ನಸುಗುನ್ನಿ: ನರಗಳ ಬಲಹಿನತೆ, ನಿಶಕ್ತಿ ಪುರುಷರ ಶಕ್ತಿ ಹೆಚ್ಚಿಸುವುದಕ್ಕಾಗಿ ಇದು ಸಹಾಯಕ!

ಮದುವೆಯಾದ ನಂತರ ಗಂಡಿರಲಿ, ಹೆಣ್ಣಿರಲಿ ದಾಂಪತ್ಯ ಜೀವನದ ಸುಖವನ್ನು ಅನುಭವಿಸಬೇಕು ಆದರೆ ಪುರುಷರು ಕೆಲವು ಸಮಸೆಗಳನ್ನು ಎದುರಿಸುತ್ತಾರೆ ಅದರಲ್ಲಿ ವೀರ್ಯ ಸಮಸ್ಯೆಯು ಒಂದು ಪ್ರಮುಖ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ನಸುಗುನ್ನಿ ಮೂಲಕ ಮನೆ ಔಷಧಿಯನ್ನು ಮಾಡಿಕೊಳ್ಳಬಹುದು. ಹಾಗಾದರೆ ನಸುಗುನ್ನಿ ಬಗ್ಗೆ ಹಾಗೂ ಅದರ ಔಷಧಿಯ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಸುಗುನ್ನಿ ಇದೊಂದು ಸಸ್ಯವಾಗಿದ್ದು. ಇದು ಹಳ್ಳಿಗಳಲ್ಲಿ ಗಿಡ ಮರಗಳ ಸುತ್ತ ಹಬ್ಬಿರುತ್ತದೆ ನೀರಿರುವ ಕೆರೆದಂಡೆಗಳಲ್ಲಿ ಕಾಣಸಿಗುತ್ತದೆ. ನಸುಗುನ್ನಿ ಇದು ನೋಡಲು ಸುಂದರವಾಗಿರುವ ಕಾಯಿಯಾಗಿದೆ, ಈ ಕಾಯಿ ನೋಡಲು ಒಂದು ರೀತಿಯಲ್ಲಿ ಇಂಗ್ಲಿಷ್ ನ ಎಸ್ ಆಕಾರವನ್ನು ಹೊಂದಿರುತ್ತದೆ. ಈ ಗಿಡ ನೀಲಿ ಬಣ್ಣದ ಹೂವುಗಳನ್ನು ಮತ್ತು ಪ್ರಭಾವ ಶಾಲಿಗಳಾಗಿರುವ ಎಲೆಗಳನ್ನು ಹೊಂದಿರುತ್ತದೆ. ನಸುಗುನ್ನಿಯ ಬಲಿತ ಕಾಯಿಗಳ ಮೇಲೆ ರೋಮ ಇರುತ್ತದೆ, ಎಲೆ ಕಾಂಡದ ಮೇಲೂ ರೋಮ ಇರುತ್ತದೆ.

ಈ ಕಾಯಿಯ ರೋಮವನ್ನು ಯಾರಿಗಾದರೂ ತಾಗಿದರೆ ಬಹಳ ಹೊತ್ತಿನವರೆಗೆ ತುರಿಕೆ ಇರುತ್ತದೆ ಆದ್ದರಿಂದ ಈ ಕಾಯಿಯನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು. ಈ ಗಿಡ ಬಹುವಾರ್ಷಿಕ ಬೆಳೆಯಾಗಿದೆ. ಇದರ ಎಲೆ ಕಾಯಿಯನ್ನು ಸಾಂಬಾರು, ಪಲ್ಯ ಮಾಡಿಕೊಂಡು ಸೇವಿಸಬಹುದು. ನಸುಗುನ್ನಿಯ ಬೀಜವನ್ನು ತುಪ್ಪದಲ್ಲಿ ಹುರಿದು ಹಾಲಿನಲ್ಲಿ ಬೇಯಿಸಿ ಪೌಡರ್ ಮಾಡಿ ಪುರುಷರು ಸೇವಿಸಿದರೆ ವೀರ್ಯ ಹೆಚ್ಚುತ್ತದೆ. ಅದು ಮನಸ್ಸು ಖುಷಿಯಾಗಿರುವಂತೆ ನೋಡಿಕೊಳ್ಳುತ್ತದೆ. ನಸುಗುನ್ನಿ ಪುರುಷರ ವೀರ್ಯವನ್ನು ಹೆಚ್ಚಿಸುವ ಮೂಲಕ ವಿರ್ಯವರ್ಧಕವಾಗಿ ಕೆಲಸ ಮಾಡುತ್ತದೆ. ಶುಂಠಿ ಮತ್ತು ಅಮೃತ ಬಳ್ಳಿ, ನಸುಗುನ್ನಿ ಸೇರಿಸಿ ಕಷಾಯ ಮಾಡಿ ಕುಡಿಯುವುದರಿಂದ ಅನೇಕ ರೋಗಗಳು ನಿವಾರಣೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಸುಗುನ್ನಿ ಗಿಡವನ್ನು ಮನೆಯಲ್ಲಿ ಬೆಳೆಸಬಹುದು. ಈ ಗಿಡದಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ದಾಂಪತ್ಯ ಜೀವನದಲ್ಲಿ ಸರಸವಿರಬೇಕು ಆಗ ಮಾತ್ರ ಸಂಸಾರ ಚೆನ್ನಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಬರುವ ಕೆಲವು ಸಮಸ್ಯೆಗಳಿಗೆ ಈ ನಸುಗುನ್ನಿ ಔಷಧಿ ಉತ್ತಮವಾಗಿದೆ. ಅದರ ಪೌಡರ್ ಸೇವನೆಯಿಂದ ದಾಂಪತ್ಯ ಜೀವನದಲ್ಲಿ ಪುರುಷರು ಎದುರಿಸುವ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ಈ ಮಾಹಿತಿಯನ್ನು ತಪ್ಪದೇ ಎಲ್ಲರಿಗೂ ತಿಳಿಸಿ, ನಸುಗುನ್ನಿ ಗಿಡವನ್ನು ಬೆಳೆಸಿ.

Related Post

Leave a Comment