ನಿಂಬೆ ಎಲೆ ಸಕ್ಕರೆ ಕಾಯಿಲೆಗೆ ಎಂಥ ರಾಮಬಾಣ ಗೊತ್ತೇ!

0 291

ಸಿಟ್ರಸ್ ಜಾತಿಗೆ ಸೇರಿದ ನಿಂಬೆ ಹಣ್ಣಿನಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಲಕ್ಷಣಗಳು ಸಿಗುತ್ತವೆ ನಿಜ. ಇದೇ ಸಮಯದಲ್ಲಿ ನಿಂಬೆ ಹಣ್ಣಿನಲ್ಲಿ ಕಂಡು ಬರುವ ಸಾಕಷ್ಟು ಪೌಷ್ಟಿಕಾಂಶಗಳ ಪ್ರಭಾವದಿಂದ ನಮ್ಮ ದೇಹಕ್ಕೆ ಪೌಷ್ಟಿಕಾಂಶಗಳ ಕೊರತೆ ಉಂಟಾಗುವುದಿಲ್ಲ. ದೇಹದಲ್ಲಿ ನೀರಿನ ಅಂಶದ ಕೊರತೆ ಎದುರಾದಾಗ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದರಲ್ಲೂ ಈಗಿನ ಬೇಸಿಗೆ ಕಾಲದಲ್ಲಿ ನಿಂಬೆ ಹಣ್ಣಿನ ಪಾನೀಯ ನಮ್ಮ ದೇಹಕ್ಕೆ ಹೆಚ್ಚು ತಂಪು ಎಂದು ಹೇಳಬಹುದು. ನಾವೆಲ್ಲರೂ ಸಹ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡು ಅದರ ಸಿಪ್ಪೆಯನ್ನು ಹೊರಗೆ ಎಸೆದು ಬಿಡುತ್ತೇವೆ. ಆದರೆ ನಿಂಬೆಹಣ್ಣಿನ ಸಿಪ್ಪೆಯಿಂದ ನಮ್ಮ ಆರೋಗ್ಯಕ್ಕೆ ಉಂಟಾಗುವ ಲಾಭಗಳನ್ನು ನಾವು ನೋಡಬೇಕು.ಈ ಲೇಖನದಲ್ಲಿ ಆರೋಗ್ಯದ ವಿಚಾರದಲ್ಲಿ ನಿಂಬೆ ಹಣ್ಣಿನ ಸಿಪ್ಪೆಯ ಮಹತ್ವವನ್ನು ತಿಳಿಸಿಕೊಡಲಾಗಿದೆ.

ನಿಂಬೆಹಣ್ಣಿನ ಸಿಪ್ಪೆ-ನಿಂಬೆ ಹಣ್ಣಿಗೆ ಹೋಲಿಸಿದರೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸುಮಾರು ಐದರಿಂದ ಹತ್ತು ಪಟ್ಟು ಹೆಚ್ಚು ವಿಟಮಿನ್ ಅಂಶಗಳು ಸಿಗುತ್ತವೆ. ನಿಂಬೆಹಣ್ಣು ಕೇವಲ ನಿಮ್ಮ ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಬಹಳಷ್ಟು ಸೋಂಕುಗಳಿಂದ ನಿಮಗೆ ರಕ್ಷಣೆ ನೀಡುತ್ತದೆ.

ಆಂಟಿ ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಅಪಾರ ಪ್ರಮಾಣದಲ್ಲಿ ಕಂಡು ಬರುವುದರಿಂದ ನಿಂಬೆಹಣ್ಣಿನ ಸಿಪ್ಪೆಯಲ್ಲಿ ನಮ್ಮ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೊರಡುವಂತಹ ಗುಣವಿದೆ ಮತ್ತು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಕೆಲಸ ಇದರಿಂದ ಆಗುತ್ತದೆ.

ಕೇವಲ ಇಷ್ಟು ಮಾತ್ರವಲ್ಲದೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಮನುಷ್ಯನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳನ್ನು ನಾಶಪಡಿಸಲು ಬಳಸುವ ಕಿಮೊತೆರಪಿ ಚಿಕಿತ್ಸೆಗಿಂತ ಪರಿಣಾಮಕಾರಿಯಾಗಿ ಆಂಟಿಆಕ್ಸಿಡೆಂಟ್ ಅಂಶಗಳು ಕೆಲಸ ಮಾಡಲು ಪ್ರಾರಂಭ ಮಾಡುತ್ತವೆ. ನಿಂಬೆಹಣ್ಣಿನ ಸಿಪ್ಪೆಯಲ್ಲಿ ಇನ್ನು ಹಲವಾರು ಪ್ರಯೋಜನಗಳು ಸಿಗುತ್ತವೆ. ಉದಾಹರಣೆಗೆ

ನಮ್ಮ ಬಾಯಿಯ ಆರೋಗ್ಯ ರಕ್ಷಣೆಯಾಗುತ್ತದೆ-ಇದಕ್ಕೆ ಮುಖ್ಯ ಕಾರಣ ಎಂದರೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಇರುತ್ತವೆ. ಇವು ತುಂಬಾ ಶಕ್ತಿಯುತವಾಗಿ ಕೆಲಸ ಮಾಡುವುದರಿಂದ ಬಾಯಿಯಲ್ಲಿ ಸೋಂಕುಕಾರಕ ರೋಗಾಣುಗಳು ಇಲ್ಲದಂತೆ ಮಾಡುವ ಅದ್ಭುತ ಗುಣಲಕ್ಷಣಗಳು ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸಿಗುತ್ತದೆ ಎಂದು ಹೇಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಂಟಿಆಕ್ಸಿಡೆಂಟ್ ಅಂಶಗಳ ಪ್ರಭಾವ ತುಂಬಾ ಹೆಚ್ಚು-ನಮ್ಮ ದೇಹದಲ್ಲಿ ಕಂಡುಬರುವ ಫ್ರೀ ರಾಡಿಕಲ್ ಅಂಶಗಳ ಹಾವಳಿ ಕಡಿಮೆಯಾದರೆ ಅದರಿಂದ ನಮಗೆ ಹಲವಾರು ಉಪಯೋಗಗಳಿವೆ. ಇದಕ್ಕೆ ಸಹಕಾರ ಮಾಡಿಕೊಡುವ ಕೆಲಸವನ್ನು ನಿಂಬೆಹಣ್ಣಿನ ಸಿಪ್ಪೆ ಮಾಡುತ್ತದೆ.

ಏಕೆಂದರೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ನಮ್ಮ ಹೃದಯದ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಮತ್ತು ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡುವ ಸ್ವಭಾವಗಳು ಇವೆ. ಮುಖ್ಯವಾಗಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಿ ವಯಸ್ಸಾಗುವಿಕೆ ಸಮಸ್ಯೆಯನ್ನು ಇದು ದೂರಮಾಡುತ್ತದೆ.ನಮ್ಮ ದೇಹಕ್ಕೆ ವಿಟಮಿನ್ ಸಿ ಅಂಶ ನಿಂಬೆ ಹಣ್ಣಿನ ಸಿಪ್ಪೆಯ ರೂಪದಲ್ಲಿ ಸಿಗುವುದರಿಂದ ಇದೊಂದು ಶಕ್ತಿಯುತವಾದ ಆಂಟಿಆಕ್ಸಿಡೆಂಟ್ ಸಹಯೋಗ ಎಂದು ಗುರುತಿಸಬಹುದು.

ಹೃದಯದ ಆರೋಗ್ಯಕ್ಕೆ ತುಂಬಾ ಸಹಕಾರಿ-ಅಧಿಕ ರಕ್ತದ ಒತ್ತಡ ಮತ್ತು ಹೆಚ್ಚಿನ ಕೊಲೆಸ್ಟ್ರಾಲ್ ಅಂಶ ಇರುವ ಜನರಲ್ಲಿ ಹೃದಯದ ಕಾಯಿಲೆಗಳನ್ನು ಕಡಿಮೆ ಮಾಡುವ ಲಕ್ಷಣಗಳು ನಿಂಬೆಹಣ್ಣಿನ ಸಿಪ್ಪೆ ಯಲ್ಲಿ ಸಿಗುತ್ತವೆ. ಏಕೆಂದರೆ ಇದರಲ್ಲಿ ಪೆಕ್ಟಿನ್ ಎಂಬ ನಾರಿನ ಅಂಶ ಸಿಗುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಬಹುದು.ಯಾರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ದೇಹದಲ್ಲಿ ಹೆಚ್ಚಾಗಿರುತ್ತದೆ ಅಥವಾ ಲೋ ಡೆನ್ಸಿಟಿ ಲಿಪಾಪ್ರೋಟೀನ್ ಅಂಶದ ಪ್ರಮಾಣ ಅಧಿಕವಾಗಿರುತ್ತದೆ ಅವರಿಗೆ ನಿಂಬೆಹಣ್ಣಿನ ಸಿಪ್ಪೆಯ ಅದ್ಭುತ ಪ್ರಯೋಗ ಚೆನ್ನಾಗಿ ಕೆಲಸ ಮಾಡುತ್ತಾರೆ.

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು ಇದರಲ್ಲಿವೆ-ಹೊಟ್ಟೆಯ ಭಾಗದಲ್ಲಿ ಕಂಡುಬರುವ ಕ್ಯಾನ್ಸರ್ ಸಮಸ್ಯೆಗೆ ಪರಿಹಾರ ಎಂದರೆ ಅದು ನಿಂಬೆಹಣ್ಣಿನ ಸಿಪ್ಪೆ ಯಲ್ಲಿ ಸಿಗುವ ಲಿಮೋನೈನ್ ಅಂಶ ಎಂದು ಹೇಳಬಹುದು.ಇದರ ಪರಿಣಾಮದಿಂದ ದೇಹದಲ್ಲಿ ಯಾವುದೇ ಕಾರಣಕ್ಕೂ ಕ್ಯಾನ್ಸರ್ಕಾರಕ ಜೀವಕೋಶಗಳು ಅಭಿವೃದ್ಧಿ ಆಗದಂತೆ ತಡೆಯುವ ಪ್ರಭಾವಗಳು ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸಿಗುತ್ತವೆ.

ಕಿಡ್ನಿಯಲ್ಲಿ ಕಂಡುಬರುವ ಕಲ್ಲುಗಳಿಗೆ ಉತ್ತಮ ಪರಿಹಾರ-ಮೂತ್ರಪಿಂಡಗಳಲ್ಲಿ ಕಲ್ಲುಗಳನ್ನು ಹೊಂದಿರುವವರು ನಿಂಬೆ ಹಣ್ಣಿನ ಸಿಪ್ಪೆಯ ಕಷಾಯ ಮಾಡಿ ಕುಡಿಯಬಹುದು.ನಿಯಮಿತವಾಗಿ ತಿಂಗಳಿಗೊಮ್ಮೆ ಈ ರೀತಿ ಮಾಡುತ್ತಾ ಬಂದರೆ ಕಿಡ್ನಿಯಲ್ಲಿ ಕಂಡುಬರುವ ಕಲ್ಲುಗಳು ಕ್ರಮೇಣವಾಗಿ ತಮ್ಮ ಗಾತ್ರ ಕಡಿಮೆ ಮಾಡಿಕೊಳ್ಳುತ್ತವೆ ಎಂದು ಹೇಳುತ್ತಾರೆ.ಇಷ್ಟೇ ಇಲ್ಲದೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಅನೇಕ ಔಷಧೀಯ ಗುಣಗಳು ಇರುವುದರಿಂದ ಇದನ್ನು ಕಡೆಗಣಿಸುವ ಹಾಗಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿಂಬೆಹಣ್ಣಿನ ಸಿಪ್ಪೆ ಬಳಕೆ ಹೇಗೆ?-ಮೊದಲಿಗೆ ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ರೆಫ್ರಿಜರೇಟರ್ ನಲ್ಲಿ ಸುಮಾರು 8 ಗಂಟೆಗಳ ಕಾಲ ಇಡಿ. ನಂತರ ಇದನ್ನು ಒಂದು ತುರಿಯುವ ಸಾಧನದಲ್ಲಿ ಚೆನ್ನಾಗಿ ತುರಿಯಿರಿ. ನೀವು ತಯಾರುಮಾಡಿ ಸೇವನೆ ಮಾಡುವ ಯಾವುದೇ ಅಡುಗೆ ಪದಾರ್ಥಗಳ ಮೇಲೆ ಇದನ್ನು ಹಾಕಿ ಸೇವಿಸಬಹುದು.ಸಾಧಾರಣ ನೀರಿಗೂ ಸಹ ಹಾಕಿಕೊಂಡು ಮಿಶ್ರಣ ಮಾಡಿ ಕುಡಿಯಬಹುದು. ಆಹಾರದ ಸ್ವಾದ ಅದ್ಭುತವಾಗಿ ಬದಲಾಗುವುದು ಮಾತ್ರವಲ್ಲದೆ ಬಹಳಷ್ಟು ಆರೋಗ್ಯಕರವಾಗಿ ಕೂಡ ಇದು ಇರಬಲ್ಲದು ಎಂದು ಹೇಳುತ್ತಾರೆ.ಸಂಪೂರ್ಣವಾಗಿ ನಿಂಬೆ ಹಣ್ಣನ್ನು ಸ್ವಲ್ಪವೂ ವೇಸ್ಟ್ ಮಾಡದಂತೆ ಇದೇ ರೀತಿ ಬಳಕೆ ಮಾಡಬಹುದು. ಹಾಗಾಗಿ ಮುಂದಿನ ಬಾರಿ ನೀವು ಎಂದಾದರೂ ನಿಂಬೆಹಣ್ಣಿನ ಬಳಕೆ ಮಾಡಿದರೆ ಅದರಿಂದ ರಸ ತೆಗೆದುಕೊಂಡು ಸಿಪ್ಪೆಯನ್ನು ಮಾತ್ರ ಹೊರಗೆ ಎಸೆದು ಬಿಡಬೇಡಿ.

Leave A Reply

Your email address will not be published.