ಒಂದು ಸಲ ಹೀಗೆ ಮಾಡಿದ ಬೆಣ್ಣೆ ತಿನ್ನಿ!150 ಕಾಯಿಲೆಗಳು ಹೇಳ ಹೆಸರಿಲ್ಲದೆ ಓಡಿಸಿ!

ಸಾಫ್ಟ್ ನೈಸ್ ಟೆಕ್ಸಚರ್ ,ನೋಡಲು ಚೆಂದ, ತಿಂದರೆ ಬಲು ಆನಂದ. ಕೈನಲ್ಲಿ, ಬಾಯಲ್ಲಿಟ್ಟರೆ ಸಾಕು ಕರಗಿ ನೀರಾಗುವ ಬೆಣ್ಣೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಕೃಷ್ಣನೂ ಸಹ ಬೆಣ್ಣೆಯನ್ನು ಕದ್ದು ಮುಚ್ಚಿ ತಿನ್ನುತ್ತಿದ್ದ. ದೋಸೆ, ರೊಟ್ಟಿ ಜೊತೆ ಬೆಣ್ಣೆ ತಿಂದರೆ ಅದರ ರುಚಿ ಮತ್ತಷ್ಟು ಇಮ್ಮಡಿಗೊಳ್ಳುತ್ತದೆ. ಬೆಣ್ಣೆ ಸೇವನೆಯಿಂದ ಕೊಬ್ಬು ಹೆಚ್ಚಾಗುತ್ತದೆ ಎಂಬ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಸರಿಯಾದ ಪ್ರಮಾಣದಲ್ಲಿ ಸರಿಯಾದ ರೀತಿಯಲ್ಲಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಅದು ಹೇಗೆ ಇಲ್ಲಿದೆ ಮಾಹಿತಿ.

ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಬೆಣ್ಣೆ ಎಂದರೆ ಬಲು ಪ್ರೀತಿ. ಪುಟ್ಟ ಮಕ್ಕಳಿಗೆ ದಿನವೂ ಬೆಣ್ಣೆ ಕೊಡುವುದರಿಂದ ಮೂಳೆ ಗಟ್ಟಿಯಾಗುತ್ತಲ್ಲದೆ, ಅವರ ಬೆಳವಣಿಗೆಗೂ ಸಹಕಾರಿಯಾಗಿದೆ. ಬೆಣ್ಣೆಯಿಂದ ಮಾಡಿದ ತಿಂಡಿಗಳೂ ಸಹ ಅಷ್ಟು ರುಚಿಯಾಗಿರುತ್ತದೆ. ಒಂದು ಸ್ಪೂನ್ ಬೆಣ್ಣೆ ತಿಂದರೆ ಮತ್ತೆ ಬೇಕು ಎನಿಸುತ್ತದೆ. ಆರೋಗ್ಯ ವೃದ್ಧಿಗೆ ಸಹಕಾರಿಯಾಗಿರುವ ಈ ಬೆಣ್ಣೆ, ಅತಿಯಾಗಿ ಸೇವಿಸಿದರೂ ಒಳ್ಳೆಯದಲ್ಲ. ಪ್ರತೀ ದಿನ ಬೆಣ್ಣೆ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ ಇಲ್ಲಿದೆ ಮಾಹಿತಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೆಣ್ಣೆಯಲ್ಲಿ ವಿಟಮಿನ್, ಖನಿಜಾಂಶ, ಆಂಟಿ ಆಕ್ಸಿಡೆಂಟ್ ಉತ್ತಮ ಕೊಬ್ಬಿನಾಂಶವಿದ್ದು, ಹೃದಯ ಸಂಬAಧಿ ಕಾಯಿಲೆ, ಕಣ್ಣಿನ ದೃಷ್ಟಿ, ಹಾರ್ಮೋನ್‌ಗಳ ಸಮತೋಲನ, ಮೂಳೆ ಬಲಿಷ್ಠಗೊಳಿಸುವ ಗುಣವಿದೆ. 
ಮಾರುಕಟ್ಟೆ ಕಳಪೆ ಬೆಣ್ಣೆ ಸಿಗುತ್ತವೆ. ಇದರಲ್ಲಿ ಟ್ರಾನ್ಸ್ ಕೊಬ್ಬುಗಳು ಮತ್ತು ಬಣ್ಣಗಳಿಂದ ತುಂಬಿರುತ್ತವೆ. ಮಾರ್ಕೆಟಿಂಗ್ ಹಕ್ಕುಗಳ ಹೊರತಾಗಿಯೂ ಆರೋಗ್ಯಕ್ಕೆ ಪ್ರಯೋಜನ ನೀಡುವುದಿಲ್ಲ. ಏಕೆಂದರೆ ಇದರಲ್ಲಿ ಬೇಡದ ಅನೇಕ ಅಂಶಗಳನ್ನು ಹಾಕಿರುತ್ತಾರೆ. ಇವು ಆರೋಗ್ಯಕ್ಕೆ ಕುತ್ತು ತರುತ್ತವೆ. ಹಾಗಾಗಿ ಸಾವಯವ , ನೈಸರ್ಗಿಕ ಬೆಣ್ಣೆಯನ್ನು ಆರಿಸುವುದು ಒಳ್ಳೆಯದು. ಮನೆಯಲ್ಲೇ ಹಾಲಿನ ಕೆನೆ ತೆಗೆದು ಅದರಿಂದ ಬೆಣ್ಣೆ ಮಾಡುವುದು ಇನ್ನೂ ಒಳ್ಳೆಯದು. ಉಪ್ಪು ಸಹಿತ ಅಥವಾ ರಹಿತ ಬಯಸಿದಲ್ಲಿ ನೀವು ಶುದ್ಧವಾದ, ಹಸುವಿನ ಹಾಲಿನಿಂದ ಮಾಡಿದ ಹೆಚ್ಚು ಪೌಷ್ಟಿಕಾಂಶದ ವಸ್ತುವಿನ ಪ್ರಯೋಜನಗಳನ್ನು ಪಡೆಯುತ್ತೀರಿ. 

ಬೆಣ್ಣೆ ಸೇವಿಸುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು-ಒಂದು ಅಧ್ಯಯನದ ಪ್ರಕಾರ ನಿಯಮಿತವಾದ ಬೆಣ್ಣೆಯನ್ನು ಮಿತವಾಗಿ ಸೇವಿಸುವುದಿಂದ ಶೇ.69ರಷ್ಟು ಹೃದಯ ಸಂಬAಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಏಕೆಂದರೆ ಇದರಲ್ಲಿ ಉತ್ತಮವಾದ ವಿಟಮಿನ್ ಕೆ ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು, ಅಪಧಮನಿಯ ಕ್ಯಾಲ್ಸಿಫಿಕೇಶನ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಗಟ್ಟಿಯಾದ ಅಪಧಮನಿಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಬೆಣ್ಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳುವ ವಿಟಮನಿನ್ ಎ ಇದೆ. ಇದು ಹಾರ್ಮೋನ್‌ಗಳನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಥೈರಾಯ್ಡ್ ಕಾರ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. 100 ಗ್ರಾಂ ಬೆಣ್ಣೆಯನ್ನು ದಿನವೂ ಸೇವಿಸಿದರೆ ಶೇ. 49ರಷ್ಟು ವಿಟಮಿನ್ ಎ ಅನ್ನು ಪೂರೈಸುತ್ತದೆ ಎಂದು ಅಧ್ಯಯನದಿಂದ ತಿಳಿದಿದೆ. 

ಲೌರಿಕ್ ಆಸಿಡ್ ಎಂಬುದು ಉತ್ತಮವಾದ ಆಂಟಿ ಫಂಗಲ್ ಕಾಂಪೌಡ್. ಇದು ಬೆಣ್ಣೆಯಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ಫಂಗಲ್ ಇನ್ಫೆಕ್ಷನ್ ಆಗುವುದನ್ನು ತಡೆಯುತ್ತದಲ್ಲದೆ, ಕ್ಯಾಂಡಿಡಾ ಬೆಳವಣಿಗೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ. 

ಶುದ್ಧ ಬೆಣ್ಣೆಯಲ್ಲಿ ಸೆಲೆನಿಯಂ ಅತ್ಯುತ್ತಮ ಮೂಲವಾಗಿದೆ. ಇದು ಪುರುಷರು ಹಾಗೂ ಮಹಿಳೆಯರಿಗೆ ಬೇಕಾದ ಖನಿಜಾಂಶದ ಫಲವತ್ತತೆತನ್ನು ಹೆಚ್ಚಿಸುತ್ತದೆ. ಹೆಚ್ಚು ಬೆಣ್ಣೆ ತಿನ್ನುವುದರಿಂದ ಕುಟುಂಬವನ್ನು ಪ್ರಾರಂಭಿಸುವ ಸಾಧ್ಯತೆಗಳನ್ನು ಸುಧಾರಿಸುತ್ತದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ. 

ಬೆಣ್ಣೆ ಸೇವನೆಯಿಂದ ರಾತ್ರಿ ಕುರುಡುತನ ಮತ್ತು ಮ್ಯಾಕ್ಯುಲರ್ ಡಿಜನರೇಶನ್ ಅನ್ನು ತಡೆಯುತ್ತದೆ. ಏಕೆಂದರೆ ಇದರಲ್ಲಿ ಹೀರಿಕೊಳ್ಳುವ ಗುಣವಿರುವ ವಿಟಮಿನ್ ಎ ಹೇರಳವಾಗಿದೆ. ಇದು ಆರೋಗ್ಯಕರ ಕಣ್ಣುಗಳನ್ನು ಕಾಪಾಡಿಕೊಳ್ಳು ಸಹಕರಿಸುತ್ತದೆ.

ಶೀತ ಮತ್ತು ಜ್ವರವನ್ನು ಎದುರಿಸಲು ಗರಿಷ್ಠ ಶಕ್ತಿಯನ್ನು ಬೆಣ್ಣೆ ಸೇವನೆಯಿಂದ ಪಡೆಯಬಹುದು. ಅಷ್ಟೇ ಅಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಮೆಗಾ 3(Omega 3) ಕೊಬ್ಬಿನಾಮ್ಲವನ್ನು ಇದು ಪೂರೈಸುತ್ತದೆ. 

ಬೆಣ್ಣೆಯಲ್ಲಿ ಕ್ಯಾಲ್ಶಿಯಂ ಮತ್ತು ವಿಟಮಿನ್ ಡಿ ಅಂಶಗಳು ಹೇರಳವಾಗಿದೆ. ಇದು ದೇಹದಲ್ಲಿನ ಮೂಳೆಗಳನ್ನು ಬಲಿಷ್ಠಗೊಳಿಸಲು ಸಹಕರಿಸುತ್ತದೆ. ವಿಟಮಿನ್ ಡಿ ಕ್ಯಾಲ್ಶಿಯಂ ಹೀರಿಕೊಳ್ಳಲು ಉತ್ತೇಜಿಸುತ್ತದಲ್ಲದೆ, ಮೂಳೆಯನ್ನು ಸರಿಪಡಿಸುವ ಹಾಗೂ ಬಲಿಷ್ಠಗೊಳಿಸಲು ಸಹಕರಿಸುತ್ತದೆ.

ಸಂಯೋಜಿತ ಲಿನೋಲಿಯಿಕ್ ಆಸಿಡ್ ಅಂಶವು ಬೆಣ್ಣೆಯಲ್ಲಿದೆ. ಇದು ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ. ಸಿಎಲ್‌ಎ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹದಲ್ಲಿನ ವಿಷತ್ವವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯ ವಿರುದ್ಧ ಹೋರಾಡುವ ಗುಣವಿದೆ ಎಂದು ತಿಳಿದುಬಂದಿದೆ.

ಬೆಣ್ಣೆಯಲ್ಲಿ ವಿಟಮಿನ್ ಎ, ಇ,ಡಿ ಮತ್ತು ಕೆ, ಕ್ಯಾಲ್ಶಿಯಂ, ಸೆಲೆನಿಯಂ, ರೋಮಿಯಂ, ತಾಮ್ರ, ಮ್ಯಾಂಗನೀಸ್ ಹೆಚ್ಚಿನ ಪ್ರಮಾಣದಲ್ಲಿದೆ. ದಿನವೂ ಬೆಣ್ಣೆ ಸೇವಿಸುವುದರಿಂದ ದೇಹದ ಪ್ರತೀ ವ್ಯವಸ್ಥೆಗಳು ಉತ್ತಮವಾಗಿರುವಂತೆ ನೋಡಿಕೊಳ್ಳುತ್ತದೆ.

Related Post

Leave a Comment