ಜಗತ್ತಿನಲ್ಲಿ ಶಕ್ತಿಶಾಲಿ ಆಹಾರ ನೆನಸಿಟ್ಟ ಶೇಂಗಾ?

ನೆನೆಸಿದ ಬಾದಾಮಿ ಹೇಗೆ ಆರೋಗ್ಯಾಭಿವೃದ್ಧಿಗೆ ಸಹಾಯವೋ ಅದೇ ರೀತಿ ನೆನೆಸಿದ ಶೇಂಗಾ ತಿನ್ನುವುದರಿಂದಲೂ ಹಲವು ಆರೋಗ್ಯಕರ ಲಾಭಗಳಿದೆ. ಹಾಗಾದ್ರೆ ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1.. ಮಧುಮೇಹದಿಂದ ದೂರವಿರಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ಸೇವಿಸಿ. ಇದರಿಂದ ಬ್ಲಡ್ ಶುಗರ್ ಲೆವಲ್ ಕಂಟ್ರೋಲಿನಲ್ಲಿರುತ್ತದೆ.2..ನೆನೆಸಿಟ್ಟ ಶೇಂಗಾ ಸೇವನೆಯಿಂದ ಸಂಧಿವಾತದ ಸಮಸ್ಯೆ ದೂರವಾಗುತ್ತದೆ. ಅಲ್ಲದೇ, ಮೂಳೆ ಗಟ್ಟಿಯಾಗಿರುತ್ತದೆ.3..ವಿದ್ಯಾರ್ಥಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.

4..ಬಡವರ ಬಾದಾಮಿ ಅಂತಾನೇ ಪ್ರಚಲಿತವಾಗಿರೋ ಶೇಂಗಾ ಬೀಜದ ಸೇವನೆ ಆರೋಗ್ಯಕ್ಕೆ ತುಂಬಾನೇ ಲಾಭಕಾರಿ, ಅದರಲ್ಲೂ ಚಳಿಗಾಲದಲ್ಲಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ತಿನ್ನುವುದು ಉತ್ತಮ5..ನೆನೆಸಿಟ್ಟ ಶೇಂಗಾ ಸೇವನೆಯಿಂದ ರಕ್ತ ಸಂಚಲನೆ ಸರಾಗವಾಗಲಿದ್ದು, ಹೃದಯ ಸಂಬಂಧಿ ಖಾಯಿಲೆಯಿಂದ ದೂರವಿರಿಸುತ್ತದೆ.6..ಪಚನಕ್ರಿಯೆ ಸರಿಯಾಗಿರಬೇಕು, ಹೊಟ್ಟೆಗೆ ಸಂಬಂಧಿಸಿದ ರೋಗಗಳು ಬಾಧಿಸಬಾರದು ಎಂದಾದರೆ ನೆನೆಸಿಟ್ಟ ಶೇಂಗಾ ಕಾಳು ಸೇವಿಸಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

7.. ಚಳಿಗಾಲದಲ್ಲಿ ನೆನೆಸಿಟ್ಟ ಶೇಂಗಾ ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಉಷ್ಣತೆ ದೊರಕುವುದಲ್ಲದೇ, ಶಕ್ತಿಯುತವಾಗಿರಲು ಸಹಾಯವಾಗುತ್ತದೆ.8.. ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ಬಿಪಿ ಕಂಟ್ರೋಲಿನಲ್ಲಿರುತ್ತದೆ9..ಜಿಮ್‌ಗೆ ಹೋಗುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ಬೀಜದ ಸೇವನೆ ಮಾಡಬೇಕು. ಇದರಲ್ಲಿ ಪ್ರೋಟಿನ್ ಮತ್ತು ಕ್ಯಾಲ್ಸಿಯಂ ಇರುವುದರಿಂದ ಬಾಡಿ ಬಿಲ್ಡ್ ಮಾಡುವಲ್ಲಿ ಸಹಾಯವಾಗುತ್ತದೆ.10..ಶೇಂಗಾ ಕಾಳಿನಲ್ಲಿ ಒಮೇಗಾ-3 ಇರುವುದರಿಂದ ಇದರ ಸೇವನೆ ತ್ವಚೆಯ ಆರೋಗ್ಯ ಕಾಪಾಡುವುದಕ್ಕೆ ಸಹಕಾರಿಯಾಗಿದೆ.11..ನೆನಪಿರಲಿ, ಪ್ರತಿನಿತ್ಯ 15ರಿಂದ 20 ನೆನೆಸಿಟ್ಟ ಶೇಂಗಾ ಬೀಜಗಳನ್ನ ಸೇವಿಸಿ. ಅದಕ್ಕೂ ಹೆಚ್ಚು ಸೇವಿಸದಿರಿ.

Related Post

Leave a Comment