ಚಕ್ರಮುನಿ ಸೊಪ್ಪು ಸಿಕ್ಕರೆ ದಯವಿಟ್ಟು ತಪ್ಪಿಯೂ ಬಿಡಬೇಡಿ ಯಾಕೇಂದರೆ?

ಹಿತ್ತಲ ಗಿಡ ಮದ್ದಲ್ಲ ಅನ್ನೋ ಮಾತೊಂದಿದೆ. ಅಂದ್ರೆ ನಮ್ಮಲ್ಲಿಯೇ ಅನೇಕ ಔಷಧಿ ಗಿಡ ಮೂಲಿಕೆಗಳು ಇದ್ದರು ಕೂಡ ಅದರ ಬಗ್ಗೆ ಅದರ ಮಹತ್ವ, ಪ್ರಯೋಜನಗಳ ಬಗ್ಗೆ ಅರಿಯದೇ ನಾವು ಕೆಲವು ಗಿಡಗಳನ್ನ ನಿರ್ಲಕ್ಷ್ಯ ಮಾಡಿರ್ತೇವೆ. ಆದ್ರೇ ಅಂತಹ ಗಿಡಗಳು ಗಂಭೀರ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡ್ತಿರ್ತವೆ. ಅಂತದ್ದೇ ಒಂದು ಗಿಡ ಅಂದ್ರೆ ಅದು ಚಕ್ರಮುನಿ ಸೊಪ್ಪಿನ ಗಿಡ. ಈ ಚಕ್ರಮುನಿ ಸೊಪ್ಪು ನಮ್ಮ ಆರೋಗ್ಯ ವೃದ್ದಿಗೆ ಸಹಾಯಕಾರಿಯಾಗಿದೆ. ಈ ಸೊಪ್ಪನ್ನ ಬಿಪಿ ಸೊಪ್ಪು ಅಂತಲೂ ಕರೆಯುತ್ತಾರಂತೆ. ಈ ಚಕ್ರಮುನಿ ಸೊಪ್ಪು ಹೆಚ್ಚಾಗಿ ಈ ಕೇರಳ, ತಮಿಳು ನಾಡು ಮತ್ತು ನಮ್ಮ ಕರ್ನಾಟಕದ ಕೆಲವು ಭಾಗಗಳಲ್ಲಿ ಕಂಡು ಬರುತ್ತವೆಯಂತೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಚಕ್ರಮುನಿ ಸೊಪ್ಪು ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಿ ಆರೋಗ್ಯ ವೃದ್ದಿಸುವುದರಲ್ಲಿ ಉತ್ತಮವಾಗಿ ಕೆಲಸ ಮಾಡುತ್ತದೆ. ರಕ್ತ ಕಡಿಮೆ ಇರೋ ವ್ಯಕ್ತಿಗಳು ಈ ಚಕ್ರಮುನಿ ಸೊಪ್ಪನ್ನ ಸೇವನೆ ಮಾಡಿದರೆ ರಕ್ತ ಹೆಚ್ಚು ಮಾಡಿಕೊಳ್ಳಬಹುದು ಎಂದು ಹೇಳಲಾಗುತ್ತದೆ. ಕೆಲವು ಹೆಣ್ಣು ಮಕ್ಕಳಿಗೆ ಪೀರಿಯಡ್ ಸಮಯದಲ್ಲಿ ಅಧಿಕ ರಕ್ತಸ್ತ್ರಾವ ಆಗುತ್ತದೆ. ಇಂತಹ ಹೆಣ್ಣು ಮಕ್ಕಳು ಈ ಚಕ್ರಮುನಿ ಸೊಪ್ಪನ್ನ ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಹೇಳಲಾಗುತ್ತದೆ. ಜೊತೆಗೆ ಕಿಡ್ನಿ ಸಮಸ್ಯೆ ಇರೋರು ಕೂಡ ಈ ಸೊಪ್ಪನ್ನ ಸೇವನೆ ಮಾಡ್ಬೋದು. ಇನ್ನು ಆಗಾಗ ಹವಾಮಾನದ ಬದಲಾವಣೆ ಅಗಿ ಶೀತ, ಕೆಮ್ಮು, ನೆಗಡಿ ನಿವಾರಣೆ ಮತ್ತು ಈ ರಕ್ತ ಶುದ್ದಿ ಆಗೋದಕ್ಕೆ ಈ ಚಕ್ರಮುನಿ ಸೊಪ್ಪು ಅತ್ಯಂತ ಉಪಯುಕ್ತಕಾರಿ ಎಂದು ಹೇಳಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇಷ್ಟೊಂದು ಪ್ರಯೋಜನ ಇರೋ ಈ ಚಕ್ರಮುನಿ ಸೊಪ್ಪಿನಲ್ಲಿ ಯಾವ್ಯಾವ ಪ್ರೊಟೀನ್ ಅಂಶಗಳು ಇರಲಿದೆ ಅನ್ನೋದನ್ನ ನೋಡೋದಾದರೆ ಈ ಸೊಪ್ಪಿನಲ್ಲಿ ವಿಟಮಿನ್ ಎ,ಬಿ,ಸಿ, ಜೊತೆಗೆ ವಿಟಮಿನ್ ಕೆ ಹೇರಳವಾಗಿ ಇರುತ್ತವೆಯಂತೆ. ಇವು ಸ್ನಾಯುಗಳನ್ನ ಗಟ್ಟುಮುಟ್ಟಾಗಿ ಇರೋವಂತೆ ಪ್ರೇರಕವಾಗಿವೆಯಂತೆ. ಜೀವಸತ್ವಗಳು ಅಧಿಕ ಇರೋದ್ರಿಂದ ಈ ಚಕ್ರಮುನಿ ಸೊಪ್ಪು ಮೂತ್ರಪಿಂಡದ ಸಮಸ್ಯೆಗಳಿಗೆ ಉತ್ತಮ ರಾಮಬಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಇನ್ನು ನೀವು ಈ ಚಕ್ರಮುನಿ ಸೊಪ್ಪನ್ನ ಆರಾಮಾದಾಯಕವಾಗಿ ಅಗಿದು ಸೇವಿಸಬಹುದಾಗಿರುತ್ತದೆ. ಇದರಿಂದ ಒಟ್ಟಾರೆಯಾಗಿ ಆರೋಗ್ಯದ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನ ಕಂಡುಕೊಳ್ಳಬಹುದು ಎಂದು ನಾಟಿ ವೈದ್ಯರು ಸಲಹೆ ನೀಡಿದ್ದಾರೆ.

Related Post

Leave a Comment