ವರ್ಷವೂ 6 ಇಂಚು ಬೆಳೆಯೋ ಹನುಮನಿಗೆ ವಿಚಿತ್ರವಾದ ಹರಕೆ..!ಪುಟ್ಟ ಹರಕೆ ಆದರೂ ಬೆಟ್ಟದಷ್ಟು ಪರಿಹಾರ ಪಕ್ಕ!

0 45

ಶ್ರೀಪಾದರಾಜರು ಮತ್ತು ವ್ಯಾಸರಾಜರು ಇಬ್ಬರು ಸೇರಿ ಪ್ರತಿಷ್ಟಪನೇ ಮಾಡಿದ ಪ್ರಾಣ ದೇವರು ಇದು.ಇಲ್ಲಿ ನಾಲ್ಕಣಿ ಜೊತೆ ಒಂದು ಕಾಯಿ ಇಟ್ಟುಕೊಂಡು ಅಥವಾ ನೋಟು ಇಟ್ಟುಕೊಂಡು ಯಾವುದೇ ಸಮಸ್ಸೆ ಇದ್ದರು ಅದು ದೂರ ಆಗುತ್ತದೆ . ಇದು ಅತ್ಯಂತ ಶಕ್ತಿಯುತ ಪವಾಡಪುಂಜ ಪಾವನಸುತನ ಸನ್ನಿದನ. ವರ್ಷದಿಂದ ವರ್ಷಕ್ಕೆ 6 ರಿಂದ 7 ಇಂಚು ಬೆಳೆಯುತ್ತಿದ್ದಾನೆ ಈ ಆಂಜನೇಯ ಸ್ವಾಮಿ. ಸ್ವಾಮಿಯ ನೆತ್ತಿಯ ಮೇಲೆ ಸೂರ್ಯ ಚಂದ್ರ ಇದ್ದರೆ. ಇಂತಹ ಆಂಜನೇಯ ವಿಗ್ರಹ ನೋಡುವುದಕ್ಕೆ ಎಲ್ಲೂ ಕೂಡ ಸಿಗುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸುಮಾರು 500 ವರ್ಷಗಳ ಹಿಂದೆ ವಿಜಯನಗರ ಸಾಮ್ರಾಜ್ಯ ಕಾಲದಲ್ಲಿ ವ್ಯಾಸರಾಜರು ಮತ್ತು ಶ್ರೀ ಪಾದರಾಜರು ಕಟ್ಟಿಸಿದ ವಿಶೇಷವಾದ ದೇವಸ್ಥಾನವಿದು. ಮಂಡ್ಯ ಬಳಿ ಶಿಂಶ ನದಿ ಬಳಿ ಇರುವ ಹೊಳೆ ಆಂಜೆನೇಯ ದೇವಸ್ಥಾನವೇ ಈ ವಿಶೇಷವಾದ ಸ್ಥಳ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಈ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಇದು ಶಿಂಷಾ ನದಿ ದಂಡೆಯ ಮೇಲಿರುವ ಕಾರಣಕ್ಕೆ ಇದಕ್ಕೆ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ.

ವಿಜಯನಗರ ಕಾಲದಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಈ ಆಂಜನೇಯಸ್ವಾಮಿಯ ಮಧ್ಯದ ಎರಡು ಬೆರಳುಗಳು ಉದ್ದವಾಗಿದ್ದು, ಮಧ್ವಾಚಾರ್ಯರ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ ಎಂದು ಹೇಳಲಾಗಿದೆ. ಅಲ್ಲದೇ, ಇನ್ನೊಂದು ಕೈಯಲ್ಲಿ ಹನುಮ ಸೌಗಂಧಿಕಾ ಪುಷ್ಪವನ್ನು ಹಿಡಿದಿದ್ದು, ಇದು ಭೀಮನ ಅವತಾರವನ್ನು ಪ್ರತಿನಿಧಿಸಿದ್ದಾನೆನ್ನಲಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಮದುವೆ ವಿಳಂಬವಾದರೆ, ಸಂತಾನವಿಲ್ಲದಿದ್ದರೆ, ಹಣಕಾಸಿನ ಸಮಸ್ಯೆ, ಭೂವಿವಾದ ಸಮಸ್ಯೆ ಇತ್ಯಾದಿ ಇದ್ದರೆ, ಒಂದು ರೂಪಾಯಿ ಇಪ್ಪತ್ತೈದು ಪೈಸೆಯನ್ನು ಹಿಡಿದು, ನಸ್ಸಿನಲ್ಲಿಯೇ ಸಂಕಲ್ಪ ಮಾಡಿ, ಇಲ್ಲಿನ ಅರ್ಚಕರ ಕೈಯಲ್ಲಿ ನೀಡಬೇಕು. ಅವರು ಅದನ್ನು ಸ್ವಾಮಿಯ ಪಾದದಡಿ ಇಟ್ಟು ಪೂಜೆ ಮಾಡಿ ಕೊಡುತ್ತಾರೆ. ಹೀಗೆ ಮಾಡುವವರಿಗೆ ಬಹುಬೇಗ ವಿವಾಹವಾಗುತ್ತದೆ, ಸಂತಾನ ಭಾಗ್ಯ ದೊರಕುತ್ತದೆ, ಭೂವಿವಾದ ಸಮಸ್ಯೆ ಕೊನೆಗೊಳ್ಳುತ್ತದೆ, ಹಣಕಾಸಿನ ಸಮಸ್ಯೆ ಎದುರಾಗುವುದಿಲ್ಲ ಎಂಬ ನಂಬಿಕೆ ಇದೆ.

Leave A Reply

Your email address will not be published.