ಲಕ್ಷ ಲಕ್ಷ ಕೊಟ್ಟರು ಸಿಗದ ಲಾಭಗಳು 2 ಹನಿ ತುಪ್ಪ ಕೊಡುತ್ತದೆ!

ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಮನೆಮದ್ದು ತಿಳಿಸಿಕೊಡುತ್ತೇವೇ. ಕೆಲವರಿಗೆ ಜ್ಞಾಪಕ ಶಕ್ತಿ ಇರುತ್ತದೆ ಅದರೆ ಏಕಾಗ್ರತೆ ಇರುವುದಿಲ್ಲ.ತುಂಬನೇ ಚಂಚಲ ಸ್ವಭಾವವನ್ನು ಹೊಂದಿರುತ್ತಾರೆ. ಇದಕ್ಕೆ ಕಾರಣ ಮೆದುಳಿನಲ್ಲಿ ಇರುವ ಸಹಸ್ರರು ಹಾರ್ಮೋನ್ ಇಂಬ್ಯಾಲೆನ್ಸ ಕಾರಣ. ಆಲೋಚಕ ಪಿತ್ತ ಇಂಬ್ಯಾಲೆನ್ಸ ಅದರೆ ಏಕಾಗ್ರತೆ ಕೊರತೆ ಉಂಟಾಗುತ್ತದೆ. ಇನ್ನು ತರ್ಪಕ ಕಫ ಉದಾನವಾಯು ಮೆದುಳಿನ ಸಮಸ್ಸೆಗೆ ಕಾರಣವಾಗುತ್ತದೆ. ಇದರಿಂದಾಗಿ ಜ್ಞಾಪಕ ಶಕ್ತಿ ಕೊರತೆ ಹಾಗು ಏಕಾಗ್ರತೆ ಕೊರತೆ ಉಂಟಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ವಾತಾ ಪಿತ್ತ ಕಫ ವಿಕಾರವನ್ನು ದೂರ ಮಾಡುವುದಕ್ಕೆ ಏನು ಮಾಡಬೇಕು ಎಂದರೆ ಸಹಜವಾದ ಜೀವನಶೈಲಿ, ಸಮಯ ಬದ್ಧತೆ, ಸಮಯ ಪಾಲನೆ, ಸಮಯಕ್ಕೆ ತಕ್ಕ ಹಾಗೆ ಜೀವನ ಶೈಲಿ ಕ್ರಮ ಅಳವಡಿಸುವುದು ಮತ್ತು ನಿಸರ್ಗಕ್ಕೆ ತಕ್ಕಂತೆ ನಡೆದುಕೊಳ್ಳುವುದು. ಯಾವುದೇ ಕಾರಣಕ್ಕೂ ತಡವಾಗಿ ಮಲಗುವುದು, ತಪ್ಪು ಆಹಾರವನ್ನು ಸೇವನೆ ಮಾಡುವುದನ್ನು ನಿಲ್ಲಿಸಬೇಕು. ಇದರಿಂದ ಏಕಾಗ್ರತೆ ಕೊರತೆ ಅನುಭವಿಸಬೇಕಾಗುತ್ತದೆ. ಇನ್ನು ಧೂಮಪಾನ ಮಧ್ಯಾಪನ ಕೊರತೆಯಿಂದ ಏಕಾಗ್ರತೆ ಕೊರತೆ ಬರುತ್ತದೆ.

ಏಕಾಗ್ರತೆಯನ್ನು ಹೆಚ್ಚಿಸುವುದಕ್ಕೆ ಕ್ಯಾರೆಟ್ ಬಿಟ್ರೋಟ್, ಸೋರೆಕಾಯಿ ಮತ್ತು ಬೂದುಕುಂಬಳಕಾಯಿ ಯನ್ನು ಸೇವನೆ ಮಾಡಬೇಕು. ಇನ್ನು ಬಾದಾಮಿ ಆಕ್ರೋಟ್, ಕಾರ್ಜುರ ಬಹಳ ಅದ್ಬುತವಾಗಿ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇನ್ನು ಮುಖ್ಯವಾಗಿ ತುಪ್ಪ ಸೇವನೆ ಮಾಡಿದರೆ ಏಕಾಗ್ರತೆ ಹೆಚ್ಚಾಗುತ್ತದೆ.

ಇನ್ನು ಇದರ ಜೊತೆಗೆ ಬ್ರಾಹ್ಮೀ ಎಲೆಯನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ನಿಮ್ಮ ಏಕಾಗ್ರತೆ ಹೆಚ್ಚಾಗುತ್ತದೆ. ಇನ್ನು ರಾತ್ರಿ ಮಲಗುವ ಮೂಗಿಗೆ ತುಪ್ಪ ಹಾಕಿ ಮಲಗಿದರೆ ನಿಮ್ಮ ಮೆದುಳು ಕ್ರಿಯಾಶೀಲವಾಗಿ ಏಕಾಗ್ರತೆ ಶಕ್ತಿಯನ್ನು ಹೆಚ್ಚಿಸುತ್ತದೆ. ರಾತ್ರಿ ಮಲಗುವ ಮೊದಲು ಧ್ಯಾನ ಮಾಡಿ ಮಲಗಿಕೊಂಡರೆ ನಿಮ್ಮ ಏಕಾಗ್ರತೆ ಹೆಚ್ಚಾಗುತ್ತದೆ. ಇನ್ನು ಯೋಗಾಸನ ಮಾಡುವುದರಿಂದ ನಿಮ್ಮ ಏಕಾಗ್ರತೆಯನ್ನು ನೀವು ಹೆಚ್ಚಿಸಿಕೊಳ್ಳಬಹುದು.

Related Post

Leave a Comment