ಕೆಂಪು ಅಕ್ಕಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ತಿನ್ನಿ!

0 7,562

ನಿಮಗೆ ಅನ್ನ ತಿನ್ನುವುದರಿಂದ ಸಕ್ಕರೆ ಕಾಯಿಲೆ ಹೆಚ್ಚಾಗಬಾರದು ಎಂದರೆ ಇನ್ನು ಮುಂದೆ ಬಿಳಿ ಅನ್ನ ಬಿಟ್ಟು ಕೆಂಪು ಅಕ್ಕಿಯಿಂದ ತಯಾರು ಮಾಡಿದ ಅನ್ನ ತಿನ್ನಿ.ಮಧುಮೇಹ ಅಥವಾ ಡಯಾಬಿಟಿಸ್ ಇರುವವರಿಗೆ ಆಹಾರ ಪದ್ಧತಿ ಬಹಳ ಮುಖ್ಯ. ಯಾವ ಆಹಾರ ತಿನ್ನಬೇಕು, ಯಾವ ಪ್ರಮಾಣದಲ್ಲಿ ತಿನ್ನಬೇಕು ಮತ್ತು ಎಷ್ಟು ಹೊತ್ತಿಗೆ ತಿನ್ನಬೇಕು ಇವೆಲ್ಲವೂ ಮುಖ್ಯವಾಗುತ್ತವೆ. ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವವರು ಅನ್ನ ಹೆಚ್ಚು ತಿನ್ನಬಾರದು ಎಂದು ಹೇಳುತ್ತಾರೆ. ಅನ್ನ ತಿಂದರೆ ಸಕ್ಕರೆ ಕಾಯಿಲೆ ಮತ್ತಷ್ಟು ನಿಯಂತ್ರಣ ತಪ್ಪುತ್ತದೆ ಎಂದು ಮಾತು ಇದೆ. ಆದರೆ ಇದು ನಿಜಾನಾ?

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಾಮಾನ್ಯವಾಗಿ ನಾವು ಮನೆಯಲ್ಲಿ ತಯಾರು ಮಾಡುವ ಅನ್ನ ಬೆಳ್ಳಗಿರುತ್ತದೆ ಅಂದರೆ ಅದು ಬಿಳಿ ಬಣ್ಣದ ಅಕ್ಕಿಯಿಂದ ತಯಾರು ಮಾಡಿರುವ ಅನ್ನವಾಗಿರುತ್ತದೆ.ಇದು ದೇಹದಲ್ಲಿ ಬ್ಲಡ್ ಶುಗರ್ ಹೆಚ್ಚು ಮಾಡುತ್ತದೆ ಎಂದರೆ ಕೆಂಪು ಅಥವಾ ಕಂದು ಬಣ್ಣದ ಅಕ್ಕಿ ಹೇಗೆ ಎಂಬುದನ್ನು ನಾವು ಮೊದಲು ತಿಳಿದುಕೊಳ್ಳಬೇಕು. ಏಕೆಂದರೆ ಎಲ್ಲಾ ಅಕ್ಕಿ ಒಂದೇ ರೀತಿ ಇರುವುದಿಲ್ಲ. ಅದರಂತೆ ಅವುಗಳ ಗುಣಲಕ್ಷಣಗಳು ಕೂಡ ಒಂದೇ ಆಗಿರುವುದಿಲ್ಲ.

ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ತಿನ್ನುತ್ತಾರೆ ಎನ್ನುವುದು ಬಹಳ ಮುಖ್ಯವಾಗುತ್ತದೆ. ಏಕೆಂದರೆ ಕೆಲವೊಂದು ಆಹಾರಗಳು ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚು ಮಾಡಬಲ್ಲ ಗುಣವನ್ನು ಹೊಂದಿರುತ್ತವೆ.ಅದೇ ರೀತಿ ಯಾವ ಆಹಾರಗಳು ದೇಹದಲ್ಲಿ ಬಹಳ ಬೇಗನೆ ಜೀರ್ಣವಾಗುತ್ತವೆ, ಅವುಗಳು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಇದ್ದಕ್ಕಿದ್ದಂತೆ ಹೆಚ್ಚು ಮಾಡುವ ಸಾಧ್ಯತೆ ದಟ್ಟವಾಗಿರುತ್ತದೆ.ಹಾಗೆ ನಿಧಾನವಾಗಿ ಜೀರ್ಣವಾಗುವ ಆಹಾರಗಳು ಕಡಿಮೆ ಪ್ರಮಾಣದಲ್ಲಿ ತುಂಬಾ ನಿಧಾನವಾಗಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಮಾಡಬಲ್ಲವು. ಈ ಗುಂಪಿಗೆ ಕಂದು ಬಣ್ಣದ ಅಕ್ಕಿ ಮತ್ತು ಕೆಂಪು ಅಕ್ಕಿ ಸೇರುತ್ತವೆ.

​ಬಿಳಿ ಅಕ್ಕಿಗೆ ಹೋಲಿಸಿದರೆ–ಬಿಳಿ ಅಕ್ಕಿಗೆ ಹೋಲಿಸಿದರೆ, ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಇರುವ ಸಾಧ್ಯತೆ ಇಂತಹ ಅಕ್ಕಿಯಿಂದ ತಯಾರು ಮಾಡಿದ ಅನ್ನ ತಿನ್ನುವುದರಿಂದ ಹೆಚ್ಚಾಗಿದೆ.ಕೆಂಪು ಅಕ್ಕಿ ಅಥವಾ ಕಂದು ಬಣ್ಣದ ಅಕ್ಕಿ, ನಿಧಾನವಾಗಿ ಜೀರ್ಣವಾಗುವ ಕಾರಣದಿಂದ ಮಧುಮೇಹ ನಿರ್ವಹಣೆ ಜೊತೆಗೆ ಹೊಟ್ಟೆ ತುಂಬಿದ ಅನುಭವ ಕೂಡ ನೀಡುತ್ತದೆ. ಆದರೆ ಯಾವ ಪ್ರಮಾಣದಲ್ಲಿ ಕೆಂಪು ಅಥವಾ ಕಂದು ಬಣ್ಣದ ಅಕ್ಕಿಯಿಂದ ತಯಾರು ಮಾಡಿದ ಅನ್ನವನ್ನು ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.

​ಆಹಾರ ಪದ್ಧತಿಯ ವಿಷ್ಯಕ್ಕೆ ಬಂದಾಗ…-ಇದಕ್ಕೆ ಸಕ್ಕರೆ ಕಾಯಿಲೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮಾಡಿಕೊಳ್ಳಬಹುದಾದ ಒಂದು ಬದಲಾವಣೆ ಎಂದರೆ, ಸೇವನೆ ಮಾಡುವ ಆಹಾರದಲ್ಲಿ ಇರುವ ಒಟ್ಟು ಕ್ಯಾಲೋರಿ ಗಳಿಗೆ ಹೋಲಿಸಿದರೆ ಅದರ ಅರ್ಧದಷ್ಟು ಕಾರ್ಬೊಹೈಡ್ರೇಟ್ ತಮ್ಮ ಆಹಾರದಲ್ಲಿ ಹೊಂದಿರಬೇಕು.

ಇಂತಹ ಆಹಾರ ಪದ್ಧತಿ ಮಕ್ಕಳಿಗೆ ಮತ್ತು ದೊಡ್ಡವರಿಗೆ ಸೂಕ್ತವಾಗುತ್ತದೆ. ನಿಧಾನವಾಗಿ ಇದು ಜೀರ್ಣವಾಗುವುದರಿಂದ ಕರುಳಿನ ಚಲನೆ ಉತ್ತಮವಾಗಿ ನಡೆದು ದೇಹಕ್ಕೆ ಒಳ್ಳೆಯ ನಾರಿನ ಅಂಶ ಸಿಗುತ್ತಾ ಹೋಗುತ್ತದೆ. ಅಷ್ಟೇ ಅಲ್ಲದೆ ಇದನ್ನು ಒಂದು ಹಗುರವಾದ ಆಹಾರ ಎನ್ನಬಹುದಾಗಿದ್ದು, ಉತ್ತಮವಾದ ಜೀರ್ಣಾಂಗ ವ್ಯವಸ್ಥೆಗೆ ಕಾರಣವಾಗುತ್ತದೆ.ಕೆಂಪು ಅಕ್ಕಿ ಆಯ್ದುಕೊಳ್ಳುವ ಸೀಕ್ರೆಟ್!ಮಾರುಕಟ್ಟೆಯಲ್ಲಿ ಈಗ ನಾವೆಲ್ಲರೂ ಗಮನಿಸುತ್ತಿರುವ ಹಾಗೆ ಕಲಬೆರಿಕೆ ಆಹಾರ ಪದಾರ್ಥಗಳು ಹೆಚ್ಚು ಮಾರಾಟವಾಗುತ್ತಿವೆ. ಹಾಗಾಗಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಮೊದಲೇ ಅರಿವು ಹೊಂದಿರುವುದು ಅಗತ್ಯವಾಗಿದೆ.

ಕೆಂಪು ಮತ್ತು ಕಂದು ಬಣ್ಣದ ಅಕ್ಕಿ ಬಿಳಿ ಬಣ್ಣದ ಅಕ್ಕಿಗೆ ಹೋಲಿಸಿದರೆ ತುಂಬಾ ಕಡಿಮೆ ಜೀವಿತಾವಧಿಯನ್ನು ಹೊಂದಿರುತ್ತವೆ. ಇವುಗಳಲ್ಲಿ ಆರೋಗ್ಯಕರ ನೈಸರ್ಗಿಕ ಎಣ್ಣೆಯ ಅಂಶದ ಪ್ರಮಾಣ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಇಂತಹ ಅಕ್ಕಿ ಆರು ತಿಂಗಳು ಇರಬಲ್ಲದು ಎಂದು ಹೇಳುತ್ತಾರೆ.ಶೇಖರಿಸಿಟ್ಟುಕೊಳ್ಳುವ ವಿಧಾನ ಗಾಳಿ ಹೋಗದಂತೆ ಅಥವಾ ರೆಫ್ರಿಜರೇಟರ್ ನಲ್ಲಿ ಇದಕ್ಕಿಂತಲೂ ಹೆಚ್ಚಿನ ಸಮಯ ಇಟ್ಟುಕೊಳ್ಳಬಹುದು. ಯಾವುದಕ್ಕೂ ನೀವು ಅಕ್ಕಿಯ ಮೇಲಿನ ದಿನಾಂಕಗಳನ್ನು ನೋಡಿ.

ಒಂದು ವೇಳೆ ನೀವು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಳ್ಳುತ್ತೀರಿ ಎಂದಾದರೆ ದೊಡ್ಡ ದೊಡ್ಡ ಹೆಚ್ಚು ಮಾರಾಟವಾಗುವ ಅಂಗಡಿಗಳಲ್ಲಿ ತೆಗೆದುಕೊಳ್ಳಿ. ಏಕೆಂದರೆ ಇಲ್ಲಿ ನಿಮಗೆ ಯಾವಾಗಲೂ ಫ್ರೆಶ್ ಆದಂತಹ ಆಹಾರ ಉತ್ಪನ್ನಗಳು ಲಭಿಸುತ್ತವೆ.

Leave A Reply

Your email address will not be published.