ಬಾವಲಿ ಪಕ್ಷಿ ಆಕಸ್ಮಿಕವಾಗಿ ಮನೆ ಒಳಗೆ ಬಂದರೆ ಏನನ್ನು ಸೂಚಿಸುತ್ತದೆ!

ಬಾವಲಿ ಪಕ್ಷಿಯನ್ನು ನಾವು ರಾಕ್ಷಸರ ಸ್ವರೂಪಕ್ಕೆ ಹೋಲಿಸುತ್ತೇವೆ. ಹಾಗೆಯೇ ದುಷ್ಟಶಕ್ತಿಗಳಿಂದ ನೊಂದಿರುವಂತವರಿಗೆ ಪ್ರಯೋಗ ಮಾಡಿ ಉಚ್ಚಾಟನೆಯನ್ನು ಮಾಡುವುದಕ್ಕೂ ಸಹ ಇದನ್ನು ಉಪಯೋಗಿಸುತ್ತಾರೆ. ಪುರಾಣ ಗ್ರಂಥಗಳಿಂದಲೂ ನೋಡಿಕೊಂಡು ಬಂದರು ಈ ಪಕ್ಷಿಯನ್ನು ರಾಕ್ಷಸರ ಸ್ವರೂಪ ಎಂದೇ ಹೇಳಲಾಗುತ್ತದೆ. ಆದ್ದರಿಂದ ಒಂದು ವೇಳೆ ಈ ಪಕ್ಷಿಯು ನಿಮ್ಮ ಮನೆ ಒಳಗೆ ಪ್ರವೇಶವಾಗುತ್ತಿದೆ ಮತ್ತು ಅದರ ವಾಸಸ್ಥಳವನ್ನು ನಿಮ್ಮ ಮನೆಯಲ್ಲಿ ಮಾಡಿಕೊಂಡಿದೆ ಎಂದರೆ, ಆ ಮನೆಯಲ್ಲಿ ದುಷ್ಟಶಕ್ತಿಗಳು ಜಾಸ್ತಿ ಇವೆ ಎಂಬುದನ್ನು ಸೂಚಿಸುತ್ತದೆ. ಇದರ ಜೊತೆಗೆ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಜಾಸ್ತಿ ಇರುತ್ತದೆ ಎಂಬುದನ್ನು ಸೂಚಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಾಗಾಗಿ ಆ ಮನೆಯಲ್ಲಿ ವಾಮಾಚಾರ, ತಾಂತ್ರಿಕ ಪ್ರಯೋಗ ಆಗಿದೆ ಎಂಬುದನ್ನು ತಿಳಿಸುತ್ತದೆ. ಆ ವ್ಯಕ್ತಿಯ ಮನೆಯ ಮೇಲೆ ವಾಮಾಚಾರವಾಗಿರುವುದರಿಂದ ಮುಖ್ಯವಾಗಿ ಮನೆ ಯಜಮಾನನ ಆರ್ಥಿಕ ಪರಿಸ್ಥಿತಿ, ದೈಹಿಕವಾಗಿನೊಂದು, ಅನಾರೋಗ್ಯಕ್ಕೀಡಾಗಿ ಸಾಯುವ ಒಂದು ಸನ್ನಿವೇಶವನ್ನು ಸಹ ತೋರಿಸುತ್ತದೆ.

ಬಾವಲಿ ಪಕ್ಷಿ ಮನೆಯೊಳಗೆ ಪ್ರವೇಶವಾದರೆ ಅಲ್ಲಿ ಮೃತ್ಯುವಿದೆ ಎಂಬ ಅರ್ಥವನ್ನು ನೀಡುತ್ತದೆ. ಬಾವಲಿಯು ತೀರ ಕೆಟ್ಟ,ನೀಚ, ದರಿದ್ರ ತನವನ್ನು ತರುವ ಪಕ್ಷಿ. ಆದ್ದರಿಂದ ನಿಮ್ಮ ಮನೆಯ ಅಕ್ಕಪಕ್ಕ ಎಲ್ಲೇ ಇದ್ದರೂ ಸಹ ನಿಯಂತ್ರಣ ಮಾಡಿಕೊಳ್ಳಿ.ಸುಮ್ಮಸುಮ್ಮನೆ ಬಾವಲಿ ಪಕ್ಷಿಯು ಮನೆಗೆ ಪ್ರವೇಶ ಮಾಡುವುದಿಲ್ಲ. ಏನಾದರೂ ಆ ಮನೆಗೆ ವಾಮಾಚಾರವಾಗಿದ್ದರೆ, ದುಷ್ಟಶಕ್ತಿಗಳ ಪ್ರಭಾವ ಹೆಚ್ಚಿದ್ದರೆ ಆ ಸಮಯದಲ್ಲಿ ಪ್ರವೇಶ ಮಾಡುತ್ತದೆ.

ಇದಕ್ಕೆ ಪರಿಹಾರವೆಂದರೆ, ಬಾವಲಿ ಪಕ್ಷಿಯು ಬಂದ ಸಮಯವನ್ನು ಬರೆದಿಟ್ಟುಕೊಳ್ಳಿ, ಒಂದು ದಿನ ಬರುತ್ತದೆಯೋ ಅಥವಾ ಪ್ರತಿನಿತ್ಯ ಬರುತ್ತದೆಯೊ ಎಂಬುದನ್ನು ಯೋಚನೆ ಮಾಡಿ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಆ ಪಕ್ಷಿ ಪ್ರವೇಶ ಮಾಡಿದ ಸಮಯದಲ್ಲಿ ಯಾವ ಲಗ್ನ ನಡೆಯುತ್ತಿದೆ ಎಂಬುದು ಪ್ರಶ್ನಾ ಶಾಸ್ತ್ರದಲ್ಲಿ ತಿಳಿಯುತ್ತದೆ. ಪ್ರಶ್ನಶಾಸ್ತ್ರ ದಲ್ಲಿ ತಿಳಿಯಬೇಕೆಂದರೆ ಸಮಯವನ್ನು ಸರಿಯಾಗಿ ಬರೆದು ಇಡಿ ಮತ್ತು ಜ್ಯೋತಿಷ್ಯರನ್ನು ನೀವು ಬರೆದುಕೊಂಡ ಸಮಯವನ್ನು ತೆಗೆದುಕೊಂಡು ಹೋಗಿ ಅವರನ್ನು ಕಾಣಬೇಕಾಗುತ್ತದೆ ಇದರಿಂದ ಕೊಂಚ ಪರಿಹಾರವು ಸಿಗಲಿದೆ.

Related Post

Leave a Comment