ಬುಧವಾರದಂದು ಅರಿಶಿಣ ದಾರಕ್ಕೆ 7 ಗಂಟು ಹಾಕಿಕೊಂಡು ಗಣೇಶನ ಫೋಟೋ ಮುಂದೆ ಹೀಗೆ ಮಾಡಿದರೆ ಮುಂದಿನ ವರ್ಷ ದುಡ್ಡೇ ದುಡ್ಡು

ಶುಕ್ಲ ಪಕ್ಷದ ಪೌರ್ಣಮಿ ಯ ಮುಂದಿನ ಬುಧವಾರದ ದಿನ ಈ ಪೂಜೆಯನ್ನು ಮಾಡಬೇಕು. ಈ ಪೂಜೆಯನ್ನು ಮಾಡುವಂತಹ ಸಂದರ್ಭದಲ್ಲಿ ಹಳದಿ ದಾರವನ್ನು ತೆಗೆದುಕೊಳ್ಳಬೇಕು. 3 ಅಥವಾ 8 ಅಥವಾ 8 ಎಳೆ ಹಳದಿ ದಾರವನ್ನು ತೆಗೆದುಕೊಳ್ಳಬೇಕು. ದಾರವನ್ನು ತೆಗೆದುಕೊಂಡು ಒಂದೊಂದು ಗಂಟು ಹಾಕಿ ಒಟ್ಟು 7 ಗಂಟು ಹಾಕಬೇಕು. ಪ್ರತಿಯೊಂದು ಗಂಟು ಹಾಕುವಾಗ ಓಂ ಗಂ ಗಣಪತಿಯೇ ನಮಃ ಎಂದು ಹೇಳಬೇಕು. ನಂತರ ಈ ದಾರವನ್ನು ಗಣಪತಿಯ ಮುಂದೆ ಇಟ್ಟು ಪೂಜೆಯನ್ನು ಮಾಡಬೇಕು. ದೀಪ ಹಚ್ಚುವ ಸಂದರ್ಭದಲ್ಲಿ ಕೊಬ್ಬರಿ ಎಣ್ಣೆಯ ದೀಪವನ್ನು ಹಚ್ಚಬೇಕು. ಅಷ್ಟೇ ಅಲ್ಲದೆ ಕೆಂಪು ಪುಷ್ಪವನ್ನು ಸಮರ್ಪಣೆ ಮಾಡಬೇಕು.ನಂತರ ದಾರವನ್ನು ಜೇಬಿನಲ್ಲಿ ಅಥವಾ ಪರ್ಸ್ ನಲ್ಲಿ ಇಟ್ಟುಕೊಳ್ಳಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ನರದೃಷ್ಟಿ ಅಥವಾ ದೃಷ್ಟಿ ದೋಷ ಇದ್ದರೆ ಮನೆಯ ಬಾಗಿಲ ಹೊರಗೆ ಮ್ಯಾಟ್ ಹಾಕಬೇಕಾಗುತ್ತದೆ. ಆದಷ್ಟು ಕಪ್ಪು ಬಣ್ಣದ ಮ್ಯಾಟ್ ಅನ್ನು ಬಳಕೆ ಮಾಡಬೇಕು ಮತ್ತು ಮ್ಯಾಟ್ ಕೆಳಗೆ ಸ್ಪಟಿಕದ ಪೌಡರ್ ಹಾಕಬೇಕು.ಈ ರೀತಿ ಮಾಡುವುದರಿಂದ ನೆಗೆಟಿವ್ ಎನರ್ಜಿ ಕಡಿಮೆಯಾಗುತ್ತದೆ ಮತ್ತು ಪಾಸಿಟಿವ್ ಎನರ್ಜಿಯನ್ನು ನೀಡುತ್ತದೆ. ಗಣಪತಿ ಮತ್ತು ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುವುದರಿಂದ ಆರ್ಥಿಕ ಸಂಬಂಧ ತೊಂದರೆಗಳು ಕೂಡಾ ನಿವಾರಣೆಯಾಗುತ್ತದೆ.

ಈ ರೀತಿ ಮಾಡುವುದರಿಂದ ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಮತ್ತು ನೀವು ಯಾವುದೇ ಕೆಲಸವನ್ನು ಮಾಡಿದರೆ ಯಾವುದೇ ಅಡೆತಡೆಗಳು ಉಂಟಾಗುವುದಿಲ್ಲ. ಈ ದಿನ ಗಣಪತಿಗೆ ತುಂಬಾನೇ ಪ್ರಿಯವಾಗಿರುತ್ತದೆ.ದಾರ ಹಾಳಾದರೆ ಮತ್ತೆ ಮುಂದಿನ ಪೌರ್ಣಮಿ ದಿನ ಪೂಜೆಯನ್ನು ಮಾಡಿ ಇಟ್ಟುಕೊಳ್ಳಬೇಕು. ಶುಕ್ರವಾರದ ದಿನ ಈ ರೀತಿ ಪೂಜೆ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ಕೊಡ ನಿವಾರಣೆಯಾಗುತ್ತದೆ.

ಮೊದಲು ಒಂದು ತಾಮ್ರ ಅಥವಾ ಹಿತ್ತಾಳೆ ಬೊಟ್ಟಲನ್ನು ತೆಗೆದುಕೊಂಡು ಅದರ ತುಂಬಾ ಅಕ್ಕಿಯನ್ನು ಹಾಕಬೇಕು. ನಂತರ ಒಂದು ರೂಪಾಯಿ ಕಾಯಿನ್ ಅನ್ನು 21 ಕಾಯಿನ್ ಹಾಕಬೇಕು. ನಂತರ ದೇವರಿಗೆ ತುಪ್ಪದ ದೀಪವನ್ನು ಹಚ್ಚಬೇಕು ಮತ್ತು ಪೂಜೆಯನ್ನು ಮಾಡಬೇಕು ಹಾಗೂ ನೈವೇದ್ಯಕ್ಕೆ ಬಾಳೆಹಣ್ಣು ಬೆಲ್ಲದ ಅಚ್ಚು ಇಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲ ರೀತಿಯ ತೊಂದರೆಗಳು ಮತ್ತು ಸಾಲದ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಲಕ್ಷ್ಮಿ ದೇವಿಯ ಅನುಗ್ರಹ ಒಲಿಯುತ್ತದೆ.ಇನ್ನು ಬೊಟ್ಟಲಿನಲ್ಲಿ ಇರುವ ಅಕ್ಕಿಯನ್ನು ದೇವಸ್ಥಾನದಲ್ಲಿ ದಾನವಾಗಿ ನೀಡಬಹುದು. ಈ ರೀತಿಯಾಗಿ 48 ದಿನಗಳ ಕಾಲ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment