ಬಾಳೆಕಾಯಿಯ ಸಿಪ್ಪೆಯ ಈ ಸತ್ಯ ಗೊತ್ತಾದ್ರೆ ಯಾವತ್ತಿಗೂ ಬಿಸಡಲ್ಲ ಕಂಡಿತಾ!

0 334

ಮಾಲಿನ್ಯ ಹಾಗೂ ಬೇಡದ ರಾಸಾಯನಿಕ ಬಳಕೆಯಿಂದ ಮುಖದಲ್ಲಿ ನಾನಾ ರೀತಿಯ ತೊಂದರೆಗಳು ಕಾಣಿಸುತ್ತದೆ. ಮುಖಕ್ಕೆ ಹಚ್ಚಿದರೂ ಫಲಿತಾಂಶ ದೊರೆಯುವುದಿಲ್ಲ. ಅದರೆ ಕೆಲವೊಂದು ವಸ್ತುಗಳು ಅದರಲ್ಲೂ ಬೇಡ ಎಂದು ಕಸಕ್ಕೆ ಎಸೆಯುವ ವಸ್ತುಗಳಲ್ಲಿ ಅದ್ಭುತವಾದ ಔಷಧಿಯಾ ಗುಣವಿದೆ. ಇವುಗಳಿಂದ ನಮ್ಮ ಆರೋಗ್ಯಕ್ಕೂ ಬಹಳ ಲಾಭಗಳಿವೆ ಹಾಗೂ ಸೌಂದರ್ಯವನ್ನು ವೃದ್ಧಿಸುತ್ತದೆ. ಅಂತಹ ವಸ್ತುಗಳಲ್ಲಿ ಬಾಳೆಹಣ್ಣಿನ ಸಿಪ್ಪೆ ಕೂಡ ಒಂದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬಾಳೆಹಣ್ಣಿನ ಸಿಪ್ಪೆಯಿಂದ ಒಂದು ಫೇಸ್ ಪ್ಯಾಕ್ ಅನ್ನು ತಯಾರಿಸಬಹುದು. ಇದರ ಬಳಕೆಯಿಂದ ಮುಖ ಬೆಳ್ಳಗಾಗುತ್ತದೆ ಮತ್ತು ನೆರಿಗೆಗಳು ನಿವಾರಣೆ ಆಗುತ್ತದೆ. ಪಿಗ್ಮೆಂಟೇಶನ್ ಮತ್ತು ಮೊಡವೆ ಕಲೆ ನಿವಾರಣೆ ಆಗುತ್ತದೆ.ಈ ಫೇಸ್ ಪ್ಯಾಕ್ ಯಿಂದ ಬಳಕೆಯಿಂದ ಮುಖದಲ್ಲಿ ಕಾಣುವ ಬದಲಾವಣೆ ಕಂಡು ಎಲ್ಲಾರು ಆಶ್ಚರ್ಯ ಪಡುತ್ತಾರೆ. ಸಾವಿರಾರು ಕ್ರೀಮ್ ಗಿಂತಲೂ ಉತ್ತಮ ಫಲಿತಾಂಶ ನೀಡುವ ಫೇಸ್ ಪ್ಯಾಕ್ ಇದು.

ಮೊದಲು ಬಾಳೆಹಣ್ಣಿನ ಸಿಪ್ಪೆಯನ್ನು ಕತ್ತರಿಸಿ ಇಟ್ಟುಕೊಳ್ಳಿ.ನಂತರ ಒಂದು ಪಾತ್ರೆಗೆ ಒಂದು ಲೋಟ ನೀರಿಗೆ ಹಾಗೂ ಇದಕ್ಕೆ ಒಂದು ಚಮಚ ಅಕ್ಕಿಯನ್ನು ಹಾಕಿ. ಆಮೇಲೆ ಬಾಳೆಹಣ್ಣಿನ ಸಿಪ್ಪೆಯನ್ನು ಹಾಕಿ ಚೆನ್ನಾಗಿ ಕುದಿಸಿ.ಅಕ್ಕಿ ಅನ್ನ ಆಗುವವರೆಗೂ ಬೇಯಿಸಬೇಕು. ಹೀಗೆ ಮಾಡುವುದರಿಂದ ಅಕ್ಕಿ ಹಾಗೂ ಬಾಳೆ ಹಣ್ಣಿನ ಸಿಪ್ಪೆಯಲ್ಲಿ ಇರುವ ಪೋಷಕಾಂಶ ಚೆನ್ನಾಗಿ ನೀರಿನಲ್ಲಿ ಬಿಟ್ಟುಕೊಳ್ಳುತ್ತದೆ.

ನಂತರ ಇದನ್ನು ಪೇಸ್ಟ್ ರೀತಿ ಮಾಡಿಕೊಳ್ಳಿ ಮತ್ತು ಇದಕ್ಕೆ ಒಂದು ಚಮಚ ಕಾರ್ನ್ ಪೌಡರ್, ಒಂದು ಚಮಚ ಹಾಳು, ಒಂದು ಚಮಚ ನಿಂಬೆ ಹಣ್ಣಿನ ರಸವನ್ನು ಹಾಕಿ.ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ. ಫೇಸ್ ಪ್ಯಾಕ್ ತಯಾರು ಆಯಿತು. ಇದನ್ನು 7 ದಿನ ಫ್ರಿಜ್ ನಲ್ಲಿ ಇಟ್ಟು ಬಳಸಬಹುದು ಅದರೆ ಗಾಳಿ ಆಡದ ಡಬ್ಬದಲ್ಲಿ ಶೇಕರಿ ಇಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಮುಖ ತೊಳೆದ ನಂತರ ಈ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚಬೇಕು.ಫೇಸ್ ಪ್ಯಾಕ್ ಒಣಗಿದ ನಂತರ ಮುಖವನ್ನು ತೊಳೆಯಿರಿ. ಒಂದೇ ಸರಿ ಬಳಕೆಯಲ್ಲಿ ನಿಮಗೆ ವ್ಯತ್ಯಾಸ ಕಾಣಿಸುತ್ತದೆ.ಇದರಲ್ಲಿ ಮುಖಕ್ಕೆ ಬೇಕಾಗುವ ಎಲ್ಲಾ ವಿಟಮಿನ್ ಗಳು ಇದೆ.ಹಾಗಾಗಿ ತಪ್ಪದೆ ಪ್ರತಿದಿನ ಈ ಫೇಸ್ ಪ್ಯಾಕ್ ಅನ್ನು ಹಚ್ಚಿ.ಉತ್ತಮ ಫಲಿತಾಂಶ ಬೇಗನೆ ಕಾಣಿಸುತ್ತದೆ.

Leave A Reply

Your email address will not be published.