ಹೀಗೆ ಮಾಡಿದರೆ ತಕ್ಷಣ ಹಲ್ಲು ನೋವು ಕಡಿಮೆಯಾಗುತ್ತದೆ. ವಸಡುಗಳಲ್ಲಿ ರಕ್ತ ಸ್ರಾವ ಹಲ್ಲು ಜುಮ್ ಕಡಿಮೆಯಾಗುತ್ತದೆ

0 82

ಹಲ್ಲಿನಲ್ಲಿ ವಿಪರೀತ ವಾದಂತಹ ನೋವು ಬರುವುದು ಮತ್ತು ವಸಡಿನಲ್ಲಿ ರಕ್ತಸ್ರಾವವಾಗುವುದು ಮತ್ತೆ ನೀವು ಏನಾದ್ರು ತಿಂದಾಗ ಕುಡಿದಾಗ ಹಲ್ಲು ಜುಮ್ ಅನಿಸಿಸುತ್ತದೆ.ಹಲ್ಲು ನೋವು ಬಂದರೆ ತುಂಬಾನೇ ಕಷ್ಟ. ತಕ್ಷಣ ಹಲ್ಲು ನೋವು ಕಡಿಮೆ ಆಗುವುದಕ್ಕೆ ಈ ಮನೆಮದ್ದು ಬಳಸಿದರೆ ಸಾಕು ಬೇಗನೆ ಹಲ್ಲು ನೋವು ಕಡಿಮೆ ಆಗುತ್ತದೆ. ಒಂದು ಲೋಟ ನೀರು ಅಥವಾ ಉಗುರು ಬೆಚ್ಚನೆ ನೀರು ಆದರೂ ಪರವಾಗಿಲ್ಲ. ನಂತರ ಸ್ಪಟಿಕ ತೆಗೆದುಕೊಳ್ಳಿ. ಇದು ಗ್ರಂಥಿ ಅಂಗಡಿಯಲ್ಲಿ ಸಿಗುತ್ತದೆ. ಸ್ವಲ್ಪ ಸ್ಪಟಿಕ ತೆಗೆದುಕೊಂಡು ನೀರಿನಲ್ಲಿ ಹಾಕಿ ಮಿಕ್ಸ್ ಮಾಡಬೇಕು. ಸ್ವಲ್ಪ ನೀರಿನ ಬಣ್ಣ ಬದಲಾದಗಾ ಅದನ್ನು ತೆಗೆದು ಇಡೀ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ನೀರನ್ನು ಹೇಗೆ ಉಪಯೋಗಿಸಬೇಕು ಎಂದರೆ ಈ ನೀರನ್ನು ನಿಮ್ಮ ಬಾಯಿಯಲ್ಲಿ ಎಷ್ಟು ಹಿಡೀಸುತ್ತಾದೊ ಅಷ್ಟು ಹಾಕಿ ಬಾಯಿಯನ್ನು ಮುಕ್ಕಳಿಸಬೇಕು.30 ಸೆಕೆಂಡ್ ಬಾಯಲ್ಲಿ ಇಟ್ಟುಕೊಂಡು ಮುಕ್ಕಳಿಸಬೇಕು. ಲೋಟದಲ್ಲಿ ಇರುವ ನೀರು ಖಾಲಿ ಆಗುವತನಕ ಹೀಗೆ ಮಾಡಬೇಕು. ಹೀಗೆ ಮಾಡುವುದರಿಂದ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಕಡಿಮೆಯಾಗುತ್ತದೆ.ಹಲ್ಲು ನೋವಿನ ಸಮಸ್ಯೆ ಕೂಡ ಕಡಿಮೆಯಾಗುತ್ತದೆ ಮತ್ತು ವಸಡಿನ ಸುತ್ತ ಆದಂತಹ ಇನ್ಫೆಕ್ಷನ್ ಕೂಡ ಕಡಿಮೆ ಆಗುತ್ತದೆ. ಇದಕ್ಕೆ ಕಾರಣ ಸ್ಪಟಿಕದಲ್ಲಿ ತುಂಬಾನೇ ಅಂಟಿಸೇಫ್ಟಿಕ್ ಗುಣ ಇದೆ. ಸ್ಪಟಿಕ ನೀರಿನಿಂದ ಬಾಯಿ ಮುಕ್ಕಳಿಸಿದಾಗ ಬ್ಯಾಕ್ಟೀರಿಯಗಳು ನಾಶವಾಗುತ್ತದೆ.

ಸ್ಪಟಿಕ ಇಲ್ಲದಿದ್ದರೆ ಮನೆಯಲ್ಲಿ ಇರುವ ಲವಂಗವನ್ನು ಬಳಸಬಹುದು.ಎರಡು ಲವಂಗದ ಪುಡಿ ಮತ್ತು ಹತ್ತಿ ತೆಗೆದುಕೊಂಡು ಹತ್ತಿ ಒಳಗೆ ಪುಡಿಯನ್ನು ಹಾಕಿ ರೋಲ್ ಮಾಡಬೇಕು.ಇದನ್ನು ಹುಳುಕು ಆಗಿರುವ ಹಲ್ಲಿನ ಜಾಗದಲ್ಲಿ ಇಟ್ಟು ಕಚ್ಚಬೇಕು.ಇದನ್ನು ಹೀಗೆ 2 ರಿಂದ 3 ನಿಮಿಷ ಹಾಗೆ ಇಟ್ಟುಕೊಳ್ಳಬೇಕು. ಹೀಗೆ ಮಾಡುವುದರಿಂದ ಹಲ್ಲುನೋವು ಬೇಗ ಕಡಿಮೆಯಾಗುತ್ತದೆ.

ಇನ್ನು ವಸಡಿನಲ್ಲಿ ರಕ್ತ ಬಂದರೆ 5 ರಿಂದ 6 ಹನಿ ಜೇನುತುಪ್ಪವನ್ನು ಟೂತ್ ಬ್ರೇಶ್ ಮೇಲೆ ಹಾಕಬೇಕು.ಇದನ್ನು ರಕ್ತ ಬರುವ ವಸಡಿನಲ್ಲಿ ನಿಧಾನವಾಗಿ ಬ್ರೇಶ್ ಮಾಡಬೇಕು.ಈ ರೀತಿ ಮಾಡುವುದರಿಂದ ವಸಡಿನಿಂದ ರಕ್ತ ಬರುವುದು ಕಡಿಮೆಯಾಗುತ್ತದೆ.ಹಲ್ಲು ನೋವುನಿಂದ ಬಾವು ಬಂದಿರುತ್ತದೆ. ಅದಕ್ಕೆ ಟಾರ್ಕಿ ಟವೆಲ್ ಒಳಗೆ ಐಸ್ ಕ್ಯೂಬ್ ಇಟ್ಟು ಬಾವು ಇರುವ ಜಾಗಕ್ಕೆ ಇಟ್ಟುಕೊಳ್ಳಬೇಕು. ಹೀಗೆ ಸ್ವಲ್ಪ ಹೊತ್ತು ಹೀಗೆ ಮಾಡುವುದರಿಂದ ಬಾವು ಕಡಿಮೆ ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.