ಹೊಟ್ಟೆ ಕರಗಿಸುವುದರ ಜೊತೆಗೆ ಈ 5 ರೋಗಗಳಿಗೂ ರಾಮಬಾಣ ಈ ಧನಿಯಾ ಕಾಳಿನ ನೀರು!

ಧನಿಯಾ ಇಲ್ಲದ ಸಾರು ರುಚಿ ಇರುವುದೇ ಇಲ್ಲ.ಧನಿಯಾ ಆಹಾರದಲ್ಲಿ ಇರುವ ರುಚಿಯನ್ನು ಹೆಚ್ಚಿಸುವುದಲ್ಲದೆ ಆರೋಗ್ಯಕ್ಕೆ ತುಂಬಾನೇ ಪ್ರಾಯೋಜನಕಾರಿ.ಧನಿಯಾ ಬಾರಿ ಸಾಂಬಾರು ಪದಾರ್ಥ ಮಾತ್ರವಲ್ಲದೆ ಪೊಟ್ಯಾಶಿಯಂ, ಕ್ಯಾಲ್ಸಿಯಂ, ವಿಟಮಿನ್ ಸಿ ಗಳ ಪೋಷಕಾಂಶಗಳನ್ನು ತುಂಬಿಕೊಂಡಿದೆ. ಇದರಲ್ಲಿ ಮೆಗ್ನಿಸಿಯಂ ಅಂಶ ಹೇರಳವಾಗಿದ್ದು ಮತ್ತು ಈ ಎಲ್ಲಾ ಸತ್ವಗಳು ಮಾನವ ದೇಹದಲ್ಲಿನ ರೋಗಗಳನ್ನು ದೂರ ಮಾಡಲು ಸಹಾಯ ಮಾಡುತ್ತವೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಧನಿಯಾ ನೀರನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು 1, ಮೂರು ಚಮಚ ಧನಿಯಾವನ್ನು ಒಂದು ಗ್ಲಾಸ್ ನೀರಿನಲ್ಲಿ ಬೆರೆಸಿ ಅದು ಅರ್ಧ ಗ್ಲಾಸ್ ಆಗುವವರೆಗೂ ಕುದಿಸಿ ನಂತರ ಅದನ್ನು ಶೋದಿಸಿ ಈ ನೀರನ್ನು ಪ್ರತಿ ನಿತ್ಯ ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ದೇಹದ ತೂಕ ಕಡಿಮೆ ಆಗುತ್ತದೆ.ಧನಿಯಾದಲ್ಲಿ ಇರುವ ಕೆಲವು ಸತ್ವಗಳು ದೇಹದಲ್ಲಿ ಇರುವ ಕೊಲೆಸ್ಟ್ರೇಲ್ ಅಂಶವನ್ನು ಕಡಿಮೆ ಮಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತವೆ.

ಸಂಶೋಧನೆ ಪ್ರಕಾರ ವ್ಯಕ್ತಿಯ ದೇಹದಲ್ಲಿ ಕೊಬ್ಬಿನ ಅಂಶ ಹೆಚ್ಚಾಗಿದ್ದರೆ ಧನಿಯಾ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ಬೊಜ್ಜು ಕಡಿಮೆಯಾಗುತ್ತದೆ. 2, ಎರಡು ಗ್ಲಾಸ್ ನೀರಿಗೆ ಧನಿಯಾ ಬೀಜ ಹಾಕಿ, ಜೀರಿಗೆ, ಚಹಾ ಪುಡಿ, ಸಕ್ಕರೆ ಬೆರೆಸಿ ನಿಯಮಿತವಾಗಿ ಕುದಿಸಿ ಶೋದಿಸಿ ನಂತರ ಈ ನೀರನ್ನು ಕುಡಿಯುವುದರಿಂದ ಅಸಿಡಿಟಿ ಹಾಗೂ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಶೀಘ್ರದಲ್ಲಿ ಗುಣವಾಗುತ್ತದೆ.ಅಷ್ಟೇ ಅಲ್ಲದೆ ಪಚನ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ನೀರನ್ನು ಕುಡಿಯುವುದರಿಂದ ಸಕ್ಕರೆ ಕಾಯಿಲೆ ಇರುವವರಿಗೆ ಇನ್ಸೂಲಿನ್ ಅಂಶ ಕ್ರಮೇಣ ನಿಯಂತ್ರಣದಲ್ಲಿ ಇರುವಂತೆ ಕಾಪಾಡುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment