ಅಡುಗೆ ಮನೆಯಲ್ಲಿ ಈ 3 ಕೆಲಸಗಳನ್ನು ಎಂದಿಗೂ ಮಾಡಬೇಡಿ!ವಾಸ್ತು ಶಾಸ್ತ್ರ

ಶ್ರೀಕೃಷ್ಣ ಹೇಳಿದ ಉಪದೇಶಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನಕ್ಕೆ ಸಾಕಷ್ಟು ಸಹಾಯ ಆಗುತ್ತದೆ.ಮನೆಗೆ ದಾರಿದ್ರತೆ ಬರಬಾರದು ಎಂದರೆ ಯಾವ ರೀತಿ ಕೆಲಸವನ್ನು ಮಾಡಬೇಕು ಮಾಡಬಾರದು ಎಂದು ಶ್ರೀಕೃಷ್ಣರು ಹೇಳಿದ್ದಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1,ಆದಷ್ಟು ಮನೆಯನ್ನು ಯಾವಾಗಲೂ ಸ್ವಚ್ಛವಾಗಿಡಬೇಕು. ಇಲ್ಲವಾದರೆ ಆರ್ಥಿಕ ಸಮಸ್ಯೆ ಎದುರಾಗುತ್ತದೆ.2, ಶ್ರೀ ಕೃಷ್ಣ ಹೇಳಿರುವ ಪ್ರಕಾರ ಸೋಮವಾರ ಮತ್ತು ಶುಕ್ರವಾರ ಕಬ್ಬಿಣದ ವಸ್ತುಗಳನ್ನು ಖರೀದಿ ಮಾಡಬಾರದು. ಇದರಿಂದ ನಿಮ್ಮ ಮನೆಯಲ್ಲಿ ಸಾಕಷ್ಟು ನಕರಾತ್ಮಕ ಶಕ್ತಿಗಳು ಬರುತ್ತದೆ ಹಾಗೂ ಕಷ್ಟಗಳು ಕೂಡ ಬರುತ್ತವೆ.3,ಜಾಸ್ತಿ ಚಾಕು ಚೂರಿಗಳನ್ನು ಯಾವತ್ತಿಗೂ ಇಡಬಾರದು. ನಿಮಗೆ ಎಷ್ಟು ಬೇಕೋ ಅಷ್ಟು ಮಾತ್ರ ಇಡಬೇಕು.ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ ಚಾಕು ಚೂರಿ ಯನ್ನು ಆದಷ್ಟು ಅವಾಯ್ಡ್ ಮಾಡಿ.

4, ಅಡುಗೆಮನೆಯಲ್ಲಿ ಹಳೆಯ ಪಾತ್ರೆಗಳನ್ನು ಮುರಿದುಹೋದ ಪಾತ್ರಗಳನ್ನು ಯಾವತ್ತಿಗೂ ಕೂಡ ಇಟ್ಟುಕೊಳ್ಳಬೇಡಿ.5, ಯಾವುದೇ ಕಾರಣಕ್ಕೂ ಅಡುಗೆ ಮನೆಗೆ ಹೋಗುವಾಗ ಚಪ್ಪಲಿಯನ್ನು ಹಾಕಿಕೊಂಡು ಹೋಗಬಾರದು.ಇದರಿಂದ ನೀವು ಸಾಕಷ್ಟು ತೊಂದರೆಯನ್ನು ಅನುಭವಿಸಬೇಕಾಗುತ್ತದೆ.6, ಅಡುಗೆ ಮಾಡುವ ಸಂದರ್ಭದಲ್ಲಿ ಯಾವತ್ತಿಗೂ ಕೂಡ ಪದೇಪದೇ ರುಚಿಯನ್ನು ನೋಡಬಾರದು.7, ಮುಖ್ಯವಾಗಿ ಅಡುಗೆಮನೆಯಲ್ಲಿ ಜೇನುತುಪ್ಪದ ಬಾಟಲ್ ಅನ್ನು ಇಟ್ಟುಕೊಳ್ಳಬೇಕು. ಇದರಿಂದ ನಿಮ್ಮ ಮನೆಗೆ ತುಂಬಾ ಒಳ್ಳೆಯದಾಗುತ್ತದೆ.

Related Post

Leave a Comment