ಮನೆಯಲ್ಲಿ ಲಕ್ಷ್ಮಿ ಶಾಶ್ವತವಾಗಿ ನೆಲೆಸಲು ಮಹಿಳೆಯರು ಪಾಲಿಸಬೇಕಾದ ಕನಿಷ್ಠ ನಿಯಮಗಳು.

0 66

ಮನೆಯಲ್ಲಿ ಲಕ್ಷ್ಮಿ ಶಾಶ್ವತವಾಗಿ ನೆಲೆಸಲು ಹಾಗೂ ಪ್ರತಿಯೊಂದು ಕುಟುಂಬದಲ್ಲಿ ಸುಖ ಶಾಂತಿ ಸಮೃದ್ಧಿ ಹೆಚ್ಚಾಗಬೇಕಾದರೆ ಮನೇಯಲ್ಲಿ ಕೆಲವೊಂದು ನಿಯಮಗಳು ಅನುಸರಿಸಬೇಕಾಗುತ್ತದೆ. ಸಂಜೆಯ ವೇಳೆ ದೀಪ ಹಚ್ಚಿದ ಬಳಿಕ ಕಸವನ್ನು ಗುಡಿಸಬಾರದು. ರಾತ್ರಿ ಮಲಗುವ ಮುನ್ನ ಕೆಲವರು ಕಸಗುಡಿಸಿಕೊಂಡು ಮಲಗುವ ಅಭ್ಯಾಸ ಇರುತ್ತದೆ. ಈ ರೀತಿ ಕಸ ಗುಡಿಸಿದರೆ ಕಸವನ್ನು ಮನೆಯಿಂದ ಹೊರಗೆ ಹಾಕಬಾರದು. ಮುಖ್ಯವಾಗಿ ಮನೆಯ ಬಾಗಿಲ ಬಳಿ ಚಪ್ಪಲಿಯನ್ನು ಬಿಡುವುದು ಒಳ್ಳೆಯದಲ್ಲ . ಆದಷ್ಟು ಚಪ್ಪಲಿಯನ್ನು ಸ್ವಲ್ಪದೂರ ಬಿಡುವುದು ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೆಳಗ್ಗೆ ಎದ್ದ ತಕ್ಷಣ ಚಪ್ಪಲಿಯನ್ನು ನೋಡಬಾರದು ಆದ್ದರಿಂದ ಚಪ್ಪಲಿಯನ್ನು ಕಾಣದೆ ಇರುವ ಸ್ಥಳದಲ್ಲಿ ಇಡುವುದು ಒಳ್ಳೆಯದು ಹಾಗೂ ವಸ್ತಿಲ ಬಳಿ ಯಾವತ್ತಿಗೂ ನಿಲ್ಲಬಾರದು.ಮುಖ್ಯವಾಗಿ ಮಹಿಳೆಯರು ಪೊರಕೆಯನ್ನು ಸಿದವಾಗಿ ಇಡಬೇಕು ಮತ್ತು ಉಲ್ಟಾ ಮಾಡಿ ಇಡಬಾರದು.ವಿಶೇಷವಾಗಿ ಹರಿದಿರುವ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಹಾಕಬಾರದು.

ಗುರುವಾರ, ಮಂಗಳವಾರ, ಶುಕ್ರವಾರ, ಶನಿವಾರದ ದಿನ ಉಗುರನು ಕಟ್ ಮಾಡಬಾರದು.ಮುಖ್ಯವಾಗಿ ಹುಟ್ಟಿದ ದಿನ ಯಾವತ್ತಿಗೂ ಉಗುರನ್ನು ಕಟ್ ಮಾಡಬಾರದು ಹಾಗೂ ಹುಟ್ಟಿದ ದಿನ ಕಟಿಂಗ್ ಕೂಡ ಮಾಡಬಾರದು.ಮಕ್ಕಳು ಓದುವಾಗ ಕೆಳಗೆ ಚಾಪೆ ಹಾಕಿಕೊಂಡು ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.ಮಹಿಳೆಯರು ಸಂಜೆ 6 ಗಂಟೆ ಬಳಿಕ ತಲೆ ಬಾಚುವುದನ್ನು ಅಭ್ಯಾಸ ಮಾಡಬಾರದು.

ಇತ್ತೀಚಿನ ದಿನಗಳಲ್ಲಿ ಹಣೆಗೆ ಕುಂಕುಮ ಇಡುವುದನ್ನು ರೂಡಿ ಇರುವುದಿಲ್ಲ.ಯಾವತ್ತಿಗೂ ಖಾಲಿ ಹಣೆಯಲ್ಲಿ ಇರಬೇಡಿ.ಮಹಿಳೆಯರು ಸ್ವಲ್ಪ ಹೆಚ್ಚು ಅರಿಶಿಣ ಬಳಸುವುದು ಒಳ್ಳೆಯದು.ಮನೆಯಲ್ಲಿ ಯಾವತ್ತಿಗೂ ಕೆಟ್ಟ ಮಾತುಗಳನ್ನು ಆಡಬಾರದು ಮತ್ತು ಇನ್ನೊಬ್ಬರನ್ನು ನೋಡಿ ಹೊಟ್ಟೆ ಉರಿ ಪಡಬಾರದು.ಅಕ್ಕ ಪಕ್ಕದವರನ್ನು ನೋಡಿ ಬೈಯುವುದನ್ನು ಮಾಡಬಾರದು.ಯಾವತ್ತಿಗೂ ಹೆಣ್ಣು ಮಕ್ಕಳಿಗೆ ಬೈಯ್ಯಬಾರದು.ಮನೆಯ ವಸ್ತಿಲಲ್ಲಿ ಪುಟ್ಟ ರಂಗೋಲಿ ಹಾಕುವುದರಿಂದ ಮನೆಗೆ ದೃಷ್ಟಿ ಆಗುವುದಿಲ್ಲ.ಮುಖ್ಯವಾಗಿ ಸಂಜೆ ದೀಪ ಹಚ್ಚುವಾಗ ಬಾಗಿಲನ್ನು ತೆಗೇದು ದೀಪ ಹಚ್ಚಿದರೆ ಈ ಸಮಯದಲ್ಲಿ ಲಕ್ಷ್ಮಿ ಮನೆಗೆ ಬಂದು ನೆಲೆಸುತ್ತಾಳೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.