ನಿಮ್ಮ ರಾಶಿ ಇದಿಯಾ ಬೇಗ ನೋಡಿ! ಮುಂದಿನ ತಿಂಗಳು ಎಚ್ಚರ ಎಚ್ಚರ ಈ 2 ರಾಶಿಯವರು

ಆಷಾಢ ಮತ್ತು ಶ್ರಾವಣ ಮಾಸ ಆರಂಭವಾಗಿರುವ ಮಾಸದ ತಿಂಗಳು. ಆಗಸ್ಟ್ ತಿಂಗಳ ಮಾಸ ಮುಕ್ತಾಯ ಆಗಲು ಕೆಲವು ದಿನಗಳು ಮಾತ್ರ ಬಾಕಿ ಇದೆ. ಈ ತಿಂಗಳು ಮುಗಿದ ಬಳಿಕ ಸೆಪ್ಟೆಂಬರ್ ತಿಂಗಳು ಬರುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಕೆಲವು ರಾಶಿಯವರು ಸೆಪ್ಟೆಂಬರ್ ತಿಂಗಳಿನಲ್ಲಿ ಕೆಲ ಸಂಕಷ್ಟಗಳಿಗೆ ತುತ್ತಾಗುತ್ತಾರೆ.ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿರ್ದಿಷ್ಟವಾಗಿ ಎರಡು ರಾಶಿಯ ಜನರ ಮೇಲೆ ಈಗಾಗಲೇ ಶನಿಯ ಪ್ರಭಾವವಿದ್ದು ಸಾಡೆಸತಿ ಎದುರಿಸುತ್ತಿದ್ದಾರೆ. ಈ ತಿಂಗಳು ಇನ್ನೂ ಕೂಡ ಕಷ್ಟವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಸಮಸ್ಯೆಗಳನ್ನು ಕಾಣಲಿರುವಂತಹ ಸಂಕಷ್ಟಗಳನ್ನು ಎದುರಿಸುವಂತಹ ಆ ರಾಶಿಯ ಬಗ್ಗೆ ಹೇಳುವುದಾದರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಕರ ರಾಶಿ : ಮಕರ ರಾಶಿಯ ವ್ಯಕ್ತಿಗಳು ಹಣಕಾಸಿನ ವಿಚಾರದಲ್ಲಿ ಹೆಚ್ಚು ಲೆಕ್ಕಚಾರದಿಂದ ಇರಬೇಕಾಗುತ್ತದೆ.ಹಣ ಹೂಡಿಕೆ ಮಾಡುವುದು ತುಂಬಾನೇ ಕಷ್ಟವಾಗಬಹುದು. ಉಳಿತಾಯ ಮಂತ್ರ ಜಪಿಸುವುದು ಕ್ಷೇಮಕರ. ಒಂದು ವೇಳೆ ಹಣ ಖರ್ಚು ಮಾಡಲೇಬೇಕು ಎಂದರೆ ಬಹಳಷ್ಟು ಯೋಚಿಸಿ ನೀವು ಹಣವನ್ನು ಖರ್ಚು ಮಾಡಿದರೆ ಒಳ್ಳೆಯದು. ಹಣಕಾಸಿನಲ್ಲಿ ಸ್ವಲ್ಪ ಜಾಗ್ರತೆಯಿಂದ ಇರಬೇಕು. ಆರೋಗ್ಯ ವಿಚಾರದಲ್ಲಿ ಕೂಡ ಜಾಗ್ರತೆಯಿಂದ ಇರಬೇಕು.ದೂರ ಪ್ರಯಾಣ ಮಾಡುವಾಗ ಎಚ್ಚರವಿರಲಿ ಮತ್ತು ದೂರ ಪ್ರಯಾಣ ಮಾಡದೇ ಇರುವುದು ಒಳ್ಳೆಯದು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಯೋಚನೆ ಮಾಡಿ ತೆಗೆದುಕೊಳ್ಳಿ.

ಕುಂಭ ರಾಶಿ : ಈ ರಾಶಿಯ ವ್ಯಕ್ತಿಗಳು ಯಾವುದೇ ವಿವಾದಕ್ಕೆ ತುತ್ತಾಗಬಹುದು.ಇಲ್ಲವಾದರೆ ಅಪಾಯಕ್ಕೆ ಸಿಲುಕುವುದು ಖಚಿತ.ಈ ತಿಂಗಳಿನಲ್ಲಿ ಯಾವುದೇ ದುಸಾಹಸಕ್ಕೆ ಕೈ ಹಾಕಬೇಡಿ. ಕೋರ್ಟ್ ಕಚೇರಿ ಅಂತ ಅಲೆದಾಡುವ ಸಂದರ್ಭ ಬರುತ್ತದೆ.ಹಣ ಕೊಟ್ಟು ಪಡೆಯುವುದರಲ್ಲಿ ಸ್ವಲ್ಪ ಜಾಗ್ರತೆಯಿಂದ ಇರಿ. ಸಾಲ ಮಾಡಿ ನೀವು ಸಮಸ್ಸೆಯನ್ನು ಬಗೆ ಹರಿಸಿಕೊಳ್ಳುತ್ತೇವೆ ಅಂತ ಹೋದರೆ ದಾರಿದ್ರ ನಿಮ್ಮನ್ನು ಕಾಡುತ್ತೆ. ಆದ್ದರಿಂದ ಯಾವುದೇ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಈ ಎರಡು ರಾಶಿಯವರು ಬರುವ ಮೊದಲ ಶನಿವಾರದಲ್ಲಿ ಕಪ್ಪು ಎಳ್ಳನ್ನು ಅಥವಾ ಕಪ್ಪು ಹೆಸರು ಕಾಳನ್ನು ದಾನ ಮಾಡಬೇಕು. ಜೊತೆಗೆ ಸರಸ್ವತಿಯನ್ನು ಆರಾಧನೆ ಮಾಡಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment