ಕೌಟುಂಬಿಕ ವ್ಯವಹಾರಿಕ ಅಡೆತಡೆಗಳಿಂದ ಜಯಿಸೋದು ಹೇಗೆ!

ನಷ್ಟ ಅನುಭವಿಸುವ ವಿಚಾರಗಳಿಂದ ದೂರವಿರಿ ಆಚಾರ್ಯ ಚಾಣಕ್ಯರ ನೀತಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಸಮಸ್ಯೆಗಳೆಲ್ಲವನ್ನು ಬಗೆಹರಿಸಬಹುದು ನಮಗೆ ತುಂಬಾ ಹತ್ತಿರವಾಗಿರುವವರ ಜೊತೆ ಎಲ್ಲಾ ವಿಚಾರವನ್ನು ಹಂಚಿಕೊಳ್ಳುತ್ತೇವೆ ಎಲ್ಲರನ್ನು ನಂಬುವ ಮನಸ್ಥಿತಿ ನಮ್ಮದಿರುತ್ತದೆ ನಾವು ತಪ್ಪು ಮಾಡುವುದು ಅಲ್ಲಿಯೇ ಯಾವ ವಿಚಾರಗಳನ್ನು ಹಂಚಿಕೊಳ್ಳಬೇಕು ಯಾವುದನ್ನೂ ಹಂಚಿಕೊಳ್ಳಬಾರದು ಎಂದು ನಮಗೆ ತಿಳಿದಿರಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೆಲವು ವಿಷಯಗಳನ್ನು ನಮ್ಮಲ್ಲಿ ಮುಚ್ಚಿಟ್ಟರೆ ಮುಂದೆ ಬರುವ ಸಂಕಷ್ಟಗಳು ದೂರವಾಗುತ್ತದೆ ಎಲ್ಲರನ್ನು ನಂಬಬೇಡಿ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ ಜೀವನದ ಮುಖ್ಯ ವಿಚಾರಗಳೆಂದರೆ ಸಂತೋಷ ಮತ್ತು ದುಃಖ ಈ ಎರಡು ವಿಷಯಗಳನ್ನು ಬ್ಯಾಲೆನ್ಸ್ ಮಾಡುವುದನ್ನು ಕಲಿತುಕೊಳ್ಳಲಿಲ್ಲ ಎಂದರೆ ಮುಂದೆ ನಮ್ಮ ಜೀವನ ಪಾತಳಕ್ಕೆ ತಳ್ಳಿದ ಹಾಗೆ ಎಂದು ಹೇಳುತ್ತಾರೆ ಆಚಾರ್ಯರು ಚಾಣಕ್ಯರು ನಿಮ್ಮ ದುಃಖವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ

ಅವರು ಬೇರೆಯವರೊಂದಿಗೆ ನಿಮ್ಮ ದುಃಖವನ್ನು ಪ್ರಸ್ತಾಪ ಮಾಡಿದಾಗ ನಿಮ್ಮ ಪ್ರತಿಷ್ಠೆ ಕುಗ್ಗುವ ಸಾಧ್ಯತೆ ಹೆಚ್ಚಾಗಿರುತ್ತದೆ ನಮ್ಮ ಕಷ್ಟಗಳನ್ನು ಇನ್ನೊಬ್ಬರ ಮುಂದೆ ಹೇಳಿಕೊಂಡು ನಮ್ಮ ಪ್ರತಿಷ್ಠೆಯನ್ನು ಕಳೆದುಕೊಳ್ಳುವಂತಹ ಕೆಲಸಗಳನ್ನು ನಾವು ಮಾಡಬಾರದು ಇನ್ನು ನಿಮ್ಮ ವೈಯಕ್ತಿಕ ಮತ್ತು ಕುಟುಂಬದ ವಿಚಾರಗಳನ್ನು ಯಾರೆಂದಿಗೂ ಹೇಳಬಾರದು ಇಂತಹ ವಿಚಾರಗಳನ್ನು ಹಂಚಿಕೊಂಡರೆ ಇನ್ನೊಬ್ಬರ ಮುಂದೆ ಚಿಕ್ಕವರಾಗುತ್ತೀರಿ ಅಣ್ಣ,ತಮ್ಮಂದಿರು ಅಥವಾ ಗಂಡ,ಹೆಂಡತಿ ಮಕ್ಕಳು ಇಂತಹ ವೈಯಕ್ತಿಕ ವಿಚಾರಗಳನ್ನು ಇನ್ನೊಬ್ಬರ ಮುಂದೆ ಹಂಚಿಕೊಳ್ಳಬಾರದು

ಹಣಕಾಸಿನ ವಿಚಾರವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಹಣಕಾಸಿನ ವಿಚಾರವನ್ನು ನೀವು ಹಂಚಿಕೊಂಡರೆ ನಿಮ್ಮ ಪ್ರತಿಷ್ಠೆಯನ್ನು ನೀವೇ ಕಳೆದುಕೊಳ್ಳುವಿರಿ ದಿನಕ್ಕೆ,ವಾರಕ್ಕೆ,ತಿಂಗಳಿಗೆ ಎಷ್ಟು ಸಂಪಾದನೆ ಮಾಡುತ್ತೇನೆ ಎಂಬುದು ನಿಮ್ಮೊಳಗೆ ಇರಬೇಕು ಕೆಲವು ವ್ಯಕ್ತಿಗಳು ನಿಮ್ಮೊಂದಿಗೆ ಚೆನ್ನಾಗಿರುವಂತೆ ನಟಿಸಿ ಇನ್ನೊಬ್ಬರ ಮುಂದೆ ಏನಾದರೂ ಮಾತನಾಡುವ ಸಾಧ್ಯತೆಗಳು ಇರುತ್ತದೆ

ಹಾಗಾಗಿ ಈ ಮೂರು ವಿಚಾರಗಳಲ್ಲಿ ಮೌನವಾಗಿದ್ದಷ್ಟು ನಿಮಗೆ ಬೆಲೆ ಜಾಸ್ತಿ ಮನಸ್ಸನ್ನು ಗಟ್ಟಿ ಮಾಡಿ ಕಷ್ಟಗಳನ್ನು ನಿಮ್ಮೊಳಗೆ ಅರಗಿಸಿಕೊಳ್ಳುವ ಹಾಗೆ ಇರಬೇಕು ಮೌನವಾಗಿರಿ ಕಷ್ಟ ಯಾರಿಗೆ ಬರುವುದಿಲ್ಲ ಹೇಳಿ ಆ ಕಷ್ಟವನ್ನು ಎದುರಿಸಿ ಆ ಕಷ್ಟದಿಂದ ಹೊರಬರಬೇಕು ಎಂದು ಚಾಣಕ್ಯರು ಹೇಳುತ್ತಾರೆ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment