ಈ ಮಿಶ್ರಣ ಕುಡಿದರೆ 7 ದಿನದಲ್ಲಿ ಮೂಲವ್ಯಾಧಿ ಮಂಗ ಮಾಯವಾಗುತ್ತದೆ!Piles treatment in kannada

ಮೂರೇ ನಿಮಿಷದಲ್ಲಿ ತಯಾರಿಸಿ ಮೂಲವ್ಯಾಧಿ ಮನೆ ಮದ್ದು.7 ದಿನದಲ್ಲಿ ಮೂಲವ್ಯಾದಿ ಮಂಗ ಮಾಯವಾಗುತ್ತದೆ. ಸರಿಯಾದ ಜೀವನಶೈಲಿ ಹಾಗೂ ಆಹಾರ ಕ್ರಮತೆ ಕೊರತೆಯಿಂದಗಿ ಕಾಣಿಸಿಕೊಳ್ಳುವ ಮೂಲವ್ಯಾಧಿಗೆ ಜನರು ಇಂದಿಗೂ ಭಯಪಡುತ್ತಾರೆ. ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲು ಆಗದ ಅನುಭವಿಸಲು ಆಗದೆ ಒಳಗೊಳಗೆ ಚಿತ್ರಹಿಂಸೆ ನೀಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೂಲವ್ಯಾಧಿ ಚಿಕಿತ್ಸೆ ಗೆ ಈ ಸರಳವಾದ ಮನೆಮದ್ದನ್ನು ಬಳಸಿದರೆ ಸಾಕು. ಬೆಳಗ್ಗೆ ಒಂದು ಲೋಟ ಹಾಲು ತೆಗೆದುಕೊಂಡು ಒಂದು ನಿಂಬೆ ಹಣ್ಣಿನ ರಸವನ್ನು ಇಂಡಬೇಕು. ನಂತರ ಹಾಲು ಹೊಡೆಯುವ ಮುನ್ನವೇ ವೇಗವಾಗಿ ಕುಡಿಯಿರಿ. ಈ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ 7 ದಿನ ಕುಡಿಯಿರಿ. ನಿಂಬೆಹಣ್ಣಿನಲ್ಲಿ ಆಸಿಡ್ ಮಲದ್ವಾರ ಸಂಬಂಧಿಸಿದ ಸಮಸ್ಯೆಗಳನ್ನು ದೂರಮಾಡುತ್ತದೆ. ಈ ನಿಯಮಗಳನ್ನು ಪಾಲಿಸಿ

ಫಾಸ್ಟ್ ಫುಡ್ ತಿನ್ನಬಾರದು,ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನಬಾರದು,ಅತಿಯಾದ ಖಾರದ ಪದಾರ್ಥಗಳನ್ನು ತಿನ್ನಬೇಡಿ,ಸಾಧ್ಯವಾದಷ್ಟು ಮೊಸರು, ಮಜ್ಜಿಗೆ ಬಳಸಿ,4-5 ಲೀಟರ್ ನೀರು ಕುಡಿಯಿರಿ. ನಿಮಗೆ 7 ದಿನಗಳ ನಂತರ ಸಮಸ್ಯೆ ಪರಿಹಾರವಾಗದಿದ್ದರೆ ವೈದ್ಯರನ್ನು ಭೇಟಿ ಮಾಡಿ. ದೇಹದಲ್ಲಿ ಅತಿಯಾದ ಶಾಖ ಉತ್ಪತ್ತಿ ಮಾಡುವ ಪದಾರ್ಥವನ್ನು ಸೇವಿಸಬಾರದು. ಮಲವಿಸರ್ಜನೆ ತಡೆಯಬಾರದು. ಒತ್ತಡ ವೇರಿ ಮಲವಿಸರ್ಜನೆ ಮಾಡಬಾರದು. ಮೂಲವ್ಯಾದಿ ಪೀಡಿತರು ಉಪವಾಸ ಮಾಡಬೇಡಿ. ಹೆಚ್ಚು ತಾಜಾ ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment