ಈ ರಾಶಿಯವರಿಗೆ ದುಡ್ಡು ಬೇಡ ಅಂದ್ರೂ ಹರಿದು ಬರುತ್ತೆ!

ಶಿವ ಭಕ್ತರಿಗೆ ಶಿವರಾತ್ರಿ ಹಬ್ಬವು ತುಂಬಾ ವಿಶೇಷವಾಗಿದೆ. ಈ ದಿನದಂದು ವಿಶೇಷ ಯೋಗಗಳು ರೂಪುಗೊಳ್ಳುತ್ತಿದ್ದು, ಇದರ ಶುಭ ಪರಿಣಾಮದಿಂದ 3 ರಾಶಿಗಳ ಬದುಕು ಬದಲಾಗಲಿದೆ ಎನ್ನಲಾಗುತ್ತಿದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸನಾತನ ಧರ್ಮದಲ್ಲಿ ಭಗವಾನ್ ಶಿವನಿಗೆ ಹಲವಾರು ಭಕ್ತರಿದ್ದಾರೆ. ಹಾಗಾಗಿ ಶಿವರಾತ್ರಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಬಾರಿ ಮಹಾಶಿವರಾತ್ರಿ 18 ಫೆಬ್ರವರಿ 2023 ರಂದು ಬರುತ್ತದೆ. ಈ ದಿನದಂದು ಶಿವ ಭಕ್ತರು ತಮ್ಮ ದೇವರ ಆಶೀರ್ವಾದವನ್ನು ಪಡೆಯಲು ಉಪವಾಸ ಮತ್ತು ಪೂಜೆಯನ್ನು ಮಾಡುತ್ತಾರೆ.

ಧಾರ್ಮಿಕ ನಂಬಿಕೆಗಳ ಪ್ರಕಾರ, ತಾಯಿ ಮತ್ತು ಶಿವ ಮಹಾಶಿವರಾತ್ರಿಯಂದು ಮದುವೆ ಆಗಿದ್ದರಂತೆ. ಅಲ್ಲದೇ, ಈ ಬಾರಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಹಾಶಿವರಾತ್ರಿಯಂದು ಅಪರೂಪದ ಯೋಗವೊಂದು ನಡೆಯುತ್ತಿದ್ದು, 3 ರಾಶಿಯವರಿಗೆ ಅದೃಷ್ಟ ಹೆಚ್ಚಾಗಲಿದೆಯಂತೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಹಾಶಿವರಾತ್ರಿಯಂದು ಮೇಷ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ. ಈ ಹಬ್ಬದ ಸಮಯದಲ್ಲಿ ಮೇಷ ರಾಶಿಯ ಜನರು ಹೊಸ ಆದಾಯದ ಮೂಲಗಳನ್ನು ಪಡೆಯುತ್ತಾರೆ ಮತ್ತು ಅವರ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ.ಅಲ್ಲದೇ, ಈ ಸಮಯದಲ್ಲಿ ಹಿಂದೆ ಬಾಕಿ ಉಳಿದಿದ್ದ ಕೆಲಸಗಳು ಸಹ ಮುಗಿಯಲಿದ್ದು, ಇದರಿಂದ ಕಷ್ಟಗಳು ನಿವಾರಣೆಯಾಗುತ್ತದೆ. ಶಿವರಾತ್ರಿಯ ನಂತರ ಸಂಪತ್ತು ನಿಮ್ಮನ್ನ ಹುಡುಕಿ ಬರಲಿದೆ ಎನ್ನಬಹುದು.

ಜ್ಯೋತಿಷ್ಯದ ಪ್ರಕಾರ, ಮಹಾಶಿವರಾತ್ರಿಯು ಕಟಕ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಈ ಸಮಯದಲ್ಲಿ ಕಟಕ ರಾಶಿಯವರಿಗೆ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ ಹಾಗೆಯೇ ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಹಾಶಿವರಾತ್ರಿಯು ಧನಸ್ಸು ರಾಶಿಯವರಿಗೆ ಬಹಳ ವಿಶೇಷವಾಗಿರುತ್ತದೆ. ಈ ಸಮಯದಲ್ಲಿ ಧನು ರಾಶಿಯವರ ಆರೋಗ್ಯ ಸುಧಾರಿಸುತ್ತದೆ, ಹೊಸ ಉದ್ಯೋಗ ಸಿಗುವ ಸಾಧ್ಯತೆಗಳಿವೆ. ಹಣ ಗಳಿಸಬಹುದು, ವ್ಯಾಪಾರದಲ್ಲಿ ಲಾಭ ಸಹ ಹೆಚ್ಚಾಗಬಹುದು.ಇನ್ನು ಮಹಾಶಿವರಾತ್ರಿಯಂದು ಶಿವಲಿಂಗಕ್ಕೆ ರುದ್ರಾಭಿಷೇಕವನ್ನು ಮಾಡುವುದು ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ . ಈ ದಿನದಂದು ರುದ್ರಾಭಿಷೇಕ ಮಾಡುವುದರಿಂದ ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.

Related Post

Leave a Comment