ಮನಿ ಪ್ಲಾಂಟ್ ನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಶುಭ!

ಮನಿ ಪ್ಲಾಂಟ್ ಅನ್ನು ಎಲ್ಲಾರ ಮನೆಯಲ್ಲೂ ಸಹ ಬೆಳೆಸುತ್ತಾರೇ. ಮನಿ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸುವುದರಿಂದ ಆರ್ಥಿಕ ಸಮಸ್ಯೆಗಳೆಲ್ಲವೂ ಕೂಡ ನಿವಾರಣೆ ಆಗುತ್ತಾ ಹೋಗುತ್ತದೆ. ಆರ್ಥಿಕ ಪೂರ್ವ ಅಭಿವೃದ್ಧಿ ಆಗುತ್ತದೆ ಹಾಗೂ ವ್ಯವಹಾರ ಮಾಡುವ ಸ್ಥಳದಲ್ಲಿ ವ್ಯವಹಾರಗಳು ತುಂಬಾ ಚೆನ್ನಾಗಿ ಆಗುತ್ತದೆ. ಈ ಗಿಡವನ್ನು ಮನೆಯ ಮುಖ್ಯ ದ್ವಾರದ ಪಕ್ಕದಲ್ಲಿ ಮನಿ ಪ್ಲಾಂಟ್ ಅನ್ನು ಬೆಳೆಸಬೇಕಾಗುತ್ತದೆ.ಇದು ಯಾವಾಗಲೂ ಬಳ್ಳಿಯ ರೀತಿಯಲ್ಲಿ ಇರುತ್ತದೆ.ಯಾವಾಗಲು ಇದು ಮೇಲೆ ಏರುವ ರೀತಿ ಇರಬೇಕು.ಮನಿ ಪ್ಲಾಂಟ್ ಯಾವಾಗಲು ಹಸಿರುನಿಂದ ಕೂಡಿರಬೇಕು.

ಇನ್ನು ಶುಕ್ರವಾರದ ದಿನ ಮನಿ ಪ್ಲಾಂಟ್ ಆನ್ನು ಮನೆಗೆ ತೆಗೆದುಕೊಂಡು ಬಂದು ದೀಪವನ್ನು ಹಚ್ಚಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಆರ್ಥಿಕ ಕಷ್ಟ ನಿವಾರಣೆ ಆಗುತ್ತದೆ ಮತ್ತು ನಿಮ್ಮ ಉದ್ಯೋಗದಲ್ಲಿರುವ ಎಲ್ಲ ಸಮಸ್ಯೆಗಳು ನಿವಾರಣೆ ಆಗುವುದಕ್ಕೆ ಮನಿ ಪ್ಲಾಂಟ್ ಮಣ್ಣನ್ನು ಅಗೆದು 21 ಕಾಯಿನ್ ಹಾಕಬೇಕಾಗುತ್ತದೆ. ಇನ್ನು ಶುಕ್ರವಾರದ ದಿನ ಮನಿ ಪ್ಲಾಂಟ್ ಗೆ ಕೆಂಪು ದಾರವನ್ನು ಕಟ್ಟುವುದರಿಂದ ಆರ್ಥಿಕ ಸಂಬಂಧಿಸಿದ ತೊಂದರೆಗಳೆಲ್ಲ ನಿವಾರಣೆಯಾಗುತ್ತದೆ.ಉದ್ಯೋಗ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತದೆ.

ಶುಕ್ರ ನಕ್ಷತ್ರ ದಿನ ಮನಿ ಪ್ಲಾಂಟ್ ಅನ್ನು ತೆಗೆದುಕೊಂಡು ಬರಬಹುದು. ಮನಿ ಪ್ಲಾಂಟ್ ಅನ್ನು ಉತ್ತರ ದಿಕ್ಕಿನಲ್ಲಿ ಇಟ್ಟರೆ ನಿಮಗೆ ಇರುವ ಎಲ್ಲಾ ಆರ್ಥಿಕ ಸಂಬಂಧಗಳು ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಒಳ್ಳೆಯ ಉದ್ಯೋಗ ಕೂಡ ಸಿಗುತ್ತದೆ.ಇನ್ನು ಈಶನ್ಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಟ್ಟರೆ ಮನೆಯಲ್ಲಿ ಶಾಂತಿ ನೆಮ್ಮದಿ ಸಿಗುತ್ತದೆ. ನೈಋತ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಡುವುದರಿಂದ ಲೋನ್ ಸಂಬಂಧ ತೊಂದರೆಗಳು ಕೂಡ ನಿವಾರಣೆಯಾಗುತ್ತದೆ. ವಾಯುವ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಬೆಳೆಸಿದರೆ ವ್ಯವಹಾರ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತದೆ. ಈ ರೀತಿಯಾಗಿ ಮನಿ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸಬಹುದಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment