ಖಾಲಿ ಹೊಟ್ಟೆಯಲ್ಲಿ ಒಂದೇ ಒಂದು ಬೆಳ್ಳುಳ್ಳಿಎಸಳು ತಿಂದರೆ ಏನಾಗುತ್ತೆ ಗೊತ್ತಾ?

ಖಾಲಿ ಹೊಟ್ಟೆಯಲ್ಲಿ ದಿನಕ್ಕೊಂದು ಬೆಳ್ಳುಳ್ಳಿ ಎಸಳನ್ನು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹೆಚ್ಚಿನ ರೋಗನಿರೋಧಕ ಶಕ್ತಿ ಇದೆ. ಇದು ದೇಹದಲ್ಲಿ ಕಾಡುವ ಅನೇಕ ಕಾಯಿಲೆಗಳನ್ನು ಮತ್ತು ಗುಪ್ತ ಸಮಸ್ಯೆಗಳನ್ನು ದೂರ ಮಾಡುತ್ತದೆ. ಪ್ರಕೃತಿದತ್ತವಾದ ಬೆಳ್ಳುಳ್ಳಿಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಬೆಳ್ಳುಳ್ಳಿಯು ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕ್ಕೂ ಕೂಡ ಲಾಭದಾಯಕವಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿದಿನ ಬೆಳಗ್ಗೆ ಒಂದು ಬೆಳ್ಳುಳ್ಳಿ ಎಸಳನ್ನು ಸೇವನೆ ಮಾಡುವುದರಿಂದ ಇದು ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಬೆಳ್ಳುಳ್ಳಿಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೊಟ್ಟೆಯನ್ನು ಬ್ಯಾಕ್ಟೇರಿಯಾದಿಂದ ಮುಕ್ತಿಗೊಳಿಸುತ್ತದೆ. ಬೆಳಗ್ಗೆ ಬೆಳ್ಳುಳ್ಳಿ ಸೇವಿಸಿದರೆ ಹಸಿವು ಹೆಚ್ಚಾಗುತ್ತದೆ ಮತ್ತು ಕರುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಶ್ವಾಸಕೋಶ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಇದು ರಾಮಬಾಣ. ಅಸ್ತಮ ಮತ್ತು ನಿಮೋನಿಯಾ ರೋಗಿಗಳಿಗೆ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ.ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ದೇಹಕ್ಕೆ ಸಂಬಂಧಿಸಿದ ಹಲವು ಕಾಯಿಲೆಗಳನ್ನು ದೂರ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಷ್ಟೇ ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಆದಷ್ಟು ಸರಿಯಾಗಿ ವ್ಯಾಯಾಮ, ದೈಹಿಕ ಕಸರತ್ತು ಆಹಾರ ಸೇವನೆ ಇಲ್ಲದೆ ಇಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದರೆ ಬೆಳ್ಳುಳ್ಳಿ ಸೇವನೆಯಿಂದ ಅನೇಕ ಲಾಭಗಳನ್ನು ಪಡೆದುಕೊಳ್ಳಬಹುದು. ಬೆಳ್ಳುಳ್ಳಿ ಸೇವನೆಯಿಂದ ದೇಹದಲ್ಲಿ ರಕ್ತ ಶುದ್ಧಿಯಾಗುತ್ತದೆ ಮತ್ತು ಮುಖದಲ್ಲಿ ಮೊಡವೆಗಳು ಮಾಯವಾಗುತ್ತವೆ.ಅಷ್ಟೇ ಅಲ್ಲದೆ ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ. ಬಿಕ್ಕಳಿಕೆ ಸಮಸ್ಯೆಯನ್ನು ಕೂಡ ದೂರಮಾಡುತ್ತದೆ.

Related Post

Leave a Comment