ಚಳಿಗಾಲದಲ್ಲಿ ಈ ಆಹಾರ ತಿನ್ನುವ ಮುನ್ನ ಸಕ್ಕರೆ ಕಾಯಿಲೇ ಇದ್ದವರು ಈ ಮಾಹಿತಿ ನೋಡಿ!

0 53

ಇಗ ಚಳಿಗಾಲ ಇರುವುದರಿಂದ ನಮ್ಮ ಅರೋಗ್ಯ ರಕ್ಷಣೆ ಮಾಡಿಕೊಳ್ಳುವುದೇ ನಮಗೆ ಇರುವಂತಹ ಒಂದು ದೊಡ್ಡ ಸವಾಲು ಆಗಿದೆ.ಮನೆಯಲ್ಲಿ ಪುಟ್ಟ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಚಳಿಗಾಲದಲ್ಲಿ ಬಹಳ ಹುಷಾರಾಗಿ ಇರಬೇಕು. ವಯಸ್ಸದವರಿಗೆ ಹೃದಯಘಾತ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಉತ್ತಮ ಪ್ರಮಾಣದಲ್ಲಿ ಅರೋಗ್ಯವನ್ನು ನಿರ್ವಹಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಳಿಗಾಲದಲ್ಲಿ ಆಹಾರ ಪದ್ಧತಿಯನ್ನು ಹೊಂದಬೇಕು. ಅದಕ್ಕೆ ಪೂರಕ ಎನ್ನುವಂತೆ ಕೆಲವೊಂದು ಆಹಾರ ಪಟ್ಟಿ ಮತ್ತು ವಿವರಣೆಯನ್ನು ನೀಡಲಾಗಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವೈದ್ಯರು ಹೇಳುವ ಪ್ರಕಾರ ಇವುಗಳನ್ನು ಚಳಿಗಾಲದಲ್ಲಿ ತಿನ್ನುವುದರಿಂದ ನಿಮ್ಮ ಅರೋಗ್ಯ ಉತ್ತಮವಾಗಿರಲಿದೆ. ವಾಲ್ ನಟ್ ಬೀಜಗಳು ಡ್ರೈ ಫ್ರೂಟ್ಸ್ ಜಾತಿಗೆ ಸೇರಿದ ಆಹಾರ ಪದಾರ್ಥಗಳು.ಬಾದಾಮಿ ಗೋಡಂಬಿ ಕಡಲೆಬೀಜಗಳಿಗೆ ಹೋಲಿಸಿದರೆ ಇವುಗಳ ಅರೋಗ್ಯ ಪ್ರಯೋಜನಗಳು ದುಪ್ಪಟ್ಟಗಿವೆ. ವಾಲ್ ನಟ್ ಬೀಜಗಳಲ್ಲಿ ಪ್ರೊಟೀನ್ ವಿಟಮಿನ್ ಒಮೇಗಾ 3 ಫ್ಯಾಟಿ ಆಸಿಡ್ಸ್ ಖಾನಿಜಾಂಶಗಳು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಂಟಿ ಆಕ್ಸಿಡೆಂಟ್ ಪ್ರಮಾಣ ಸಾಕಷ್ಟು ಸಿಗುತ್ತದೆ.

ಚಳಿಗಾಲದಲ್ಲಿ ವಾಲ್ ನಟ್ ಬೀಜಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಬರುವ ಸಮಸ್ಸೆಯಿಂದ ರಕ್ಷಣೆ ಸಿಗುತ್ತದೆ. ತಲೆ ಕೂದಲಿನ ಉದುರುವಿಕೆ ಹಾಗು ಅನೇಕ ಚರ್ಮದ ಸಮಸ್ಸೆಗೆ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ.

ಇನ್ನು ಅಂಜುರಾ ಹಣ್ಣು ಮನುಷ್ಯರಿಗೆ ನಿಸರ್ಗದ ವರದಾನ ಎಂದು ಹೇಳಬಹುದು. ಇವುಗಳಲ್ಲಿ ದೇಹಕ್ಕೆ ಅಗತ್ಯವಾgi ಬೇಕಾದ ಪೌಷ್ಟಿಕ ಸತ್ವಗಳು ಫೋಟೊಸ್ಸಿಯಂ ಮ್ಯಾಗನಿಸ್ ವಿಟಮಿನ್ ಬಿ6 ಹೇರಳವಾಗಿ ಸಿಗುತ್ತದೆ. ಲಿವರ್ ಭಾಗವನ್ನು ಸ್ವಚ್ಛ ಮಾಡಿ ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಅನುಕೂಲ ಮಾಡುತ್ತದೆ. ದೇಹದ ತೂಕ ಹೆಚ್ಚು ಮಾಡಲು ಬಯಸುವವರು ಅಂಜುರಾ ಹಣ್ಣುಗಳನ್ನು ಹಾಲಿನಲ್ಲಿ ಮಿಕ್ಸ್ ಮಾಡಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಬಹುದು. ಇನ್ನು ಬೆಲ್ಲ ಕೂಡ ಚಳಿಗಾಲದಲ್ಲಿ ಉಸಿರಾಟದ ಸಮಸ್ಸೆ ಹಾಗು ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟು ಮಾಡಿ ಶಕ್ತಿಯನ್ನು ಕೊಡುತ್ತದೆ. ನಿಮ್ಮ ಕರುಳು ಹಾಗು ಹೊಟ್ಟೆಯ ಭಾಗವನ್ನು ಸ್ವಚ್ಛ ಮಾಡುತ್ತದೆ.

Leave A Reply

Your email address will not be published.