ಬೆಳ್ಳುಳ್ಳಿ ಈ ರೀತಿ ಸೇವಿಸಿ ಮೂಳೆಗಳು ಕಬ್ಬಿಣದಂತೆ ಗಟ್ಟಿಯಾಗುತ್ತೆ ಗ್ಯಾಸ್ ಬೊಜ್ಜು ಕೊಲೆಸ್ಟ್ರೇಲ್ ಬಿಪಿ ಹೃದಯ ಸಮಸ್ಸೆ!

0 52

ಬೆಳ್ಳುಳ್ಳಿಯಲ್ಲಿ ಹಲವಾರು ಔಷಧಿ ಗುಣಗಳು ಅಡಗಿಕೊಂಡಿದೇ. ಬೆಳ್ಳುಳ್ಳಿಯನ್ನು ಫ್ರೈ ಮಾಡಿ ಕರಿದು ತಿಂದರೇ ಅದರಲ್ಲಿ ಇರುವ ಔಷಧಿ ಗುಣಗಳು ಎಲ್ಲಾ ಕಡಿಮೆ ಆಗುತ್ತದೆ. ಬೆಳ್ಳುಳ್ಳಿಯಲ್ಲಿ ಆಂಟಿ ಆಕ್ಸಿಡೆಂಟ್ ಆಂಟಿ ಬಾಕ್ಟ್ರಿಯಲ್, ಆಂಟಿ ವೈರಲ್ ಮತ್ತು ಆಂಟಿ ಇಂಪ್ಲಾಮೆಟರಿ ಗುಣಗಳು ಇದೆ. ಇದರಿಂದ ನೀವು ತೆಗೆದುಕೊಂಡ ಟ್ಯಾಬ್ಲೆಟ್ ಮತ್ತು ಮೆಡಿಸಿನ್ ಗುಣಗಳು ಈ ಬೆಳ್ಳುಳ್ಳಿಯಲ್ಲಿ ಇದೆ. ಇದೆ ರೀತಿ ನ್ಯಾಚುರಲ್ ಆದ ಮೆಡಿಸಿನ್ ಇದರಲ್ಲಿ ಇದೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುತ್ತ ಬಂದರೆ ನಮಗೆ ಟ್ಯಾಬ್ಲೆಟ್ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದು ಬಾಕ್ಟೆರಿಯಯಿಂದ ನಿಮ್ಮನ್ನು ರಕ್ಷಣೆ ಮಾಡುತ್ತದೆ. ಇದರಲ್ಲಿ ಇರುವ ಆಂಟಿ ಆಕ್ಸಿಡೆಂಟ್ ಗುಣದಿಂದ ಕ್ಯಾನ್ಸರ್ ಸಮಸ್ಸೇಯನ್ನು ನಿವಾರಣೆ ಮಾಡಿಕೊಳ್ಳಬಹುದು.ಹಾಗಾಗಿ ಬೆಳ್ಳುಳ್ಳಿ ದೇಹದ ಅರೋಗ್ಯಕ್ಕೆ ತುಂಬಾ ಒಳ್ಳೆಯದು. ಇನ್ನು ಬೆಳ್ಳುಳ್ಳಿಯನ್ನು ಸಿಪ್ಪೆ ಬಿಡಿಸಿ ಜಜ್ಜಿ ಜೇನುತುಪ್ಪ ಮಿಕ್ಸ್ ಮಾಡಿ ಬೆಳ್ಳುಳ್ಳಿಯನ್ನು ಜಗಿದು ತಿನ್ನುವುದರಿಂದ ಬೆಳ್ಳುಳ್ಳಿಯಲ್ಲಿ ಇರುವ ಘಾಟು ತಾಗುವುದಿಲ್ಲ ಮತ್ತು ಉರಿಯುವುದಿಲ್ಲ.

ಇನ್ನು ಒಂದು ಲೋಟ ಉಗುರು ಬೆಚ್ಚನೆ ನೀರಿಗೆ ಎರಡು ಎಸಳು ಬೆಳ್ಳುಳ್ಳಿಯನ್ನು ಚೆನ್ನಾಗಿ ಜಗಿಯಬೇಕು. ನಂತರ ಉಗುರು ಬೆಚ್ಚನೆ ನೀರನ್ನು ಕುಡಿಯಬೇಕು.ಈ ರೀತಿ ಒಂದು ತಿಂಗಳು ತಿಂದು ನೋಡಿ ನಿಮ್ಮ ಅರೋಗ್ಯದಲ್ಲಿ ಹಲವಾರು ಬದಲಾವಣೆ ಕಂಡು ಬರುತ್ತದೆ.

ಇನ್ನು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಕ್ಕೆ ಬೆಳ್ಳುಳ್ಳಿ ಸೇವನೆ ಮಾಡಬೇಕು. ಇನ್ನು ದೇಹದ ತೂಕವನ್ನು ಕಡಿಮೆ ಮಾಡುವುದಕ್ಕೆ ಹಸಿ ಬೆಳ್ಳುಳ್ಳಿ ತುಂಬಾ ಒಳ್ಳೆಯದು. ಏಕೆಂದರೆ ಬೆಳ್ಳುಳ್ಳಿ ದೇಹದಲ್ಲಿ ಮೆಟಬೋಲಿಕ್ ರೇಟ್ ಅನ್ನು ಹೆಚ್ಚಿಗೆ ಮಾಡುತ್ತದೆ. ಇದರಿಂದ ಬೇಗಾ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೆಳ್ಳುಳ್ಳಿ ಸೇವನೆ ಮಾಡಿದರೆ ರಕ್ತ ತೆಳುವಾಗಿ ರಕ್ತ ಸಂಚಾರ ಸರಾಗವಾಗಿ ಆಗುತ್ತದೆ. ಇದರಿಂದ ಕೈ ಕಾಲು ನೋವು ಮೂಳೆ ನೋವು ಬರುವುದಿಲ್ಲ.ಬೆಳ್ಳುಳ್ಳಿ ಸೇವನೆ ಮಾಡಿದರೆ ಕೊಲೆಸ್ಟ್ರೇಲ್ ಅನ್ನು ಕಡಿಮೆ ಮಾಡಬಹುದು.ದಿನ ಬೆಳಗ್ಗೆ ಎದ್ದು ಎರಡು ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ಕೊಲೆಸ್ಟ್ರೇಲ್ ಕಡಿಮೆಯಾಗಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ಅಷ್ಟೇ ಅಲ್ಲದೆ ಬಿಪಿ ಟೆನ್ಶನ್ ಕೂಡ ಕಡಿಮೆ ಆಗುತ್ತದೆ, ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗು ನಿಮ್ಮ ಎಲ್ಲಾ ರೀತಿಯ ಸಮಸ್ಸೆಯನ್ನು ದೂರ ಮಾಡಿಕೊಳ್ಳಬಹುದು.

Leave A Reply

Your email address will not be published.