ಮನೆಯಲ್ಲಿ ಮಾಡುವ ಕೆಲವು ತಪ್ಪುಗಳ ಬಗ್ಗೆ ತಿಳಿದುಕೊಳ್ಳಿ!

ಈ ಕೆಲವೊಂದು ಕೆಲಸವನ್ನು ನಾಚಿಕೆ ಬಿಟ್ಟು ಮಾಡಬೇಕು.1, ಬಾಗಿಲು ಇರುವ ದಿಕ್ಕಿನ ಕಡೆ ಕಾಲನ್ನು ಹಾಕಿ ಮಲಗಬಾರದು.ಬಾಗಿಲು ಇರುವ ಕಡೆ ತಲೆ ಇರಬೇಕು. ಏಕೆಂದರೆ ಈ ಕಡೆ ಕಾಲು ತೋರಿಸಿಕೊಂಡು ಮಲಗುತ್ತಿದ್ದೀರಾ ಎಂದರೆ ನಿಮ್ಮ ಮನೆಗೆ ಬರುವ ಲಕ್ಷ್ಮಿ ಅರ್ಧದಲ್ಲಿ ವಾಪಾಸ್ ಹೋಗುತ್ತಾಳೆ ಎಂದು ಹೇಳಲಾಗುತ್ತದೆ. ಹಾಗಾಗಿ ನೀವು ಎಂದಿಗು ಈ ರೀತಿಯಾಗಿ ಮಲಗಬಾರದು. ನಿಮ್ಮ ಕಾಲನ್ನು ಪಶ್ಚಿಮ ಹಾಗು ಉತ್ತರ ದಿಕ್ಕಿಗೆ ಮಾಡಿಕೊಂಡು ಮಲಗಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ಯಾವುದೇ ಕಾರಣಕ್ಕೂ ವದ್ದೆ ಕಾಲನ್ನು ಇಟ್ಟುಕೊಂಡು ಮಲಗಬಾರದು.3, ಇನ್ನು ಬಟ್ಟೆ ಬಿಚ್ಚಿಕೊಂಡು ಕೂಡ ಮಲಗಬಾರದು. ಇದರಿಂದ ತುಂಬಾ ದೋಷಗಳು ಬರುತ್ತವೆ ಎಂದು ಹೇಳಲಾಗುತ್ತದೆ.4, ಹೆಂಡತಿ ಹತ್ತಿರ ಪ್ರೀತಿಯನ್ನು ಕೇಳಿ ಪಡೆಯಬೇಕು. ಯಾವುದೇ ಕಾರಣಕ್ಕೂ ಜಗಳ ಆಡಬಾರದು. ಪ್ರೀತಿಯನ್ನು ಕೇಳಿ ಪಡೆಯುವುದರಿಂದ ಯಾವುದೇ ಕಾರಣಕ್ಕೂ ನಾಚಿಕೆ ಪಡಬಾರದು.

Related Post

Leave a Comment