ಗರಿಕೆ ಹುಲ್ಲಿನ ಅದ್ಬುತ ಉಪಯೋಗಗಳೇನು!

ಗರಿಕೆಯು ಗಣೇಶನ ಪೂಜೆಗೆ ಅತಿ ಶ್ರೇಷ್ಠವಾಗಿ ಇರುವುದರಿಂದ 21 ಗರಿಕೆ ಹುಲ್ಲನ್ನು ದೇವರಿಗೆ ಅರ್ಪಿಸುತ್ತಾರೆ.ಇದು ಹಳ್ಳಿಗಳಲ್ಲಿ ಗದ್ದೆ ತೋಟ ಮನೆಯ ಅಂಗಳದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಗರಿಕೆ ಹುಲ್ಲು ಅನೇಕ ರೋಗಗಳ ನಿವಾರಣೆ ಮಾಡುತ್ತದೆ. ಇದರ ಎಲೆಗಳು ಉದ್ದವಾಗಿದ್ದು ಕಾಂಡಗಳು ಬೆಳೆದಲ್ಲಿ ಬೇರುಗಳು ಬೆಳೆಯುತ್ತಾ ಹೋಗುತ್ತದೆ. ಗರಿಕೆ ಹುಲ್ಲು ವಿಶೇಷ ಔಷಧಿಯ ಗುಣಗಳನ್ನು ಹೊಂದಿದ್ದು ಇದನ್ನು ಸಂಜೀವಿನಿ ಎಂದು ಕರೆಯುತ್ತಾರೆ.ಗರಿಕೆ ಹುಲ್ಲಿನ ಔಷಧಿ ಗುಣಗಳನ್ನು ಬಗ್ಗೆ ತಿಳಿದುಕೊಳ್ಳಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಸುಮಾರು ಗರಿಕೆ ಹುಲ್ಲು ತೆಗೆದುಕೊಂಡು ಸ್ವಲ್ಪ ನೀರು ಹಾಕಿ ಮಿಕ್ಸಿ ಗೇ ಹಾಕಿ ರುಬ್ಬಿ ರಸವನ್ನು ಸೋಸಿ ಕುಡಿಯಬೇಕು.ಹೀಗೆ ಒಂದು ತಿಂಗಳು ಕಾಲ ಮಾಡಿದರೆ ರಕ್ತ ಶುದ್ದಿಗೊಂಡು ರೋಗಗಳು ನಿವಾರಣೆ ಆಗುತ್ತದೆ.

2, ಇನ್ನು ತಾಯಿಯ ಎದೆ ಹಾಲಿನ ಪ್ರಮಾಣ ಕಡಿಮೆಯಾದಾಗ ಮಗುವಿಗೆ ಒಂದು ಚಮಚ ಗರಿಕೆ ಹುಲ್ಲಿನ ರಸದ ಜೊತೆ ಜೇನು ತುಪ್ಪ ಬೆರೆಸಿ ಸೇವಿಸುವುದರಿಂದ ಮಗು ದಷ್ಟಪುಷ್ಟವಾಗಿ ಬೆಳೆಯುತ್ತದೆ.3, ಗರಿಕೆ ಹುಲ್ಲನ್ನು ನೀರಿನಲ್ಲಿ ತೊಳೆದು ಪೇಸ್ಟ್ ಮಾಡಿ ರಸ ಅಥವಾ ಪೇಸ್ಟ್ ಅನ್ನು ಬಿದ್ದ ಗಾಯಕ್ಕೆ ಹಚ್ಚಿದರೆ ರಕ್ತ ಸ್ರವವನ್ನು ತಡೆಯಬಹುದು.4, ಇನ್ನು ಗರಿಕೆ ಹಲ್ಲನ್ನು ಸಣ್ಣ ಮಾಡಿಕೊಂಡು ಇದಕ್ಕೆ ಅರಿಶಿಣ ಮತ್ತು ಸುಣ್ಣವನ್ನು ಸೇರಿಸಿ ಉಗುರು ಸುತ್ತಿಗೆ ಹಚ್ಚುವುದರಿಂದ ಕಡಿಮೆ ಆಗುತ್ತದೆ.

5, ಸ್ವಲ್ಪ ತುಳಸಿ ಮತ್ತು ಸ್ವಲ್ಪ ಗರಿಕೆ ಹುಲ್ಲನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಇಡಬೇಕು. ಮಾರನೇ ದಿನ ಬೆಳಗ್ಗೆ ನೀರನ್ನು ಸೋಸಿ ಕುಡಿಯಬೇಕು.ಹೀಗೆ ಮೂರು ದಿನ ಮಾಡಿ ಕುಡಿಯುವುದರಿಂದ ಶೀತ ಕಡಿಮೆ ಆಗುವುದು.6, ಗರಿಕೆ ತುಳಸಿ ಒಂದೆಲಾಗವನ್ನು ಬೇರು ಸಮೇತ ನೀರಿಗೇ ಹಾಕಿ ಚೆನ್ನಾಗಿ ಕುದಿಸಬೇಕು.ನಂತರ ಸ್ವಲ್ಪ ಬೆಲ್ಲ ಸೇರಿಸಿ 2-3 ದಿನಗಳ ಕಾಲ ಕುಡಿಯುವುದರಿಂದ ಚಳಿಜ್ವರಾ ಕಡಿಮೆ ಆಗುತ್ತದೆ.10, ಗರಿಕೆ ಹುಲ್ಲಿನ ರಸವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ 2 ರಿಂದ 3 ಚಮಚ ಸೇವಿಸಿದರೆ ಅಸ್ತಮಾ ಅಲರ್ಜಿಗಳು ನಿವಾರಣೆ ಆಗುತ್ತದೆ. ಮೂತ್ರಕೋಶದ ತೊಂದರೆಗೆ ಇದು ತುಂಬಾ ಒಳ್ಳೆಯದು ಮತ್ತು ಹೃದಯದ ರೋಗಕ್ಕೂ ತುಂಬಾ ಒಳ್ಳೆಯದು.

Related Post

Leave a Comment