ಸೊಂಟದಲ್ಲಿ ಬಲ ಹೀನತೆ ವಿಪರೀತ ಮಂಡಿ ನೋವು joint pain ಮೂಳೆಗಳಲ್ಲಿ ನೋವಿಗೆ ಹೊಸ ಚೈತನ್ಯಕ್ಕೆ ದಿವ್ಯ ಔಷಧಿ!

ಈ ಮನೆಮದ್ದು ಬಳಸುವುದರಿಂದ ಸೊಂಟ ನೋವು ಮಂಡಿ ನೋವು ಬೇಗನೆ ಕಡಿಮೆಯಾಗುತ್ತದೆ. ಈ ಮನೆಮದ್ದನ್ನು ಪ್ರತಿದಿನ ಒಂದು ಬಾರಿ ತೆಗೆದುಕೊಂಡರೆ ಉತ್ತಮ ಫಲಿತಾಂಶ ಸಿಗುತ್ತದೆ. ಇತ್ತೀಚಿಗೆ ಮಹಿಳೆಯರಲ್ಲೂ ಪುರುಷರಲ್ಲೂ ಸೊಂಟ ನೋವಿನ ಸಮಸ್ಯೆ ತುಂಬಾ ಜಾಸ್ತಿಯಾಗಿದೆ. ಕಾರಣವೇನೆಂದರೆ ತಿನ್ನುವ ಆಹಾರ, ಹೆಚ್ಚಿಗೆ ಶ್ರಮವಿಲ್ಲದ ಜೀವನ, ನಿಂತುಕೊಂಡು ಕೆಲಸ ಮಾಡುವುದು ಹಾಗೂ ಒಂದೇ ಕಡೆ ಕುಳಿತುಕೊಂಡು ಕೆಲಸ ಮಾಡಿದರು ಈ ರೀತಿ ಕೈಕಾಲು ನೋವು, ಸೊಂಟ ನೋವು ಬರುವ ಸಾಧ್ಯತೆ ಇದೆ.ಮಂಡಿನೋವು ವಿಪರೀತವಾಗಿರುತ್ತದೆ ಕಾರಣವೇನೆಂದರೆ ಅವರ ಜಾಯಿಂಟ್ ನಲ್ಲಿ ಸೈನೋವಿಯಲ್ ಫ್ಲೈಡ್ ಕೊರತೆ ಜಾಸ್ತಿ ಇರುತ್ತದೆ.ಈ ಎಲ್ಲಾ ಸಮಸ್ಸೆಗೆ ಈ ಮನೆಮದ್ದು ಬಳಸಿದರೆ ಸಾಕು ತಕ್ಷಣ ನಿಮ್ಮ ನೋವಿನ ಸಮಸ್ಸೆ ನಿವಾರಣೆ ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ಪಾತ್ರೆಗೆ ಎರಡು ಗ್ಲಾಸ್ ನೀರಿಗೆ ಅರ್ಧ ಒಣ ಶುಂಠಿ ಪೌಡರ್, ಒಂದು ಚಮಚ ಓಂ ಕಾಳು ಮತ್ತು ಒಂದು ಪಲಾವ್ ಎಲೆ ಹಾಕಿ ಚೆನ್ನಾಗಿ ಕುದಿಸಿ ಶೋದಿಸಿ.ನಂತರ ಇದಕ್ಕೆ ಬೆಲ್ಲವನ್ನು ಹಾಕಿ ಕುಡಿದರೆ ತುಂಬಾ ಒಳ್ಳೆಯದು.ನೋವು ಕಡಿಮೆ ಮಾಡುವುದಕ್ಕೆ ಶುಂಠಿ ಸಹಾಯಮಾಡುತ್ತದೆ.ಇದು ಊತ, ನೋವನ್ನು ಕಡಿಮೆ ಮಾಡುತ್ತದೆ. ಶುಂಠಿ ಬಳಸುವುದರಿಂದ ಜೀರ್ಣಾಂಗ ವ್ಯವಸ್ಥೆ ಚೆನ್ನಾಗಿರುತ್ತದೆ ಮತ್ತು ಗ್ಯಾಸ್,ಅಸಿಡಿಟಿ, ವಾತ-ಪಿತ್ತ ಸಮಸ್ಯೆ ನಿವಾರಣೆಯಾಗುತ್ತದೆ.ಪಲಾವ್ ಎಲೆ ಬಳಸುವುದರಿಂದ ಬ್ಲಡ್ ಸರ್ಕುಲೇಷನ್ ಚೆನ್ನಾಗಿ ಇಡುತ್ತದೆ.

ಈ ಕಷಾಯವನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಈ ಕಷಾಯವನ್ನು ಕುಡಿದು ಅರ್ಧ ಗಂಟೆ ನಂತರ ತಿಂಡಿಯನ್ನು ಸೇವಿಸಬಹುದು.ಈ ಕಷಾಯವನ್ನು ನಿಧಾನವಾಗಿ ಕುಡಿಯಬೇಕು. ಬಿಸಿಬಿಸಿ ಕಷಾಯವನ್ನು ಕುಡಿಯುವುದರಿಂದ ಬೇಗ ನೋವು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ ಹಸಿರು ತರಕಾರಿಗಳನ್ನು ಸೇವಿಸಬೇಕು. ವಿಪರೀತವಾದ ಬೆನ್ನುನೋವು ಸೊಂಟನೋವಿಗೆ ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡುವುದು, ಒಲೀವ್ ಆಯಿಲ್ ಯಿಂದ ಮಸಾಜ್ ಮಾಡಿದರೆ ಈ ನೋವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ರೀತಿ ಮಸಾಜ್ ಮಾಡುವುದರಿಂದ ಬ್ಲಡ್ ಸರ್ಕುಲೇಷನ್ ತುಂಬಾ ಚೆನ್ನಾಗಿ ಆಗುತ್ತದೆ.ಸೊಂಟ ನೋವಿನ ಸಮಸ್ಯೆ ಇರುವವರು ಆದಷ್ಟು ವಿಶ್ರಾಂತಿ ಪಡೆದುಕೊಳ್ಳುವುದು ಉತ್ತಮ. ಪೌಷ್ಟಿಕ ಆಹಾರವನ್ನು ಸೇವಿಸಿ ಮತ್ತು ವ್ಯಾಯಾಮ, ವಾಕಿಂಗ್ ಮಾಡಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment