ಮುಂಜಾನೆ ಎದ್ದ ತಕ್ಷಣ ಈ 4 ಅಕ್ಷರದ ಈ ಮಂತ್ರ ಹೇಳಿರಿ ಇಡೀ ಜಗತ್ತು ನಿಮ್ಮ ಮುಷ್ಟಿಯಲ್ಲಿರುತ್ತದೆ!

0 13,875

ತುಂಬಾ ಜನರ ಮನೆಯಲ್ಲಿ ಪ್ರತಿಯೊಂದು ಕೆಲಸ ನಡೆಯುತ್ತಾ ಬಿದ್ದು ಹೋಗುತ್ತದೆ.ಯಾವ ಕೆಲಸಗಳು ಅವರ ಇಚ್ಛೆಯಂತೆ ಆಗುವುದಿಲ್ಲ. ಮನೆಯ ವಾತಾವರಣವು ನಕಾರಾತ್ಮಕ ಶಕ್ತಿಯಿಂದ ಕೂಡಿರುತ್ತದೆ.ಇಲ್ಲಿ ಪರಮೇಶ್ವರನು ಪೂಜಾ ಪಾಠಗಳಿಂದ ಶುದ್ಧ ಮನಸ್ಸಿನಿಂದ ಕೇವಲ ನೀರನ್ನು ಅರ್ಪಿಸುವುದರಿಂದ ಪ್ರಸನ್ನರಾಗುತ್ತಾರೆ. ಅವರು ಭಕ್ತರಿಗೆ ತಮ್ಮ ಚಮತ್ಕಾರವನ್ನು ತೋರಿಸುತ್ತಾರೆ. ಈ 2 ಶಬ್ದಗಳನ್ನು ಮುಂಜಾನೆ ಎದ್ದ ತಕ್ಷಣ ಹೇಳಬೇಕು. ನಿಮ್ಮ ಮನಸಿಚ್ಛೆ ಏನೇ ಇದ್ದರು ಸಹ ಖಂಡಿತ ಪೂರ್ತಿಯಾಗುತ್ತದೆ. ನಂತರ ಭಗವಂತನ ಶಿವನ ಕೃಪೆ ನಿಮ್ಮ ಮೇಲೆ ಬೀಳುತ್ತದೆ.ಹಾಗಾಗಿ ಕೇವಲ ಎರಡು ಶಬ್ದಗಳನ್ನು ಹೇಳಿದರೆ ಸಾಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಹಾದೇವರು ಮತ್ತು ತಾಯಿ ಪಾರ್ವತಿ ಯಾವತ್ತಿಗೂ ತಮ್ಮ ಭಕ್ತರ ಮೇಲೆ ತಮ್ಮ ಕೃಪಾದೃಷ್ಟಿಯನ್ನು ನೀಡುತ್ತಿರುತ್ತಾರೆ. ಇವರಿಬ್ಬರಲ್ಲಿ ಯಾರಾದರೂ ಒಬ್ಬರಿಗೆ ನೀವು ಖುಷಿಯಾಗೊ ರೀತಿಯಲ್ಲಿ ನಡೆದುಕೊಂಡರೆ ಜೀವನದಲ್ಲಿ ಬಯಸಿದ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ಪ್ರತಿಯೊಬ್ಬರೂ ಸಹ ಈ 2 ಶಬ್ದಗಳನ್ನು ಹೇಳಬಹುದು. ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶಸ್ಸು ಕಂಡುಬರುತ್ತದೆ ಮತ್ತು ಮನೆಯಲ್ಲಿ ಇರುವ ಸ್ತ್ರೀಯರು ಈ ಉಪಾಯವನ್ನು ಕಂಡಿತ ಮಾಡಿ.

ಇವುಗಳನ್ನು ಮುಂಜಾನೆ ಎದ್ದ ತಕ್ಷಣ ಹೇಳಬೇಕು. ಒಂದು ವೇಳೆ ಸ್ತ್ರೀಯರು ಈ ಉಪಾಯವನ್ನು ಮಾಡಿದರೆ ಮನೆಯಲ್ಲಿ ಇರುವ ಮಹಿಳೆಯರು ಮುಂಜಾನೆ ಎದ್ದ ತಕ್ಷಣ ಮಾಡಿದರೆ ಉತ್ತಮವಾದ ಸಂತಾನ ಪ್ರಾಪ್ತಿಯಾಗುತ್ತದೆ. ಇದು ನಿಮ್ಮ ಮನೆಗಾಗಿ ತುಂಬಾನೇ ಭಾಗ್ಯಶಾಲಿಯಾಗಿರುತ್ತದೆ.ಇಲ್ಲಿ ನಿಮ್ಮ ವೈವಾಹಿಕ ಜೀವನವು ಸಹ ತುಂಬಾನೇ ಚೆನ್ನಾಗಿ ಆಗುತ್ತದೆ.ನಿಮ್ಮ ಜೀವನವನ್ನು ಉತ್ತಮವಾಗಿಸಲು ಈ ಎರಡು ಶಬ್ದಗಳನ್ನು ಬಳಸಿದರೆ ಸಾಕು. ಕಂಡಿತ ಪರಮೇಶ್ವರ ಕೃಪೆ ಸಿಗುತ್ತದೆ.

ಮುಂಜಾನೆ ಎದ್ದ ತಕ್ಷಣ ದೇವಾನುದೇವತೆಗಳ ಬಗ್ಗೆ ಜ್ಞಾನ ಮಾಡಬೇಕು. ಮುಂಜಾನೆ ಎದ್ದ ತಕ್ಷಣ ನೀವು ಎರಡು ಅಂಗೈಯನ್ನು ನೋಡಿಕೊಂಡು ಈ ಶಬ್ದಗಳನ್ನು ಹೇಳಬೇಕು. ಓಂ ಜೂಂ ಸಹ!! ಇದು ಲಘು ಮಹಾಮೃತ್ಯುಂಜಯ ಮಂತ್ರವಾಗಿದೆ.ಈ ಮಂತ್ರವನ್ನು ಜಪ ಮಾಡುವುದರಿಂದ ನಿಮ್ಮ ಜಾತಕದಲ್ಲಿ ದೋಷ ಇದ್ದರೆ ನಿವಾರಣೆಯಾಗುತ್ತದೆ. ಇದರ ಜೊತೆಗೆ ನಿಮ್ಮ ಎರಡು ಅಂಗೈಯನ್ನು ಜೋಡಿಸಿ ಈ ಮಂತ್ರವನ್ನು ಜಪಿಸಬೇಕು. ಓಂ ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೇ ಸರಸ್ವತಿ ಕರಮೂಲೆತು ಗೋವಿಂದಮ್ ಪ್ರಭಾತೆ ಕರದರ್ಶನಂ!! ಎರಡು ಮಂತ್ರಗಳಲ್ಲಿ ಯಾವುದಾದರೂ ಮಂತ್ರವನ್ನು ಜಪಿಸಬಹುದು. ಈ ರೀತಿ ನಿಮ್ಮ ಮುಂಜಾನೆಯನ್ನು ಪ್ರಾರಂಭ ಮಾಡಿದಾರೆ ಎಲ್ಲಾ ಕಾರ್ಯದಲ್ಲಿ ಯಶಸ್ಸು ಖಂಡಿತಾ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.