ಮಾವಿನ ಎಲೆ ತೋರಣವನ್ನು ಬಾಗಿಲಿಗೆ ಕಟ್ಟುವುದರಿಂದ ಇಷ್ಟೊಂದೆಲ್ಲಾ ಪ್ರಯೋಜನ ಇದೆಯಾ?

ಹಿಂದುಗಳ ಪಾಲಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಇಡಿದು ಪ್ರತಿದಿನ ಒಂದು ರೀತಿ ಹಬ್ಬವೇ.ವರ್ಷದಲ್ಲಿ ಅದು ಎಷ್ಟೋ ಸಾಲು ಸಾಲು ಹಬ್ಬಗಳನ್ನು ಆಚರಿಸುತ್ತಿವಿ.ಪ್ರತಿ ಹಬ್ಬಗಳಿಗೂ ಒಂದೊಂದು ವಿಶೇಷತೆಯಿದೆ.ಹಬ್ಬದ ಹಿಂದೆ ತನ್ನದೇ ಅದ ಪುರಾಣ ಕಥೆಗಳು ಇವೇ. ಹಬ್ಬ ಬಂದರೆ ಸಾಕು ಮನೆ ಮನೆಯಲ್ಲಿ ಸಂಭ್ರಮ. ಯಾವುದೇ ಹಬ್ಬ ಅಥವಾ ಶುಭಕಾರ್ಯ ಇರಲಿ ತೋರಣ ಮಾತ್ರ ಸಾಮಾನ್ಯವಾಗಿದೆ. ಮನೆಗೆ ತೋರಣ ಕಟ್ಟಿದ ನಂತರ ಮಾಡುವ ಕಾರ್ಯಕ್ಕೆ ಕಳೆ ಬರುವುದು.ಹಾಗಾದರೆ ಶುಭ ಕಾರ್ಯದ ದಿನ ತೋರಣ ಕಟ್ಟುವುದು ಯಾಕೆ ಎಂದು ತಿಳಿದುಕೊಳ್ಳೋಣ ಬನ್ನಿ.

1,ಮಾವು ಎನ್ನುವುದು ಒಂದು ಶುಭದ ಸಂಕೇತ. ಮಾವಿನ ಎಲೆಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ. ಇದೇ ಕಾರಣಕ್ಕೆ ದೇವರ ಪೂಜೆಯಾ ವೇಳೆ ಮಾವಿನ ಎಲೆಗೆ ಅಷ್ಟು ಪ್ರಾಮುಖ್ಯತೆ ಇದೆ.

2, ಮಾವು ನಿದ್ರಾಹೀನತೆಯನ್ನು ದೂರಮಾಡುತ್ತದೆ. ಹಬ್ಬದ ಸಂದರ್ಭದಲ್ಲಿ ಕೆಲಸದ ಒತ್ತಡವನ್ನು ಶ್ರಮವನ್ನು ಹೋಗಲಾಡಿಸುವುದು ಇದೆ ಮಾವಿನ ತೋರಣ.ಬಯಕೆಗಳನ್ನು ಈಡೇರುಸುವುದು ಕೂಡ ಮಾವಿನ ತೋರಣವೇ ಮುಂದೆ ಇದೆಯಂತೆ.

3, ಹಬ್ಬಗಳಲ್ಲಿ ಹೂವುಹಣ್ಣು ಕಾಯಿ ವಿಳೇದೆಲೆ ಬಾಳೆ ಎಲೆ ಬೇಕೇ ಬೇಕು.ಅದರಲ್ಲೂ ವಿಶೇಷವಾಗಿ ಮಾವಿನ ತೋರಣ ಇರಲೇ ಬೇಕು. ಶುಭಕಾರ್ಯಗಳಲ್ಲಿ ಇದು ಇರಲೇ ಬೇಕು.ತೋರಣಕ್ಕೆ ಮಾವಿನ ಎಲೆಯನ್ನು ಮಾತ್ರ ಬಳಸುವುದು.

4, ಮಾವಿನ ತೋರಣವನ್ನು ಬಾಗಿಲಿಗೆ ಕಟ್ಟುವುದರ ಹಿಂದೆಯೂ ಹತ್ತಾರು ಕಥೆಗಳು ಇವೇ. ಕೆಟ್ಟ ದೃಷ್ಟಿಯಿಂದ ರಕ್ಷಣೆ ಮಾಡಿಕೊಳ್ಳುವುದಕ್ಕೆ ಮಾವಿನ ತೋರಣವನ್ನು ಕಟ್ಟುವುದು.ಮನೆಯಲ್ಲಿ ತೋರಣ ಕಟ್ಟಿದರೆ ಸಕಲ ಸೌಭಾಗ್ಯವು ಕೂಡ ಒಲಿದು ಬರುತ್ತದೆ.ಹಬ್ಬ ಮುಗಿದ ನಂತರ ಮಾವಿನ ತೋರಣ ಒಣಗುತ್ತದೆ.ಒಣಗಿದ ಎಲೆ ಮನೆಯಲ್ಲಿ ಇರುವುದು ಒಳ್ಳೆಯದಲ್ಲ.ಒಣಗಿದ ತೋರಣದ ಎಲೆಯನ್ನು ತೆಂಗಿನ ಬುಡಕ್ಕೆ ಹಾಕುವುದು ಒಳ್ಳೆಯದು.

5, ಮನೆ ಬಾಗಿಲಿಗೆ ತೋರಣ ಕಟ್ಟುವುದು ದೇವಾನು ದೇವತೆ ಗಳನ್ನು ಸ್ವಾಗತಿಸುವುದು ಎಂದು ಅರ್ಥ.ಹಾಗಾಗಿ ಹೋಸ್ತಿಲ ಪೂಜೆ ಮಾಡಿ ಬಾಗಿಲೆಗೆ ತೋರಣ ಕಟ್ಟಿ.ದೇವರ ಮನೆಯ ಬಾಗಿಲ ಹೊಸ್ತಿಲಲ್ಲಿ ಶ್ರೀ ನರಸಿಂಹಸ್ವಾಮಿ ಸ್ಥಿತನಾಗಿ ಇರುತ್ತಾನೆ ಎನ್ನುವ ನಂಬಿಕೆ ಇದೆ.ದೇವನು ದೇವತೆಗಳು ಮನೆಯ ಮುಖ್ಯದ್ವಾರದಿಂದ ಬಾಗಿಲನ್ನು ಪ್ರವೇಶ ಮಾಡುವುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment