ಸಕ್ಕರೆ ಕಾಯಿಲೆ ಇರುವವರು ಈ ಹಣ್ಣುಗಳನ್ನು ತಿನ್ನಬಾರದು ತಿಂದ್ರೆ!

ಸಮತೋಲನ ಆಹಾರ ಸೇವನೆ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಉತ್ತಮವಾಗಿರಲು ಸಾಧ್ಯವಾಗುತ್ತದೆ. ಆಹಾರದ ಜೊತೆಗೆ ಹಣ್ಣುಗಳು ಉಪಯೋಗಿಸಿದರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ. ಪ್ರತಿದಿನ ಆಹಾರದಲ್ಲಿ ಹಣ್ಣುಗಳನ್ನು ಬಳಸುವುದರಿಂದ ವಿಟಮಿನ್, ಕಾರ್ಬೋಹೈಡ್ರೇಟ್, ಖನಿಜಾಂಶಗಳು ದೇಹಕ್ಕೆ ನೀಡಿ ಶಕ್ತಿಯನ್ನು ಒದಗಿಸುತ್ತದೆ.ಆದರೆ ಮಧುಮೇಹ ಇರುವವರು ಈ ಹಣ್ಣುಗಳನ್ನು ಸೇವನೆ ಮಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು.ಹಣ್ಣುಗಳು ಆರೋಗ್ಯವನ್ನು ಸರಿಯಾಗಿ ಇರಿಸುತ್ತದೆ ಆದರೆ ಸಕ್ಕರೆ ಕಾಯಿಲೆ ಇರುವವರಿಗೆ ಈ ಎಲ್ಲಾ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯ ಸುಧಾರಿಸುವುದಿಲ್ಲ. ಆದ್ದರಿಂದ ಮಧುಮೇಹ ಇರುವವರು ಕೆಲವು ಹಣ್ಣುಗಳನ್ನು ಹೆಚ್ಚು ಹೆಚ್ಚು ಉಪಯೋಗಿಸಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮುಖ್ಯವಾಗಿ ಮಧುಮೇಹಿ ಸಮಸ್ಯೆ ಇರುವವರು ಉಪಯೋಗಿಸಬಾರದ ಹಣ್ಣುಗಳು ಯಾವುವು ಎಂದರೆ,1, ಮಾವಿನ ಹಣ್ಣುಮಾವಿನಹಣ್ಣಿನಲ್ಲಿ ಹೆಚ್ಚು ಸಕ್ಕರೆ ಅಂಶ ಇರುವುದರಿಂದ ಮಧುಮೇಹ ಕಾಯಿಲೆ ಇರುವವರು ಇದನ್ನು ಸೇವಿಸಬಾರದು. ಪ್ರತಿದಿನ ಮಾವಿನಹಣ್ಣನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಸಮಸ್ಯೆ ಉಂಟಾಗಬಹುದು.2,ಸಪೋಟ ಅಥವಾ ಚಿಕ್ಕುಇದರಲ್ಲಿ GI 55% ಗಿಂತ ಹೆಚ್ಚಾಗಿ ಇರುವುದರಿಂದ ಮಧುಮೇಹಿ ಕಾಯಿಲೆ ಇರುವವರಿಗೆ ಆರೋಗ್ಯಕ್ಕೆ ಉತ್ತಮವಲ್ಲ. ಇದರಲ್ಲಿ ಸಕ್ಕರೆ ಅಂಶ ಅಧಿಕವಾಗಿರುತ್ತದೆ.3, ದ್ರಾಕ್ಷಿದ್ರಾಕ್ಷಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಪೌಷ್ಠಿಕಾಂಶ ಮತ್ತು ನರಿನಾಂಶ, ವಿಟಮಿನ್ ಗಳು ಇರುತ್ತವೆ.ಅಷ್ಟೇ ಅಲ್ಲದೆ ಅಧಿಕ ಪ್ರಮಾಣದ ಸಕ್ಕರೆ ಅಂಶ ಹೆಚ್ಚಾಗಿ ಇರುತ್ತದೆ.ಅದರಿಂದ ಮಧುಮೇಹಿ ಸಮಸ್ಯೆ ಇರುವವರು ದ್ರಾಕ್ಷಿಯನ್ನು ಸೇವಿಸಬಾರದು.

4, ಅನಾನಸ್ ಹಣ್ಣುಈ ಹಣ್ಣಿನಲ್ಲಿ ಸಂಕರೆ ಅಂಶ ಅಧಿಕವಾಗಿದ್ದು ಮಧುಮೇಹ ಸಮಸ್ಯೆ ಇರುವವರು ಇದನ್ನು ಸೇವಿಸಬಾರದು. ಇದರಲ್ಲಿ ಕಾರ್ಬೋಹೈಡ್ರೇಟ್ಸ್ ಪ್ರಮಾಣ ಚಿಕ್ಕ ಪೀಸ್ ನಲ್ಲಿ 25% ಗಿಂತ ಅಧಿಕವಾಗಿರುತ್ತದೆ.5, ಕಸ್ಟರ್ಡ್ ಆಪಲ್-ಇದರಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣಾಂಶ, ನಾರಿನಾಂಶ ಇದರಲ್ಲಿದ್ದು ಮಧುಮೇಹಿಗಳು ಇದನ್ನು ಕೂಡ ಸೇವನೆ ಮಾಡಬಾರದು.ಇದರಲ್ಲಿ ಕಾರ್ಬೋಹೈಡ್ರೇಟ್ 23% ಇರುವುದರಿಂದ ಇದನ್ನು ಸೇವನೆ ಮಾಡಬಾರದು.6, ಬಾಳೆ ಹಣ್ಣು-ಅರ್ಧ ಬಾಳೆ ಹಣ್ಣಿನಲ್ಲಿ 15% ಅಷ್ಟು ಕಾರ್ಬೋಹೈಡ್ರೇಟ್ ಇರುತ್ತವೆ.

7, ಕಲ್ಲಂಗಡಿ ಹಣ್ಣು-ನಾರಿನಾಂಶ ಮತ್ತು ಕ್ಯಾಲೋರಿ ಕಡಿಮೆ ಇರುವ ಕಲ್ಲಂಗಡಿ ಹಣ್ಣು 72% GI ಮೌಲ್ಯವನ್ನು ಹೊಂದಿರುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿ ಇರುತ್ತದೆ.8, ಪಪ್ಪಾಯ ಹಣ್ಣು-ಇದರಲ್ಲಿ 59% GI ಮೌಲ್ಯ ಇದೆ ಮತ್ತು ಕಾರ್ಬೋಹೈಡ್ರೇಟ್ಸ್, ಕ್ಯಾಲೋರಿಯನ್ನು ಅಧಿಕವಾಗಿ ಹೊಂದಿದೆ. ಆದ್ದರಿಂದ ಮಧುಮೇಹ ಸಮಸ್ಯೆ ಇರುವವರು ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಮಾಡಲು ಸೇವಿಸಬಹುದು.9, ಖರ್ಜೂರ-ಖರ್ಜೂರವನ್ನು ಮಧುಮೇಹ ಸಮಸ್ಯೆ ಇರುವವರು ಬಳಸಲೇಬಾರದು. ಇದರಲ್ಲಿ 103 GI ಮೌಲ್ಯ ಇದೆ. ಹೀಗೆ ಮಧುಮೇಹಿಗಳು ಈ ಹಣ್ಣುಗಳನ್ನು ಆದಷ್ಟು ತ್ಯಜಿಸಿ ಆರೋಗ್ಯಕ್ಕೆ ಸಂಬಂಧಿಸಿದ ಹಣ್ಣನ್ನು ಹಿತಮಿತವಾಗಿ ಸೇವಿಸಿದರೆ ಆರೋಗ್ಯ ಉತ್ತಮವಾಗಿರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment