ತುಳಸಿ ವಿವಾಹ ಪೂಜೆ ಯಾವ ದಿಕ್ಕಿನಲ್ಲಿಟ್ಟು ಮಾಡಬೇಕು/ಪೂಜಾ “ವಿಸರ್ಜನೆ” ಯಾವ ದಿನ ಮಾಡಬೇಕು

0 50

ತುಳಸಿ ಪೂಜೆಯ ಬಗ್ಗೆ ಕೆಲವೊಂದು ಮಾಹಿತಿಗಳನ್ನು ತಿಳಿಸಿಕೊಡುತ್ತೇನೆ. ಯಾವ ದಿನದಂದು ತುಳಸಿ ಗಿಡವನ್ನು ಕೀಳಬಾರದು ಮತ್ತು ಈ ಬಾರಿ ಬಂದ ತುಳಸಿ ಹಬ್ಬ ಸೋಮವಾರದ ದಿನ ಮಾಡಬೇಕಾಗುತ್ತದೆ. ಮಾರನೇ ದಿನ ಮಂಗಳವಾರ ಬಂದಿರುವುದರಿಂದ ಯಾವತ್ತು ವಿಸರ್ಜನೆ ಮಾಡಬೇಕು? ಯಾವ ರೀತಿ ಅಲಂಕಾರ ಮಾಡಬೇಕು? ಕೆಲವರು ಕೃಷ್ಣನ ವಿಗ್ರಹ ಇಟ್ಟು ಪೂಜೆ ಮಾಡಬಹುದಾ ಎಂದು ಕೇಳುತ್ತಾರೆ?

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಮಣೆ ಇಡುವ ಸ್ಟ್ಯಾಂಡ್ ಯಿಂದ ಸುಲಭವಾಗಿ ಅಲಂಕಾರವನ್ನು ಮಾಡಬಹುದು.ಇದನ್ನು ಉಪಯೋಗಿಸಿಕೊಂಡು ದೇವರಿಗೆ ಸೀರೆಯನ್ನು ಊಡಿಸಬಹುದು.ಈ ಬಾರಿ ತುಳಸಿ ಹಬ್ಬ ಸೋಮವಾರ ಶುರು ಆಗುತ್ತಾದೆ. ಸೋಮವಾರ ಬೆಳಗ್ಗೆ 8:19 ನಿಮಿಷಕ್ಕೆ ಶುರುವಾಗಿ ಮಂಗಳವಾರ ಬೆಳಗ್ಗೆ 8:40 ಮುಕ್ತಾಯವಾಗುತ್ತದೆ. ಹಾಗಾಗಿ ಸೋಮವಾರ ಬೆಳಗ್ಗೆ ತುಳಸಿ ವಿವಾಹ ಪೂಜೆಯನ್ನು ಮಾಡಬಹುದು ಅಥವಾ ಸೂರ್ಯಾಸ್ತದ ನಂತರ ಪೂಜೆಯನ್ನು ಮಾಡಬಹುದು.

ಮಂಗಳವಾರದ ದಿನ ವಿಸರ್ಜನೆ ಮಾಡುವುದಕ್ಕೆ ಬರುವುದಿಲ್ಲ. ಸೋಮವಾರ ಪೂಜೆ ಮಾಡಿ ಸೋಮವಾರ ದಿನ ವಿಸರ್ಜನೆ ಮಾಡುವುದು ಸರಿಯಲ್ಲ. ತುಳಸಿ ವಿವಾಹ ಪೂಜೆಯನ್ನು ತುಂಬ ಸರಳವಾಗಿ ಮಾಡಿದ್ದರೆ ಏನು ವಿಸರ್ಜನೆ ಮಾಡುವುದಕ್ಕೆ ಹೋಗಬೇಡಿ. ತುಳಸಿ ವಿವಾಹ ಪೂಜೆಯನ್ನು ಮಾಡಿದ್ದಾರೆ ಬುಧವಾರದ ದಿನ ವಿಸರ್ಜನೆ ಮಾಡಬಹುದು. ಇನ್ನು ಕೃಷ್ಣನ ವಿಗ್ರಹವನ್ನು ಇಡಬಹುದು ಆದರೆ ಬಾಲಕೃಷ್ಣನ ವಿಗ್ರಹವನ್ನು ಇಟ್ಟು ಪೂಜೆ ಮಾಡುವುದಕ್ಕೆ ಬರುವುದಿಲ್ಲ.

ಇನ್ನು ಆದಷ್ಟು ತುಳಸಿ ಪೊಟ್ ಅನ್ನು ಮನೆಯ ಒಳಗೆ ತೆಗೆದುಕೊಂಡು ಸಾಲಿಗ್ರಾಮವನ್ನು ಇಟ್ಟು ಪೂಜೆಯನ್ನು ಮಾಡಬಹುದು. ಇನ್ನು ತುಳಸಿ ವಿವಾಹ ಪೂಜೆಯನ್ನು ಈಶಾನ್ಯ ಮತ್ತು ಉತ್ತರ ದಿಕ್ಕಿನಲ್ಲಿ ತುಳಸಿ ಪೊಟ್ ಇಟ್ಟು ಪೂಜೆ ಮಾಡಬಹುದು. ಪ್ರತಿದಿನವೂ ಕೂಡ ಈಶಾನ್ಯ ಮತ್ತು ಉತ್ತರ ದಿಕ್ಕಿನ ಕಡೆ ತುಳಸಿ ಪೊಟ್ ಇಟ್ಟು ಬೆಳೆಸಬಹುದು. ಆದಷ್ಟು ಮನೆಯ ಮುಖ್ಯದ್ವಾರ ತೆರೆದಾಗ ತುಳಸಿಗಿಡ ಕಾಣುವ ರೀತಿ ತುಳಸಿ ಗಿಡವನ್ನು ಇಡಬೇಕು.ಆದಷ್ಟು ಒಂದು ಕಟ್ಟೆ ಮೇಲೆ ತುಳಸಿ ಗಿಡ ಇಟ್ಟು ಬೆಳೆಸಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.