ನವರಾತ್ರಿಯಲ್ಲಿ ದೇವಿಗೆ ” ನಿಂಬೆಹಣ್ಣಿನ ದೀಪ ” ಹಚ್ಚುವ ಸರಿಯಾದ ಕ್ರಮ / Lemon Deepam to Devi During ನವರಾತ್ರಿ Fest

ನಿಂಬೆಹಣ್ಣು ದೇವಿ ಸ್ವರೂಪವಾದ ದುರ್ಗಾದೇವಿಗೆ ತುಂಬ ಪ್ರಿಯವಾದದ್ದು.ಹಾಗಾಗಿ ದೇವಿಯ ಅನುಗ್ರಹ ಪಡೆಯಲು ಮತ್ತು ಆಶೀರ್ವಾದ ಸಿಗಲಿ ನಿಂಬೆಹಣ್ಣಿನ ದೀಪರಾಧನೆ ಮಾಡಬೇಕು.ನವರಾತ್ರಿ ಹಬ್ಬದಲ್ಲಿ ನಿಂಬೆಹಣ್ಣಿನ ದೀಪಾರಾಧನೆ ಮಾಡುವುದರಿಂದ ಹೆಚ್ಚು ಪ್ರತಿಫಲ ಸಿಗುತ್ತದೆ. ನವ ರಾತ್ರಿ ಹಬ್ಬದಲ್ಲಿ ಸಾಮಾನ್ಯವಾಗಿ ಶಕ್ತಿದೇವತೆ ಅಮ್ಮನವರ ದೇವಸ್ಥಾನದಲ್ಲಿ ಹಚ್ಚಬೇಕು. ಶಾಂತ ಸ್ವರೂಪವಾದ ಲಕ್ಷ್ಮಿ ಪಾರ್ವತಿ ದೇವಸ್ಥಾನದಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚುವುದಕ್ಕೆ ಬರುವುದಿಲ್ಲ. ತುಂಬಾ ಶಕ್ತಿಯುತವಾದ ಅಮ್ಮನವರ ದೇವಸ್ಥಾನದಲ್ಲಿ ನಿಂಬೆಹಣ್ಣಿನ ದೀಪಾರಾಧನೆಯನ್ನು ಮಾಡಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೂರು ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ಕಟ್ ಮಾಡಿದಾಗ 6 ದೀಪಗಳು ಆಗುತ್ತದೆ.9 ದಿನ ಇದೇ ರೀತಿ 3 ನಿಂಬೆಹಣ್ಣಿನಿಂದ ದೀಪಾರಾಧನೆ ಯನ್ನು ಮಾಡಬಹುದು. ನಿಮ್ಮ ಸಂಕಲ್ಪ ಯಾವ ರೀತಿ ಇರುತ್ತದೆಯೋ ಆ ರೀತಿ ಮಾಡಬಹುದು. ಮುಖ್ಯವಾಗಿ ಶುಕ್ರವಾರ ಅಮ್ಮನವರಿಗೆ ರಾಹುಕಾಲದಲ್ಲಿ ದೀಪಾರಾಧನೆ ಮಾಡಿದರೆ ತುಂಬಾ ಒಳ್ಳೆಯದು. ಹಾಗಾಗಿ ರಾಹುಕಾಲದಲ್ಲಿ ದೀಪಾರಾಧನೆಯನ್ನು ಮಾಡಬೇಕು.

ಆದರೆ ನವರಾತ್ರಿಯಲ್ಲಿ ಸಂಜೆಯ ವೇಳೆ ನಿಂಬೆಹಣ್ಣಿನ ದೀಪಾರಾಧನೆಯನ್ನು ಮಾಡಿದರೆ ತುಂಬಾನೆ ಒಳ್ಳೆಯದು. ಗುರುವಾರ 7ನೇ ತಾರೀಕು ನವರಾತ್ರಿ ಶುರುವಾಗುವುದರಿಂದ ಆ ದಿನದಿಂದ ದೀಪರಾಧನೆಯನ್ನು ಮಾಡಬಹುದು. ನಿಂಬೆಹಣ್ಣಿನ ಸಂಪೂರ್ಣ ಫಲ ಸಿಗಬೇಕು ಎಂದರೆ ಪೂಜೆಗೆ ಬೇಕಾಗುವ ಯಾವುದೇ ವಸ್ತುವನ್ನು ಬೇರೊಬ್ಬರ ಹತ್ತಿರ ತೆಗೆದುಕೊಳ್ಳಬಾರದು. ಪ್ರತಿಯೊಂದು ವಸ್ತುವನ್ನು ಮನೆಯಿಂದ ತೆಗೆದುಕೊಂಡು ಹೋಗಿ ನಿಂಬೆ ಹಣ್ಣನ್ನು ಕಟ್ ಮಾಡಿ ದೀಪಾರಾಧನೆ ಯನ್ನು ಮಾಡಬೇಕು.

ದೀಪಾರಾಧನೆ ಮಾಡುವಾಗ ನೈವೇದ್ಯಕ್ಕಾಗಿ ಕಲ್ಲು ಸಕ್ಕರೆ, ಬಾಳೆಹಣ್ಣು, ಕಡ್ಲೆಯನ್ನು ಒಂಬತ್ತು ದಿನ ಇಡಬೇಕು. ಮುಖ್ಯವಾಗಿ ಯಾವ ಕಾರಣಕ್ಕೆ ದೀಪಾರಾಧನೆ ಮಾಡುತ್ತಿದ್ದೀರಾ ಎನ್ನುವುದನ್ನು ಮೊದಲು ಸಂಕಲ್ಪ ಮಾಡಿಕೊಂಡು ನಿಂಬೆಹಣ್ಣಿನ ದೀಪಾರಾಧನೆಯ ಮಾಡಬೇಕು. ಈ ರೀತಿ ದುರ್ಗಾದೇವಿಗೆ ಅವತ್ತು ದಿನ ನಿಂಬೆಹಣ್ಣಿನ ದೀಪಾರಾಧನೆ ಮಾಡುವುದರಿಂದ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಗುತ್ತದೆ.ನೀವು ಮಾಡಿಕೊಂಡಿರುವ ಸಂಕಲ್ಪ ಕೂಡ ಈಡೇರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment