ನಿಮ್ಮ ಮನೆಯ ದಕ್ಷಿಣ ದಿಕ್ಕಿಗೆ ಫೋಟೋ ಹಾಕಿದರೆ ಸುಖ ಶಾಂತಿ ನೆಮ್ಮದಿ ಐಶ್ವರ್ಯ ವೃದ್ಧಿಯಾಗುತ್ತೆ ಬೇಕಾದರೆ ಪರೀಕ್ಷಿಸಿ…

ನಿಮ್ಮ ಮನೆಯಲ್ಲಿ ದಕ್ಷಿಣದ ದಿಕ್ಕಿಗೆ ಈ ಒಂದು ಫೋಟೋವನ್ನು ಹಾಕಿದರೆ ಮನೆಯಲ್ಲಿ ವಿಶೇಷವಾಗಿ ಏಳಿಗೆ ಎನ್ನುವುದು ಆಗುತ್ತದೆ.ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇಲ್ಲಾ ಎಂದರೆ ದಕ್ಷಿಣ ದಿಕ್ಕಿಗೆ ಈ ಫೋಟೋವನ್ನು ಹಾಕಿ ಬದಲಾವಣೆಗಳನ್ನು ನೀವು ನೇರವಾಗಿ ಕಾಣಬಹುದು.ಮನೆಯ ಹಾಲ್ ಅಥವಾ ಮಲಗುವ ಕೋಣೆಯಲ್ಲಿ ಈ ಫೋಟೋವನ್ನು ಹಾಕಿದರೆ ಅದೃಷ್ಟ ಹಾಗೂ ಐಶ್ವರ್ಯ ಎನ್ನುವುದು ಮನೆಗೆ ಪ್ರಾಪ್ತಿ ಆಗುತ್ತದೆ.ಯಾವಾಗಲು ದಕ್ಷಿಣ ದಿಕ್ಕಿಗೆ ಕೊಕ್ಕರೆ ಫೋಟೋವನ್ನು ಹಾಕಿದರೆ ಆಯಸ್ಸು ವೃದ್ಧಿ ಆಗುತ್ತದೆ ಮತ್ತು ಮನೆಯ ಕುಟುಂಬದವರ ಅರೋಗ್ಯ ವೃದ್ಧಿ ಆಗುತ್ತದೆ. ಸುಖ-ಶಾಂತಿ-ನೆಮ್ಮದಿ ಶಾಶ್ವತವಾಗಿ ನೆಲೆಸುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಉತ್ತರ ದಿಕ್ಕಿಗೆ ನೀವು ಹಂಸದ ಫೋಟೋವನ್ನು ಇಟ್ಟಿದ್ದಾರೆ ವಿಶೇಷವಾಗಿ ಶಿವನ ಅನುಗ್ರಹ ಎನ್ನುವುದು ಪ್ರಾಪ್ತಿ ಆಗುತ್ತದೆ.ಮಕ್ಕಳಿಗೆ ವಿದ್ಯೆ ಎನ್ನುವುದು ಆಸಕ್ತಿ ಹೆಚ್ಚಾಗುತ್ತದೆ.ಹಂಸವನ್ನು ಶಿವನ ಸ್ವರೂಪ ಎಂದು ಭಾವಿಸಲಾಗುತ್ತದೆ.ಮನೆಯ ಉತ್ತರ ದಿಕ್ಕಿಗೆ ಹಂಸ ಫೋಟೋ ಹಾಕಿ ವಿಶೇಷ ಬದಲಾವಣೆ ಕಾಣಬಹುದು.

ಇನ್ನು ಪಶ್ಚಿಮ ದಿಕ್ಕಿಗೆ ನೀವು ಶ್ರೀದೇವಿ ಮತ್ತು ಭುದೇವಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿಯ ಫೋಟೋವನ್ನು ಹಾಕಿದರೆ ವೆಂಕಟೇಶ್ವರ ಅನುಗ್ರಹ ಇಡೀ ಕುಟುಂಬಕ್ಕೆ ಪ್ರಾಪ್ತಿ ಆಗುತ್ತದೆ.ಪಶ್ಚಿಮ ದಿಕ್ಕು ಎಂದರೆ ಶನಿ ದೇವರ ದಿಕ್ಕು. ಫೋಟೋ ಹಾಕುವುದರಿಂದ ವಿಶೇಷ ಫಲ ಸಿಗುತ್ತದೆ ಮತ್ತು ಆಷ್ಠ ಐಶ್ವರ್ಯ ವೃದ್ಧಿ ಆಗುತ್ತದೆ.

ಇನ್ನು ದಕ್ಷಿಣ ದಿಕ್ಕಿಗೆ ಗರುಡನ ಫೋಟೋ ಹಾಕುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿ ಆಗುತ್ತದೆ ಮತ್ತು ಮನೆಗೆ ರಕ್ಷಣೆ ಎನ್ನುವುದು ಪ್ರಾಪ್ತಿ ಆಗುತ್ತದೆ. ಗರುಡ ದೇವರು ಯಾರು ಎಂದರೆ ಸಾಕ್ಷಾತ್ ವೆಂಕಟೇಶ್ವರ ಸ್ವಾಮಿಯ ವಾಹನ.

ಇನ್ನು ನೈರುತ್ಯ ದಿಕ್ಕಿಗೆ ಎರಡು ಬಾತು ಕೋಳಿಗಳು ಒಟ್ಟಿಗೆ ಇರುವಂತಹ ವಿಶೇಷವಾದ ಫೋಟೋವನ್ನು ಹಾಕಿದರೆ ಮನೆಯಲ್ಲಿ ಯಾವುದೇ ಜಗಳಗಳು ಆಗುವುದಿಲ್ಲ.ಗಂಡ-ಹೆಂಡತಿಯರ ನಡುವೆ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ ಮತ್ತು ಕಂಕಣ ಭಾಗ್ಯ ಕೂಡಿ ಬರುತ್ತದೆ. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಮನೆಯ ದಕ್ಷಿಣ ಅಗ್ನೇಯ ದಿಕ್ಕಿನ ಕಡೆಗೆ ಈ ಒಂದು ವಿಶೇಷವಾದ ಶಕ್ತಿಯುತವಾದ ಗಿಡವನ್ನು ಬೆಳೆಸಿದರೆ ಮನೆಯಲ್ಲಿ ಇರುವಂತಹ ಸಕಲ ವಾಸ್ತು ದೋಷಗಳು ಕಳೆದುಹೋಗುತ್ತದೆ.ಆ ಗಿಡ ಯಾವುದು ಎಂದರೆ ಬಿದುರಿನ ಗಿಡ.ಒಂದು ಗಾಜಿನ ಪಾತ್ರೆಯಲ್ಲಿ ಹಾಕಿ ನಿಮ್ಮ ಮನೆಯ ದಕ್ಷಿಣ ದಿಕ್ಕಿನ ಅಗ್ನೇಯ ದಿಕ್ಕಿನಲ್ಲಿ ಇಟ್ಟರೆ ಸಕಲ ವಾಸ್ತು ದೋಷ ನಿವಾರಣೆ ಆಗುತ್ತದೆ.

Related Post

Leave a Comment