ನೂರು ವರ್ಷ ನಂತರ ” ಭೀಮನ ಅಮಾವಾಸ್ಯೆ ದಿನ “ರವಿ ಪುಷ್ಯಾ ಯೋಗ” ಬಂದಿದೆ, ಈ ದಿನ ” ಈ ವಸ್ತುಗಳನ್ನು “ತಂದರೆ ರಾಜಯೋಗ!

0 63

ಈ ಭಾನುವಾರ ಅಮಾವಾಸ್ಸೆ ಬಂದಿದೆ ಅದರ ಜೊತೆಯಲ್ಲಿ ಪುಷ್ಯಾ ನಕ್ಷತ್ರ ಕೂಡ ಬಂದಿದೆ. ಭಾನುವಾರ ಬಂದಿರುವುದರಿಂದ ರವಿ ಪುಷ್ಯಾ ನಕ್ಷತ್ರ ಎಂದು ಕರೆಯುತ್ತಾರೆ.ಇದು 100 ವರ್ಷಕೊಮ್ಮೆ ಬಂದಿರುವ ಯೋಗ.ಹಾಗಾಗಿ ಇವತ್ತಿನ ದಿನ ಲಕ್ಷ್ಮಿ ಪೂಜೆ ಮಾಡಿದರೆ ತುಂಬಾ ಒಳ್ಳೆಯದು.ಪುಷ್ಯಾ ನಕ್ಷತ್ರ ಇದು ಶನಿವಾರ ಬೆಳಗ್ಗೆ 8:10ನಿಮಿಷಕ್ಕೆ ಶುರು ಆಗುತ್ತದೆ.ಇದು ಭಾನುವಾರ ಬೆಳಗ್ಗೆ 9:31 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ಹಾಗಾಗಿ ನೀವು ಏನೇ ಒಂದು ಒಳ್ಳೆಯ ಕೆಲಸ ಮಾಡಬೇಕು ಅಂದುಕೊಂಡಿದ್ದಾರೆ ಭಾನುವಾರ ಬೆಳಗ್ಗೆ 9:30 ನಿಮಿಷ ಒಳಗೆ ಮಾಡಿಕೊಂಡರೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತುಂಬಾ ಜನರಿಗೆ ಬೆಳ್ಳಿಯ ವಿಗ್ರಹ ತೆಗೆದುಕೊಳ್ಳಬೇಕು ಎನ್ನುವ ಆಸೆ ಇರುತ್ತದೆ ಅಥವಾ ಕಾಮಾಕ್ಷಿ ದೀಪ ತೆಗೆಯಬೇಕು ಎನ್ನುವ ಆಸೆ ಇರುತ್ತದೆ.ಬೆಳ್ಳಿ,ಬಂಗಾರ ಅಥವಾ ಒಂದು ವೇಳೆ ಇದನ್ನು ಖರೀದಿ ಮಾಡಲು ಆಗದಿದ್ದರೆ ಒಂದು ಪ್ಯಾಕೆಟ್ ಉಪ್ಪು ತೆಗೆದುಕೊಂಡು ಬಂದರು ಕೂಡ ಒಳ್ಳೆಯದು.ಲಕ್ಷ್ಮಿಗೆ ಉಪ್ಪು ತುಂಬಾನೇ ಪ್ರಿಯವಾದದ್ದು ಹಾಗೂ ಉಪ್ಪು ತೆಗೆದುಕೊಂಡು ಬಂದರೆ ತುಂಬಾ ಒಳ್ಳೆಯದಾಗುತ್ತದೆ.ಈ ದಿನ ನಿಮಗೆ ಇಷ್ಟವಾದ ವಸ್ತುವನ್ನು ತೆಗೆದುಕೊಂಡು ಬರಬಹುದು.

ಶನಿವಾರದ ದಿನ ಲಕ್ಷ್ಮಿ ಪೂಜೆ ಮಾಡಿಕೊಂಡು ಭಾನುವಾರ ನಿಮಗೆ ಇಷ್ಟವಾದ ವಸ್ತುವನ್ನು ತೆಗೆದುಕೊಂಡು ಬನ್ನಿ.ಭಾನುವಾರ ಬೆಳಗ್ಗೆ 9:30 ನಿಮಿಷದ ಒಳಗೆ ಈ ವಸ್ತುವನ್ನು ತೆಗೆದುಕೊಂಡು ಬನ್ನಿ.ರವಿ ಪುಷ್ಯಾ ಯೋಗ ಅಮಾವಾಸ್ಸೆ ದಿನ ಬಂದಿರುವುದು ತುಂಬಾನೇ ವಿಶೇಷವಾದ ದಿನ ಹಾಗಾಗಿ ಆ ದಿನ ವಿಶೇಷವಾದ ವಸ್ತುಗಳನ್ನು ತೆಗೆದುಕೊಂಡು ಬಂದರೆ ಅದು ದ್ವಿಗುಣ ಆಗುತ್ತದೆ.ಆದ್ದರಿಂದ ಮರೆಯದೆ ಈ ದಿನ ನಿಮಗೆ ಇಷ್ಟವಾದ ವಸ್ತುವನ್ನು ತೆಗೆದುಕೊಂಡು ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.