ಒಣದ್ರಾಕ್ಷಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೇಂದರೆ!

ದ್ರಾಕ್ಷಿಯನ್ನು ಬಿಸಿಲಿನಲ್ಲಿ ಒಣಗಿಸಿ ಅದರಿಂದ ಒಣದ್ರಾಕ್ಷಿಯನ್ನು ತಯಾರಿಸಲಾಗುತ್ತದೆ. ಇದು ಅಡುಗೆ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕ್ಕೂ ಹಲವಾರು ಬಗೆಯ ಲಾಭಗಳು ಇವೇ. ಇದರಲ್ಲಿ ವಿಟಮಿನ್ ಗಳು ಖನಿಜಗಳು, ಆಂಟಿ ಆಕ್ಸಿಡೆಂಟ್, ನ್ಯೂಟ್ರೈನ್ ಗಳು ಇತ್ಯಾದಿ ಅಂಶಗಳು ಇವೇ.ಇದು ನಿಮ್ಮ ದೇಹಕ್ಕೆ ಹಲವಾರು ಬಗೆಯ ಲಾಭಗಳನ್ನು ನೀಡುತ್ತದೆ. ಆದರೆ ಅತಿಯಾಗಿ ಸೇವನೆ ಮಾಡಿದರೆ ಅದು ಆರೋಗ್ಯದ ಮೇಲೆ ಅಡ್ಡ ಪರಿಣಾಮವನ್ನು ಬಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಧಿಕ ರಕ್ತದ ಒತ್ತಡವು ಹಲವಾರು ರೀತಿಯ ಸಮಸ್ಸೆಗಳನ್ನು ಉಂಟು ಮಾಡಬಹುದು. ಇದರಿಂದ ಆಪಾದಮಾನಿ ಸಮಸ್ಸೆ, ಹೃದಯಘಾತ, ಪರ್ಶವಾಯು, ರಕ್ತ ನಾಳಗಳಲ್ಲಿ ಬ್ಲಾಕ್ ಆಗಬಹುದು.ಅದರೆ ಒಣದ್ರಾಕ್ಷಿ ಎಲ್ಲಾ ಸಮಸ್ಯೆಗೂ ತುಂಬಾನೇ ಪರಿಣಾಮಕಾರಿ.ಅದರೆ ಇದರಲ್ಲಿ ಹೆಚ್ಚಿನ ಪ್ರಮಾಣದ ಫೋಟೊಸಿಯಂ ಅಂಶ ಇರುವುದರಿಂದ ಅತಿಯಾಗಿ ತಿಂದರೆ ರಕ್ತದ ಒತ್ತಡವು ತೀವ್ರ ಕುಸಿತ ಕಂಡು ಅದರಿಂದ ಬೇರೆ ಸಮಸ್ಸೆಗಳು ಉಂಟಾಗುತ್ತದೆ.

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಒಣದ್ರಾಕ್ಷಿ ಒಳ್ಳೆಯದಲ್ಲ. ಒಣ ದ್ರಾಕ್ಷಿಯಲ್ಲಿ ಸಕ್ಕರೆ ಅಂಶ ಅಧಿಕವಾಗಿ ಇರುವುದರಿಂದ ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸದೆ ಇದ್ದರೆ ಒಳ್ಳೆಯದು.

ಒಣದ್ರಾಕ್ಷಿಯಲ್ಲಿ ವಿಟಮಿನ್ ಮತ್ತು ಖನಿಜಾಂಶಗಳು ಹೆಚ್ಚಾಗಿರುವುದರಿಂದ ಇದು ಆರೋಗ್ಯವನ್ನು ಮತ್ತು ಸೌಂದರ್ಯ ವರ್ಧಕವಾಗಿ ಕೆಲಸ ಮಾಡುತ್ತದೆ.ಅದರೆ ಕೆಲವರಿಗೆ ಇದರಿಂದ ಅಲರ್ಜಿ ಉಂಟಾಗಬಹುದು. ಮುಖ್ಯವಾಗಿ ಬ್ಯಾಕ್ಟೀರಿಯಾದ ಸೋಂಕು ಶ್ವಾಸ ಕೋಶದಲ್ಲಿ ಕಫ ಹೆಚ್ಚಳ ಮೂಗು ಗಟ್ಟುವಿಕೆ ಮೂಗು ಸೋರುವಿಕೆ ಉಸಿರಾಟದ ತೊಂದರೆ ಉಬ್ಬಸ ಕೆಮ್ಮು ಎದೆ ಕಟ್ಟುವಿಕೆ ಅತಿಸಾರ ವಾಂತಿ ಹೊಟ್ಟೆ ನೋವು ತೀವ್ರ ಎದೆ ಬಡಿತ ಇತ್ಯಾದಿ ಸಮಸ್ಯೆಗಳು ಎದುರಾಗಬಹುದು.ಇನ್ನು ಉತ್ತಮ ಆರೋಗ್ಯ ಲಾಭಕ್ಕೆ ದಿನಕ್ಕೆ ಹತ್ತು ಒಣ ದ್ರಾಕ್ಷಿಯನ್ನು ಸೇವಿಸಿದರೆ ಸಾಕು.ಇನ್ನು ಒಣ ದ್ರಾಕ್ಷಿ ಹಾಗೆ ಸೇವಿಸಬೇಡಿ ಆದಷ್ಟು ತೊಳೆದು ಸೇವಿಸಿ.

Related Post

Leave a Comment