ವಿಸ್ಮಯಕಾರಿ ಕನಸುಗಳು ಎಲ್ಲರಿಗೂ ಬರುವುದಿಲ್ಲ, ಧನ ಲಾಭದ ಸಂಕೇತ ಲಕ್ಷಕ್ಕೆ ಒಬ್ಬರಿಗೆ ಈ ಕನಸು ಬೀಳುತ್ತೆ

0 60

ಸಾಮಾನ್ಯವಾಗಿ ಮಲಗಿದ್ದಾಗ ಹಲವು ಕನಸುಗಳು ಬೀಳುತ್ತವೆ. ಕೆಲವು ಕನಸುಗಳಿಗೆ ಅರ್ಥವೇ ತಿಳಿಯುವುದಿಲ್ಲ. ಎಲ್ಲರಿಗೂ ಒಂದೇ ತರಹದ ಕನಸುಗಳು ಬೀಳುವುದಿಲ್ಲ.ಪ್ರತಿಯೊಬ್ಬರಿಗೂ ಬೇರೆ ಬೇರೆ ತರಹದ ಕನಸುಗಳು ಬೀಳುತ್ತವೆ. ಕೆಲವರಿಗೆ ಮಾತ್ರ ಆ ಕನಸಿನಿಂದ ರಾತ್ರೋರಾತ್ರಿ ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನೀವು ಕನಸಿನಲ್ಲಿ ಗಂಗೆಯನ್ನು ನೋಡುವುದು ಅಥವಾ ಗಂಗೆಯಲ್ಲಿ ಸ್ನಾನ ಮಾಡುವುದಗಲಿ ಈ ತರಹದ ಕನಸುಗಳು ಕಂಡರೆ ನಿಮಗೆ ಮುಂದಿನ ದಿನಗಳಲ್ಲಿ ಹಣ ಪ್ರಾಪ್ತಿಯಾಗುವುದು. ನೀವು ಕೋಟ್ಯಾಧಿಪತಿ ಆಗುವ ಲಕ್ಷಣಗಳು ಕನಸಿನ ಮುಖಾಂತರ ಮನದಟ್ಟು ಮಾಡಿಕೊಡುತ್ತದೆ.ಮುಂದಿನ ದಿನಗಳಲ್ಲಿ ಶ್ರೀಮಂತನಾಗುವ ಸಾಧ್ಯತೆ ಇದೆ.ಈ ರೀತಿ ಕನಸುಬಿದ್ದರೆ ಸಾಕ್ಷಾತ್ ಶಿವನ ಕೃಪೆ ನಿಮ್ಮ ಮೇಲೆ ಇರುತ್ತದೆ.

ಕನಸಿನಲ್ಲಿ ಜಲದಾರೆಯನ್ನು ನೋಡುವುದು ಹಾಗೂ ಜಲದಾರೆಯ ನೀರನ್ನು ಕುಡಿಯುವುದು ತುಂಬಾನೇ ಶುಭಕರ.ಈ ರೀತಿ ಕನಸು ಬಿದ್ದರೆ ಮುಂದೆ ನೀವು ದೊಡ್ಡ ವ್ಯಕ್ತಿ ಆಗುತ್ತೀರಿ ಹಾಗೂ ಹೆಚ್ಚಿನ ಹಣವನ್ನು ಸಂಪಾದನೆ ಮಾಡುತ್ತೀರಿ ಎಂದು ಸೂಚನೆ ಕೊಡುತ್ತದೆ. ನಿಮಗೆ ಸ್ವಯಂ ಈಶ್ವರನ ಕೃಪೆ ನಿಮ್ಮ ಮೇಲೆ ಇದೆ ಎಂದು ಭಾವಿಸುತ್ತದೆ. ಈ ರೀತಿ ಕನಸುಗಳು ಕೋಟಿ ಒಬ್ಬರಿಗೆ ಮಾತ್ರ ಬೀಳುತ್ತದೆ.

ಕನಸಿನಲ್ಲಿ ನಿಮ್ಮ ತಂದೆ-ತಾಯಿ ಬಂದರೆ ಕನಸಿನಲ್ಲಿ ಬಂದು ಅವರು ನಿಮಗೆ ನೀರು ಕುಡಿಸುವ ಹಾಗೆ ಬಿದ್ದರೆ ಅದು ಶುಭ ಕರ.ಆ ಕನಸು ನಿಮ್ಮ ತಂದೆ ತಾಯಿಯ ಆಶೀರ್ವಾದ ನಿಮ್ಮ ಮೇಲೆ ಇದೆ ಹಾಗೂ ನಿಮ್ಮ ಯಶಸ್ಸು ಮತ್ತು ಮುಂದಿನ ದಿನಗಳಲ್ಲಿ ವಿಜಯದ ಸಂಕೇತವನ್ನು ಸೂಚಿಸುತ್ತದೆ.ಈ ರೀತಿ ಕನಸು ಬಿದ್ದರೆ ಕೋಟ್ಯಾಧಿಪತಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ರೀತಿ ಕನಸು ಬಿದ್ದರೆ ಲಕ್ಷ್ಮಿ ಮತ್ತು ಶಿವನ ಕೃಪೆ ಇರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.