ಕಾಗೆಯು ತಲೆಯನ್ನು ಮುಟ್ಟಿದರೆ ಏನರ್ಥ.! ಕಾಗೆಯ ಅಶುಭ ಫಲ

ಕಾಗೆಯ ಧ್ವನಿ ಕೇಳಿದಾಗ ಅದು ನಮಗೆ ಕಿರಿಕಿರಿಯನ್ನುಂಟು ಮಾಡಬಹುದು. ಕೆಲವರು ಮನೆ ಮುಂದೆ ಕಾಗೆ ಕೂಗುವುದಕ್ಕೆ ನಾನಾ ಅರ್ಥವನ್ನು ಸೂಚಿಸುತ್ತಾರೆ. ಕೆಲವರು ಇದನ್ನು ಅಶುಭವೆಂದು ಪರಿಗಣಿಸಿದರೆ, ಇನ್ನು ಕೆಲವರು ಇದನ್ನು ಶುಭವೆಂದು ಪರಿಗಣಿಸುತ್ತಾರೆ. ಶಕುನ ಶಾಸ್ತ್ರದ ಪ್ರಕಾರ, ಕಾಗೆಯು ನಮಗೆ ಶುಭ ವನ್ನು ಸೂಚಿಸುತ್ತದೆ ಎಂದು ಹೇಳಲಾಗಿದೆ. ಪ್ರತಿಯೊಂದು ಶುಭ ಕಾರ್ಯಗಳ ಮುನ್ಸೂಚನೆ ಇದಾಗಿದೆ ಎನ್ನುತ್ತಾರೆ. ಹಾಗಾದರೆ ಕಾಗೆಯು ಯಾವೆಲ್ಲಾ ಶುಭ ಸಂಕೇತವನ್ನು ಸೂಚಿಸುತ್ತದೆ ನೋಡಿ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನೀವು ಒಂದು ವೇಳೆ ಪ್ರಯಾಣದಲ್ಲಿರುವಾಗ ಕಾಗೆಯನ್ನು ನೋಡಿದರೆ ನೀವು ಹೊರಟಿರುವ ಪ್ರಯಣವು ಯಶಸ್ವಿಯಾಗುತ್ತದೆ. ಒಂದು ವೇಳೆ ಕಾಗೆಯು ತನ್ನ ಬಾಯನ್ನು ಮಡಕೆಯೊಳಗೆ ಹಾಕಿ ಆ ಮಡಕೆಯಿಂದ ನೀರು ಕುಡಿಯುತ್ತಿರುವುದನ್ನು ನೀವು ನೋಡಿದರೆ ಅದು ನಿಮಗೆ ಆರ್ಥಿಕ ಲಾಭದ ಸೂಚನೆಯನ್ನು ನೀಡುತ್ತದೆ. ಈ ರೀತಿ ದೃಶ್ಯ ನಿಮ್ಮ ಕಣ್ಣ ಮುಂದೆ ಕಾಣಿಸಿಕೊಂಡರೆ ಆ ದಿನ ನಿಮ್ಮ ಆರ್ಥಿಕ ಪರಿಸ್ಥಿತಿಯು ಉತ್ತಮವಾಗಿರುತ್ತದೆ.

ಸಾಮಾನ್ಯವಾಗಿ ಹೆಚ್ಚಿನವರು ಕಾಗೆಯ ಧ್ವನಿಯನ್ನು ಇಷ್ಟಪಡುವುದಿಲ್ಲ. ಆ ಒರಟಾದ ಧ್ವನಿಯುಳ್ಳ ಕಾಗೆಯು ಬೆಳಗ್ಗೆ ತನ್ನ ಪಾದವನ್ನು ನಿಮ್ಮ ದೇಹದ ಮೇಲಿಟ್ಟರೆ ಅದು ನೀವು ಶೀಘ್ರದಲ್ಲೇ ಪ್ರಗತಿ ಮತ್ತು ಸಂಪತ್ತನ್ನು ಪಡೆಯುವಿರಿ ಎಂಬೂದನ್ನು ಹೇಳುತ್ತದೆ. ಒಂದು ವೇಳೆ ಮುಂಜಾನೆ ನೀವು ಎದ್ದಾಕ್ಷಣ ನಿಮ್ಮ ಮನೆಯ ಮುಂದೆ ಕಾಗೆಯೊಂದು ಕುಳಿತು ಕೂಗುವ ಶಬ್ಧವನ್ನು ಕೇಳಿದರೆ ಅದು ನಿಮ್ಮ ಹಣ ಮತ್ತು ಗೌರವ ಎರಡು ಹೆಚ್ಚಾಗುವ ಮುನ್ಸೂಚನೆಯಾಗಿದೆ. ಕಾಗೆಯು ತನ್ನ ಬಾಯಲ್ಲಿ ಧಾನ್ಯಗಳನ್ನು, ಧೂಳನ್ನು, ಮಣ್ಣನ್ನು, ಹಣ್ಣನ್ನು ಅಥವಾ ಹೂವನ್ನು ಹಿಡಿದು ನಿಮ್ಮ ಮನೆಯ ಮುಂದೆ ಕುಳಿತಿರುವುದನ್ನು ನೀವು ನೋಡಿದರೆ ನಿಮ್ಮ ಮನೆಯ ಸಂಪತ್ತು ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ,

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಾಗೆಗಳು ಆಗಾಗ ರೊಟ್ಟಿಯನ್ನು ಅಥವಾ ಮಾಂಸವನ್ನು ತಿನ್ನುತ್ತಿರುವುದನ್ನು ನೀವು ನೋಡಿರಬಹುದು.ಇದರರ್ಥ ಏನು ಗೊತ್ತಾ. ಈ ದೃಶ್ಯದಿಂದ ನೀವು ಲಾಭವನ್ನೇ ಪಡೆದುಕೊಳ್ಳುವಿರಿ. ನೀವು ಮಾಂಸ ಅಥವಾ ರೊಟ್ಟಿಯನ್ನು ತಿನ್ನುತ್ತಿರುವ ಕಾಗೆಯನ್ನು ನೋಡಿದರೆ ನಿಮ್ಮ ಆಸೆಗಳು ಬಹುಬೇಗ ಈಡೇರುತ್ತದೆ. ನೀವು ಹೋಗುತ್ತಿರು ದಾರಿಯಲ್ಲಿ ಕಾಗೆ ಅಡ್ಡ ಬಂದರೆ ಅಥವಾ ದಾರಿಯಲ್ಲಿ ಯಾವುದಾದರೂ ಕಮಾನುಗಳ ಮೇಲೆ ಕಾಗೆ ಕುಳಿತುಕೊಂಡಿರುವುದನ್ನು ನೋಡಿದರೂ ಕೂಡ ನಿಮ್ಮ ಬಯಕೆಗಳು ಈಡೇರುತ್ತದೆ.

https://youtu.be/bigRyLHThP8

Related Post

Leave a Comment