ಮೆಕ್ಕೆಜೋಳದ ಈ ಸತ್ಯ ಗೊತ್ತದರೆ ನೀವು ಬಳಸೋಕೆ ಶುರು ಮಾಡುತ್ತೀರ!

ಮೆಕ್ಕೆ ಜೋಳದ ತೆನೆ ಒಂದು ಸ್ಥಳೀಯ ಆಹಾರವಾಗಿದ್ದು, ಸಾಕಷ್ಟು ಜನರನ್ನು ಅದು ತನ್ನತ್ತ ಆಕರ್ಷಿಸುತ್ತದೆ. ಭಾರತದಲ್ಲಿ ಬಹುತೇಕ ಜನರು ಇದನ್ನು ಬೆಂಕಿಯಲ್ಲಿ ಸುಟ್ಟು ಅಥವಾ ಉಪ್ಪಿನ ನೀರಿನಲ್ಲಿ ಕುದಿಸಿ ತಿನ್ನುತ್ತಾರೆ. ಮೆಕ್ಕೆ ಜೋಳದ ಕಾಳುಗಳಲ್ಲಿ ಫೈಬರ್, ವಿಟಮಿನ್ ಸಿ, ಪ್ರೋಟೀನ್ ಹಾಗೂ ಕಾರ್ಬೋಹೈಡ್ರೇಟ್ ಗಳು ಹೇರಳ ಪ್ರಮಾಣದಲ್ಲಿರುತ್ತವೆ. ಇದೆ. ಕಾರಣದಿಂದ ಇದನ್ನು ಆರೋಗ್ಯಕ್ಕೆ ತುಂಬಾ ಹಿತಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ, ಸಾಮಾನ್ಯವಾಗಿ ಮೆಕ್ಕೆ ತೆನೆಯನ್ನು ಸೇವಿಸುವಾಗ ನಾವು ಅದರ ಮೇಲಿರುವ ಸಿಪ್ಪೆ ಸುಲಿದು ಅದರ ಜುಟ್ಟನ್ನು ಕಸದ ತೊಟ್ಟಿಗೆ ಹಾಕುತ್ತವೆ. ಆದರೆ, ಮೆಕ್ಕೆ ಜುಟ್ಟಿನ ಆರೋಗ್ಯಕರ ಲಾಭಗಳನ್ನು ನೀವು ತಿಳಿದರೆ, ನೀವು ನಿಮ್ಮ ತಪ್ಪು ಪುನರಾವರ್ತಿಸುವುದಿಲ್ಲ. ಮೆಕ್ಕೆ ಜೋಳದ ಜುಟ್ಟಿನಿಂದ ನಾವು ಯಾವ ಯಾವ ಲಾಭಗಳನ್ನು ಪಡೆಯಬಹುದು ಎಂಬುದರ ಕುರಿತು ದೇಶದ ನ್ಯೂಟ್ರಿಶನ್ ತಜ್ಞ ನಿಖಿಲ್ ವತ್ಸ್ ಹೇಳಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೆಕ್ಕೆಜೋಳದ ಜುಟ್ಟಿನ ಲಾಭಗಳು–ಕೊಲೆಸ್ಟ್ರಾಲ್ ನಿಯಂತ್ರಣ -ಕೆಟ್ಟ ಕೊಲೆಸ್ಟ್ರಾಲ್ ಇತ್ತೀಚಿನ ದಿನಗಳಲ್ಲಿ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ, ಅದನ್ನು ಸಮಯಕ್ಕೆ ನಿಯಂತ್ರಿಸುವುದು ಅವಶ್ಯಕ, ಇಲ್ಲದಿದ್ದರೆ ಹೃದಯ ಕಾಯಿಲೆಗಳ ಅಪಾಯವಿದೆ. ಇಂತಹ ಪರಿಸ್ಥಿತಿಯಲ್ಲಿ, ಕಾರ್ನ್ ಸಿಲ್ಕ್ ಸೇವನೆಯಿಂದ ರಕ್ತನಾಳಗಳಲ್ಲಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.

ಮಧುಮೇಹ ನಿಯಂತ್ರಿಸುತ್ತದೆ-ಮೆಕ್ಕೆ ಜುಟ್ಟು ಮಧುಮೇಹದಿಂದ ಬಳಲುತ್ತಿರುವವರಿಗೆ ವರದಾನಕ್ಕಿಂತ ಕಡಿಮೆಯಿಲ್ಲ. ಮೆಕ್ಕೆ ಜೋಳದ ಜುಟ್ಟು ಮಧುಮೇಹವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇಮ್ಯೂನಿಟಿ ಹೆಚ್ಚಳ-ಕರೋನ ಕಾರಣದಿಂದಲೂ , ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ, ಇದರಿಂದ ಸೋಂಕನ್ನು ತಪ್ಪಿಸಬಹುದು. ವಿಟಮಿನ್ ಸಿ ಕಾರ್ನ್ ಫೈಬರ್ನಲ್ಲಿ ನಲ್ಲಿ ಹೇರಳ ಪ್ರಮಾಣದಲ್ಲಿ ಕಂಡುಬರುವುದರಿಂದ, ಅದರ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಜೀರ್ಣಕ್ರಿಯೆಗೆ ಸಹಾಯಕಾರಿ-ಉದರ ಸಂಬಂಧಿತ ಸಮಸ್ಯೆಗಳನ್ನು ಹೊಂದಿರುವವರಿಗೆ, ಮೆಕ್ಕೆ ಜುಟ್ಟು ಸೇವಿಸುವುದು ಅವಶ್ಯಕವಾಗಿದೆ, ಏಕೆಂದರೆ ಈ ಈ ಜುಟ್ಟು ಹೇರಳ ಪ್ರಮಾಣದಲ್ಲಿ ನಾರಿನಂಶ ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯಲ್ಲಿ ಸಹಾಯಕವೆಂದು ಪರಿಗಣಿಸಲಾಗಿದೆ.

ಗರ್ಭಧಾರಣೆಯಲ್ಲಿ ಪ್ರಯೋಜನಕಾರಿ-ಗರ್ಭಿಣಿಯರು ಕಾರ್ನ್ ಫೈಬರ್ ಅನ್ನು ಸೇವಿಸಬೇಕು. ಏಕೆಂದರೆ ಇದರಲ್ಲಿ ಹೇರಳ ಪ್ರಮಾಣದಲ್ಲಿ ಫೋಲಿಕ್ ಆಮ್ಲ ಕಂಡುಬರುತ್ತದೆ, ಇದು ನಿರೀಕ್ಷಿತ ತಾಯಿ ಮತ್ತು ಹೊಟ್ಟೆಯಲ್ಲಿರುವ ಮಗುವಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

Related Post

Leave a Comment