ಪ್ರತಿದಿನ ಒಂದು ಮೂಸಂಬಿ ಹಣ್ಣು 15 ದಿನ ತಿಂದರೆ ಏನಾಗುತ್ತೆ ಗೊತ್ತಾ?

0 57

ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ಪಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ. ಹಾಗೆಯೇ ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ. ಅಷ್ಟೇ ಅಲ್ಲದೆ ಶೀತ ಮತ್ತು ಕೆಮ್ಮಿಗೆ ಈ ಹಣ್ಣು ಅತ್ಯುತ್ತಮ ಪರಿಹಾರವಾಗಿದೆ.

ಹವಾಮಾನದ ಬದಲಾವಣೆ ಸಮಯದಲ್ಲಿ ಶೀತ, ಜ್ವರ, ಅಸ್ವಸ್ಥತೆಮುಂತಾದ ಸಮಸ್ಯೆಗಳು ಕಾಣಿಸುತ್ತದೆ. ಇದಕ್ಕೆ ಮುಖ್ಯ ಕಾರಣ ಈ ಸಂದರ್ಭದಲ್ಲಿ ನಾವು ಸೇವಿಸುತ್ತಿರುವ ಆಹಾರ ಎನ್ನಬಹುದು. ಇಂತಹ ಸಮಯದಲ್ಲಿ ನಾವು ಕೆಲ ಹಣ್ಣು-ಹಂಪಲುಗಳನ್ನು ಸೇವಿಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಇಂತಹ ಹಣ್ಣುಗಳಲ್ಲಿ ಮೂಸಂಬಿ ಕೂಡ ಒಂದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತವೆ. ಹಾಗೆಯೇ ಫೈಬರ್ ಅಂಶ ಕೂಡ ಇದರಲ್ಲಿದೆ. ಈ ಹಣ್ಣಿನ ರಸವನ್ನು ಕುಡಿಯುವುದರಿಂದ ಅಥವಾ ಈ ಹಣ್ಣನ್ನು ತಿನ್ನುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸ್ಕರ್ವಿ ಒಂದು ಕಾಯಿಲೆಯಾಗಿದ್ದು, ಈ ಸಮಸ್ಯೆ ಕಾಣಿಸಿಕೊಂಡರೆ ಒಸಡುಗಳಿಂದ ರಕ್ತಸ್ರಾವವಾಗುತ್ತವೆ. ಈ ರೋಗವು ವಿಟಮಿನ್ ಸಿ ಕೊರತೆಯಿಂದ ಉಂಟಾಗುತ್ತದೆ. ಮೂಸಂಬಿ ರಸದಲ್ಲಿ ಬಹಳಷ್ಟು ವಿಟಮಿನ್ ಸಿ ಇದ್ದು, ಇದು ಈ ಕಾಯಿಲೆಯನ್ನು ಹೋಗಲಾಡಿಸಲು ಸಹಕಾರಿಯಾಗಿದೆ.ಮೂಸಂಬಿ ರಸ ಜೀರ್ಣಕಾರಿ ಚಟುವಟಿಕೆಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಆಮ್ಲ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹಾಗೆಯೇ ಹೊಟ್ಟೆಯ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ.

ಮೂಸಂಬಿ ರಸವನ್ನು ಕುಡಿಯುವುದರಿಂದ, ರಕ್ತ ಪರಿಚಲನೆ ಸರಿಯಾಗಿ ನಡೆಯುತ್ತದೆ. ಹಾಗೆಯೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿನಿತ್ಯ ಮೂಸಂಬಿ ರಸವನ್ನು ಕುಡಿಯುವುದರಿಂದ ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.

ಈ ಹಣ್ಣು ರಕ್ತದ ಜೀವಕೋಶಗಳಲ್ಲಿ ಎಲೆಕ್ಟ್ರೋಲೈಟ್​ ಸಮತೋಲನ ಕಾಪಾಡಿಕೊಳ್ಳುವಲ್ಲಿ ಈ ಅಂಶಗಳು ಸಹಾಯಕವಾಗಿದೆ. ಈ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ಪಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ. ಹಾಗೆಯೇ ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ. ಅಷ್ಟೇ ಅಲ್ಲದೆ ಶೀತ ಮತ್ತು ಕೆಮ್ಮಿಗೆ ಈ ಹಣ್ಣು ಅತ್ಯುತ್ತಮ ಪರಿಹಾರವಾಗಿದೆ.

Leave A Reply

Your email address will not be published.