಈ ಮದ್ದನ್ನು ಬೆಳಿಗ್ಗೆ ಮತ್ತು ಸಂಜೆ 2 ಬಾರಿ ಬಳಸಿದರೆ ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.ಇದನ್ನು 1 ವಾರಗಳ ಕಾಲ ಬಳಸಿದರೆ ನರಹುಲಿ ತನ್ನಿಂತಾನೆ ಉದುರಿಹೋಗುತ್ತದೆ.ಈ ಈರುಳ್ಳಿ ಮತ್ತು ಬೆಳ್ಳುಳ್ಳಿಯು ನರಹುಲಿ ಸಮಸ್ಯೆಯನ್ನು ಬಹುಬೇಗ ನಿವಾರಣೆ ಮಾಡುವಲ್ಲಿ ಸಹಾಯ ಮಾಡುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment