ಈ ಕೆಲಸವನ್ನು ಮಂಗಳವಾರ ಮತ್ತು ಶನಿವಾರ ಮಾಡಬೇಡಿ!

ಈ ಕೆಲಸವನ್ನು ಮಂಗಳವಾರ ಮತ್ತು ಶನಿವಾರ ಮಾಡಬೇಡಿ… ಮಾಡಿದರೆ ಶನಿಯ ಮತ್ತು ಆಂಜನೇಯನ ಕೋಪಕ್ಕೆ ತುತ್ತಾಗುತ್ತಿರಾ..ಈ ಕೆಲಸವನ್ನು ಮಂಗಳವಾರ ಮತ್ತು ಶನಿವಾರ ಮಾಡುವುದರಿಂದ ಬಹಳಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಆಂಜನೇಯ ಮತ್ತು ಶನಿ ದೇವರ ಕೆಟ್ಟದೃಷ್ಟಿಗೆ ಒಳಗಗಬೇಕಾಗುತ್ತದೆ. ಮಂಗಳವಾರ ದಿನ ಹನುಮಂತನಿಗೆ ಅರ್ಪಿಸಿದ ದಿನ ಎಂದು ಹೇಳುತ್ತಾರೆ.ಇನ್ನು ಶನಿವಾರ ಹನುಮಂತ ಮತ್ತು ಶನಿ ದೇವರಿಗೆ ಅರ್ಪಿಸಿದ ದಿನ ಎಂದು ಹೇಳಲಾಗುತ್ತದೆ. ಈ ಎರಡು ದಿನಗಳಲ್ಲಿ ಈ ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬಾರದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ತಪ್ಪುಗಳನ್ನು ಮಾಡಿದರೆ ಮಂಗಳ, ಶನಿಯ ಮತ್ತು ಹನುಮಂತನ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಮುಖ್ಯವಾಗಿ ಈ ದಿನ ಹಾಲಿನ ಪದಾರ್ಥಗಳನ್ನು ಖರೀದಿ ಮಾಡಬಾರದು. ಮಂಗಳವಾರ ಮತ್ತು ಶನಿವಾರದದ್ದು ಹಾಲಿನ ಉತ್ಪನ್ನಗಳಾದ ಬರ್ಫಿ,ಕಲಕನ್ ಈ ರೀತಿಯ ಹಾಲಿನ ಅಂಶಗಳಿಂದ ಮಾಡಿದ ಸಿಹಿ ತಿಂಡಿಗಳನ್ನು ಕೊಂಡು ಕೊಳ್ಳಬಾರದು.ಯಾಕೇಂದರೆ ಹಾಲನ್ನುಒಂದು ಚಂದ್ರನ ಅಂಶ ಎಂದು ಪರಿಗಣಿಸಲಾಗುತ್ತದೆ.

ಚಂದ್ರ ಮತ್ತು ಮಂಗಳ ಪರಸ್ಪರ ವಿರೋಧಿಗಳು. ಆದ್ದರಿಂದ ಈ ದಿನ ಹಾಲಿನಿಂದ ತಯಾರಿಸಿದ ವಸ್ತುಗಳನ್ನು ಖರೀದಿ ಮಾಡುವುದರಿಂದ ಬಹಳಷ್ಟು ಕೆಟ್ಟದಾಗುತ್ತದೆ. ಇನ್ನು ಮಂಗಳವಾರ ಮತ್ತು ಶನಿವಾರದಂದು ಯಾವುದೇ ರೀತಿಯಾದಂತಹ ಕಬ್ಬಿಣದ,ವಸ್ತುಗಳನ್ನು ಖರೀದಿ ಮಾಡಬಾರದು. ಕಂಚಿನ ಪಾತ್ರೆಗಳನ್ನು ಸಹ ಖರೀದಿ ಮಾಡಬಾರದು.

ಉಗುರು, ಕೂದಲು ಇತ್ಯಾದಿಗಳನ್ನು ಈ ದಿನ ಕತ್ತರಿಸಬಾರದು.ಈ ಕೆಲಸಗಳನ್ನು ಮಂಗಳವಾರ ಮತ್ತು ಶನಿವಾರ ಮಾಡುವುದರಿಂದ ಹನುಮಂತನ ಕೋಪಕ್ಕೆ ಗುರಿಯಾಗುತ್ತೇವೆ ಆದ್ದರಿಂದ ಅಪ್ಪಿತಪ್ಪಿಯೂ ಸಹ ಈ ಕೆಲಸಗಳನ್ನು ಮಾಡಬೇಡಿ. ಇನ್ನು ಮಂಗಳವಾರದ ದಿನ ಸೌಂದರ್ಯವರ್ಧಕಗಳನ್ನು ಖರೀದಿ ಮಾಡಬಾರದು. ಯಾಕೆಂದರೆ ಈ ದಿನ ಈ ವಸ್ತುಗಳನ್ನು ಮನೆಗೆ ತರುವುದರಿಂದ ಅದು ಅಶುಭ ಎಂದು ಹೇಳಲಾಗಿದೆ.ವಿಶೇಷವಾಗಿ ಮಂಗಳವಾರದ ದಿನ ಕಪ್ಪು ಬಟ್ಟೆಗಳನ್ನು ಧರಿಸಬಾರದು. ಕಪ್ಪು ಬಟ್ಟೆಗಳನ್ನು ಧರಿಸುವುದರಿಂದ ಬಹಳಷ್ಟು ಕೆಟ್ಟದಾಗುತ್ತದೆ ಹಾಗೂ ಮಂಗಳದ ದೋಷ ಬರುತ್ತದೆ. ಆದಷ್ಟು ಮಂಗಳವಾರದ ದಿನ ಕಪ್ಪು ಬಟ್ಟೆಯನ್ನು ಧರಿಸಬೇಡಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment