ಫೆಬ್ರವರಿ 27 ರಿಂದ ಗ್ರಹಗಳ ರಾಜಕುಮಾರನ ವಿಶೇಷ ಕೃಪೆಯಿಂದ ಈ 3 ರಾಶಿಗಳಿಗೆ ರಾಜಯೋಗ!

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರನೆಂದೇ ಕರೆಯಲಾಗುವ ಬುಧದೇವ ಕುಂಭ ರಾಶಿಯಲ್ಲಿ ಗೋಚರಿಸಲಿದ್ದಾನೆ. ಬುಧನ ಈ ಕುಂಭ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ 3 ರಾಶಿಗಳ ಜಾತಕದವರಿಗೆ ಇದರಿಂದ ವಿಶೇಷ ಲಾಭ ಸಿಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ನಕ್ಷತ್ರಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಬದಲಾಯಿಸುತ್ತಲೇ ಇರುತ್ತವೆ. ಗ್ರಹ-ನಕ್ಷತ್ರಗಳ ಈ ಗೋಚರ  ಮಾನವ ಜೀವನ ಮತ್ತು ಭೂಮಿಯ ಮೇಲೆ ಪ್ರಭಾವ ಬೀರುತ್ತದೆ. ಇನ್ನೊಂದೆಡೆ ಗ್ರಹದ ಸಂಚಾರ ಅಥವಾ ನಡೆ ಪರಿವರ್ತನೆ ಕೆಲವರಿಗೆ ಧನಾತ್ಮಕ ಮತ್ತು ಕೆಲವರಿಗೆ ಋಣಾತ್ಮಕವಾಗಿರುತ್ತದೆ. ಫೆಬ್ರವರಿ 27 ರಂದು ಬುಧ ಗ್ರಹವು ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಬುಧನ ಈ ಕುಂಭ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮಳೆ ಪ್ರಭಾವ ಬೀರಲಿದೆ.ಅದರಲ್ಲಿಯೂ ವಿಶೇಷವಾಗಿ ಬುಧನ ಈ ಸಂಚಾರವು 3 ರಾಶಿಗಳ ಜನರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,

ಮಕರ ರಾಶಿ–ಬುಧದ ಸಂಚಾರವು ನಿಮಗೆ ಪ್ರಯೋಜನಕಾರಿ ಸಾಬೀತಗಲಿದೆ. ಏಕೆಂದರೆ ಈ ಸಂಚಾರವು ನಿಮ್ಮ ರಾಶಿಯಿಂದ ದ್ವಿತೀಯ ಭಾವದಲ್ಲಿ  ಸಂಭವಿಸಲಿದೆ. ಇದನ್ನು ಹಣ ಮತ್ತು ಮಾತಿನ ಸ್ಥಾನ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನೀವು ಹಠಾತ್ ಹಣವನ್ನು ಪಡೆಯಬಹುದು. ಅಲ್ಲದೆ, ಈ ಸಮಯದಲ್ಲಿ ಹಣದ ಬಗ್ಗೆ ಕೆಲ ನಿರ್ಧಾರಗಳು ನಿಮ್ಮ ನಿಮ್ಮ ಪರವಾಗಿರಲಿವೆ. ಇದರೊಂದಿಗೆ, ಈ ಅವಧಿಯು ವ್ಯಾಪಾರ ವರ್ಗದ ಜನರಿಗೆ ಸಾಕಷ್ಟು ಪ್ರಯೋಜನಕಾರಿ ಸಾಬೀತಾಗಲಿದೆ. ಈ ಸಮಯದಲ್ಲಿ ನೀವು ಹಳೆಯ ಹೂಡಿಕೆಗಳಿಂದಲೂ ಪ್ರಯೋಜನ ಪಡೆಯುವಿರಿ. ಆದರೆ ಈ ಅವಧಿಯಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಿಂಹ ರಾಶಿ–ಬುಧನ ಕುಂಭ ಗೋಚರ ನಿಮಗೆ ಮಂಗಳಕರ ಮತ್ತು ಫಲಪ್ರದ ಸಾಬೀತಾಗಲಿದೆ. ಏಕೆಂದರೆ ಈ ಸಂಚಾರವು ನಿಮ್ಮ ರಾಶಿಯಿಂದ ಸಪ್ತಮ ಭಾವದಲ್ಲಿ ಸಂಭವಿಸಲಿದೆ. ಇದನ್ನು ವೈವಾಹಿಕ ಜೀವನ ಮತ್ತು ಪಾಲುದಾರಿಕೆಯ ಸ್ಥಳವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ನೀವು ಈ ಅವಧಿಯಲ್ಲಿ ನಿಮ್ಮ ಸಂಗಾತಿಯೊಂದಿಗೆ ಉತ್ತಮ ಹೊಂದಾಣಿಕೆಯನ್ನು ಹೊಂದಿರುತ್ತೀರಿ. ಇದರೊಂದಿಗೆ, ಈ ಅವಧಿಯು ಕೆಲಸದ ವಿಷಯದಲ್ಲಿ ತುಂಬಾ ಉತ್ತಮವಾಗಿರುತ್ತದೆ. ತಮ್ಮ ಸಂಗಾತಿಯ ಹೆಸರಿನಲ್ಲಿ ವ್ಯಾಪಾರ ಮಾಡುವವರಿಗೆ, ಈ ಅವಧಿಯು ತುಂಬಾ ಯಶಸ್ಸಿನಿಂದ ಕೂಡಿರುತ್ತದೆ. ಇದೇ ವೇಳೆ ಈ ಅವಧಿಯಲ್ಲಿ, ನೀವು ಪಾರ್ಟ್ನರ್ಶಿಪ್ ಕೆಲಸವನ್ನು ಸಹ ಪ್ರಾರಂಭಿಸಬಹುದು, ಅದು ಲಾಭದ ಸಾಮರ್ಥ್ಯವನ್ನು ಹೊಂದಿದೆ.

ವೃಷಭ ರಾಶಿ–ವೃಷಭ ರಾಶಿಯವರಿಗೆ ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ಬುಧ ಸಂಕ್ರಮಣವು ಮಂಗಳಕರವೆಂದು ಸಾಬೀತಾಗಲಿದೆ. ಏಕೆಂದರೆ ಬುಧ  ನಿಮ್ಮ ಸಂಕ್ರಮಣದ ಜಾತಕದ ದಶಮೇಶನಾಗಿರಲಿದ್ದಾನೆ. ಹೀಗಾಗಿ   ಈ ಸಮಯದಲ್ಲಿ ನೀವು ಕೆಲಸ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯಬಹುದು. ಇದರೊಂದಿಗೆ, ಈ ಅವಧಿಯು ವ್ಯಾಪಾರ ವರ್ಗದ ಜನರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ವ್ಯಾಪಾರವು ಸಾಕಷ್ಟು ಪ್ರಗತಿ ಹೊಂದುವ ಸಾಧ್ಯತೆ ಇದೆ.

Related Post

Leave a Comment