ಮಹಿಳೆಯರು ಎಂದಿಗೂ ಕೊಡಬಾರದು ಈ ವಸ್ತು ಜೀವನವಿಡಿ ಕಣ್ಣೀರು ಹಾಕಬೇಕಾಗುತ್ತದೆ

ಮಹಿಳೆಯರು ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಮರೆತರೂ ಸಹ ಬೇರೆಯವರಿಗೆ ನೀಡಬಾರದು. ಅವುಗಳನ್ನು ನೀಡುವುದರಿಂದ ಜೀವನವಿಡಿ ಕಣ್ಣೀರು ಹಾಕಬೇಕಾಗುತ್ತದೆ. ಒಂದು ವೇಳೆ ಇವುಗಳನ್ನು ಉಳಿಸಿಕೊಂಡು ಹೋದರೆ ನನ್ನ ಮೇಲೆ ಗಂಡನ ಪ್ರೀತಿ ಹೆಚ್ಚಾಗುತ್ತದೆ. ಹಾಗಾಗಿ ಮರೆತರು ಸಹ ಈ ಕೆಲವು ವಸ್ತುಗಳನ್ನು ಯಾರಿಗೂ ಸಹ ಕೊಡಬಾರದು. ಕೆಲವು ಮದುವೆಯಾದ ಮಹಿಳೆಯರು ತಮ್ಮಲ್ಲಿರುವ ಕೆಲವೊಂದು ವಸ್ತುಗಳನ್ನು ಬೇರೆಯವರಿಗೆ ಕೊಡುತ್ತಾರೆ. ಶೇರು ಮಾಡುವುದು ತುಂಬಾ ಒಳ್ಳೆಯ ವಿಷಯವಾಗಿದೆ ಆದರೆ ಮದುವೆಯಾದ ಮಹಿಳೆಯರು ಕೆಲವೊಂದು ವಿಷಯಗಳನ್ನು ತಿಳಿದುಕೊಳ್ಳುವುದು ತುಂಬಾನೇ ಮುಖ್ಯವಾಗಿದೆ.ಕೆಲವೊಂದು ವಸ್ತುಗಳನ್ನು ಮದುವೆಯಾದ ಮಹಿಳೆಯರು ಯಾರಿಗೂ ಶೇರ್ ಮಾಡಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಹಣೆಯ ಮೇಲೆ ಇರುವ ಸಿಂಧೂರವನ್ನು ಯಾರಿಗೂ ಕೊಡಬಾರದು. ಸಿಂದೂರವೋ ಮದುವೆಯ ಪ್ರತೀಕವಾಗಿರುತ್ತದೆ ಹಾಗಾಗಿ ಇದನ್ನು ಯಾರೊಂದಿಗೂ ಸಹ ಅಂಚಿಕೊಳ್ಳಬಾರದು. ಒಂದು ವೇಳೆ ಕೊಡಬೇಕು ಎಂದರೆ ಹೊಸದಾಗಿ ತಂದಿರುವ ಕುಂಕುಮವನ್ನು ಕೊಡಿ. ಜೊತೆಗೆ ಇನ್ನೊಬ್ಬರ ಮುಂದೆ ಸಿಂಧೂರವನ್ನು ಹಚ್ಚಿಕೊಳ್ಳಬಾರದು. ಇದನ್ನು ಅಶುಭ ಎಂದು ಹೇಳಲಾಗುತ್ತದೆ. 2, ಮದುವೆಯಲ್ಲಿನ ವಸ್ತ್ರಗಳನ್ನು ಬೇರೆಯವರಿಗೆ ಕೊಡಬಾರದು. ಮದುವೆಯಾದ ಮಹಿಳೆಯರು ಮದುವೆಯಲ್ಲಿ ನೀಡಿದ ವಸ್ತ್ರಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬಾರದು. ಈ ರೀತಿ ಮಾಡುವುದರಿಂದ ನಿಮ್ಮ ಸೌಭಾಗ್ಯವು ಕಳೆದುಹೋಗಿಬಿಡುತ್ತದೆ.

3,ಪ್ರತಿಯೊಬ್ಬ ಮಹಿಳೆಯರು ಕಾಡಿಗೆಯನ್ನು ಬಳಕೆ ಮಾಡುತ್ತಾರೆ. ಕಾಡಿಗೆಯೂ ಕಣ್ಣುಗಳ ಅಂದವನ್ನು ಹೆಚ್ಚಿಸುತ್ತದೆ. ಜೊತೆಗೆ ದೃಷ್ಟಿ ಆಗದಂತೆ ಕಾಪಾಡುತ್ತದೆ. ಮದುವೆಯಾದ ಮಹಿಳೆಯರು ಕಾಡಿಗೆಯನ್ನು ಬೇರೆಯವರೊಂದಿಗೆ ಅಂಚಿಕೊಳ್ಳಬಾರದು. ಇದರಿಂದ ಗಂಡನ ಪ್ರೀತಿ ಕಡಿಮೆಯಾಗುತ್ತದೆ. ಪ್ರತಿಯೊಬ್ಬರೂ ತಮ್ಮದೇ ಆದ ಕಾಡಿಗೆಯನ್ನು ಬಳಸಬೇಕಾಗುತ್ತದೆ. ಇದರಿಂದ ಕಣ್ಣಿಗೆ ಸಂಬಂಧಿಸಿದ ರೋಗಗಳು ಕೂಡ ಆಗುವುದಿಲ್ಲ.

4, ಮದುವೆಯಾದ ಮಹಿಳೆಯರಿಗೆ ಸಿಂಧೂರ ಜೊತೆ ಹಣೆಬೊಟ್ಟು ಕೂಡ ತುಂಬಾ ಮುಖ್ಯವಾಗಿರುತ್ತದೆ. ತಮ್ಮ ಹಣೆಯ ಮೇಲೆ ಇರುವ ಬೊಟ್ಟನ್ನು ತೆಗೆದು ಬೇರೊಬ್ಬರಿಗೆ ಕೊಡಬಾರದು. ಈ ರೀತಿ ಮಾಡುವುದರಿಂದ ಗಂಡನ ಪ್ರೀತಿಯಲ್ಲಿ ಕೊರತೆ ಉಂಟಾಗುತ್ತದೆ. ಒಂದು ವೇಳೆ ಕೊಡಬೇಕು ಅನ್ನುವ ಸಮಯ ಬಂದರೆ ಹೊಸ ಹಣೆಯ ಬೊಟ್ಟನ್ನು ನೀಡಿ.

5, ಮೆಹಂದಿಯನ್ನು ಸಹ ಸ್ವಾಗದ ಪ್ರತೀಕ ಎಂದು ಹೇಳಲಾಗುತ್ತದೆ. ಮಹಿಳೆಯರ ಕೈಯಲ್ಲಿ ಮೆಹಂದಿಯು ಎಷ್ಟು ಚೆನ್ನಾಗಿ ಮೂಡುತ್ತದೆಯೋ ಅಲ್ಲಿ ಪತಿಯ ಪ್ರೀತಿ ಹೆಂಡತಿ ಮೇಲೆ ಅಷ್ಟೇ ಜಾಸ್ತಿ ಇರುತ್ತದೆ.ಹಾಗಾಗಿ ಮದುವೆಯಾದ ಮಹಿಳೆಯರು ಮೆಹಂದಿ ಹಚ್ಚಿಕೊಂಡ ನಂತರ ಉಳಿದ ಮೆಹಂದಿಯನ್ನು ಯಾರಿಗೆ ಕೊಡಬಾರದು. ಈ ರೀತಿ ಮಾಡುವುದು ಅಶುಭ ಎಂದು ತಿಳಿಯಲಾಗಿದೆ. 6, ಬಳೆ ಮತ್ತು ಕಾಲ್ಗೆಜ್ಜೆ ಗಳನ್ನು ಸಹ ಯಾರಿಗೂ ಕೊಡಬಾರದು. ಇದು ಅಶುಭ ಎಂದು ತಿಳಿಯಲಾಗಿದೆ. ಇಲ್ಲವಾದರೆ ಭಯಂಕರ ಪರಿಣಾಮವನ್ನು ಎದುರಿಸಬೇಕಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment