ಒಬ್ಬ ಮಹಿಳೆ ಈ 3 ಆಭರಣಗಳನ್ನು , ವಸ್ತುಗಳನ್ನು ಧರಿಸಲೇಬಾರದು ಇಲ್ಲವಾದರೆ!

ವಿವಾಹವಾದ ಮಹಿಳೆಯರಿಗೆ ಅವರದ್ದೇ ಆದ ಗಂಡನ ಮನೆಯ ನಿಯಮಗಳಿರುತ್ತವೆ ಅದನ್ನು ತಪ್ಪದೇ ಪಾಲಿಸಬೇಕು
ಇಲ್ಲವಾದರೆ ಗಂಡನ ಮನೆಯೂ ಸರ್ವನಾಶವಾಗುತ್ತದೆ ಹಾಗೂ ಗಂಡನ ಅಂತ್ಯಕ್ಕೂ ಇದು ಕಾರಣವಾಗಬಹುದು.ಅದರಲ್ಲಿಯೂ ಈ ಪ್ರಮುಖ ವಾದ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇನ್ನು ಗಂಡ ಈ 3 ಆಭರಣಗಳನ್ನು ತೊಡುವಂತೆ ಹೆಂಡತಿಗೆ ಹೇಳಿದರು ಅದನ್ನು ತೊಡಬಾರದು ಯಾಕೆಂದರೆ ಇದರಿಂದ ಲಾಭಕ್ಕಿಂತ ಹಾನಿಯೇ ಹೆಚ್ಚು.ಇನ್ನೂ ಯಾವ 3 ಆಭರಣಗಳನ್ನು , ವಸ್ತುಗಳನ್ನು ಮುದುವೆಯಾದ ಸ್ತ್ರೀಯರು ಧರಿಸಲೇ ಬಾರದು ಎಂದು ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯಾವುದೇ ವಿವಾಹಿತ ಸ್ತ್ರೀಯು ಪೂರ್ತಿಯಾಗಿ ಶುಭ್ರವಾಗಿ ಇರುವ ಬಟ್ಟೆಗಳನ್ನು ಧರಿಸಲೇ ಬಾರದುಏಕೆಂದರೆ ಇದರಿಂದ ನಿಮ್ಮ ಮತ್ತು ಗಂಡನ ಗೌರವಕ್ಕೆ ಧಕ್ಕೆ ಉಂಟಾಗಬಹುದು.ಇನ್ನು ಈಗಿನ ಕಾಲಮಾನದಲ್ಲಿ ಫ್ಯಾಷನ್ ಹೆಸರಿನಲ್ಲಿ ಶುಭ್ರವಾದ ಬಟ್ಟೆಗಳನ್ನು ತೊಟ್ಟು ಅಡ್ಡಾಡುತ್ತಾರೆ ಆದರೆ ಹೀಗೆ ಯಾವುದೇ ಕಾರಣಕ್ಕೂ ಮಾಡಬಾರದು ಇದರಿಂದ ಆರ್ಥಿಕವಾಗಿ ನಷ್ಟವುಂಟಾಗುತ್ತದೆ.ಯಾವುದೇ ಕಾರಣಕ್ಕೂ ವಿವಾಹಿತ ಸ್ತ್ರೀಯರು ಪೂರ್ತಿ ಬಿಳಿಯಾದ , ಬಿಳಿಯ ವರ್ಣದ ಬಟ್ಟೆಗಳನ್ನು ಧರಿಸಬಾರದು ಏಕೆಂದರೆ ಇದರಿಂದ ಪತಿವ್ರತೆಯ ಧರ್ಮವು ನಾಶವಾಗಿ ಹೋಗುತ್ತದೆ ಹಾಗೂ ಗಂಡ ಹೆಂಡತಿ ಸಂಬಂಧಗಳಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.

ಇನ್ನು ನಿಮಗೆ ಬಿಳಿಯ ಬಣ್ಣದ ಬಟ್ಟೆಗಳು ಹೆಚ್ಚು ಇಷ್ಟವಾಗುತ್ತದೆ ಎನ್ನುವುದಾದರೆ ಬಿಳಿ ಬಣ್ಣದ ಬಟ್ಟೆಯಲ್ಲಿ ಯಾವುದಾದರೂ ಡಿಸೈನ್ ಇರುವಂತಹ ಬಟ್ಟೆಗಳನ್ನು ಧರಿಸಿ.ಚಿನ್ನದ ಆಭರಣಗಳು ಈಗಿನ ಕಾಲದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಹೆಚ್ಚು ಚಿನ್ನದ ಆಭರಣಗಳ ಮೊರೆಯನ್ನು ಹೋಗುತ್ತಾರೆಹಾಗೂ ಕಾಲುಗಳಿಗೆ ಚಿನ್ನದ ಗೆಜ್ಜೆ ಹಾಗೂ ಚಿನ್ನದ ಕಾಲುಂಗುರಗಳನ್ನು ಧರಿಸುತ್ತಾರೆ.ಇನ್ನು ಹೀಗೆ ಮಾಡುವುದು ಬಹಳ ಅಶುಭವಾಗಿದೆ. ಮದುವೆಯಾದ ಸ್ತ್ರೀಯಾಗಲಿ ಅಥವಾ ಅವಿವಾಹಿತ ಸ್ತ್ರೀಯರಾಗಲಿ , ಪುರುಷರಾಗಲಿ ಸೊಂಟದ ಕೆಳಭಾಗದಲ್ಲಿ ಯಾವುದೇ ಕಾರಣಕ್ಕೂ ಚಿನ್ನವನ್ನು ಧರಿಸಬಾರದು ಹೀಗೆ ಮಾಡುವುದರಿಂದ ದುರದೃಷ್ಟ ಎದುರಾಗುತ್ತಾದೆ.

ಸಿಂಧೂರ ಮತ್ತು ಮಂಗಳಸೂತ್ರದ ಮಹತ್ವ:ಮದುವೆಯಾದ ಸ್ತ್ರೀಯರು ಯಾವುದೇ ಕಾರಣಕ್ಕೂ ಸಿಂಧೂರವಿಲ್ಲದೆ ಮತ್ತು ಮಂಗಳಸೂತ್ರವಿಲ್ಲದೆ ಇರಬಾರದು ಏಕೆಂದರೆ ಸಿಂಧೂರ ಹೆಣ್ಣುಮಕ್ಕಳ ಪತಿವ್ರತೆಯ ಸಂಕೇತವಾಗಿದೆ ಹಾಗೂ ಮಂಗಳ ಸೂತ್ರವೂ ಗಂಡನ ಸೌಭಾಗ್ಯದ ಸಂಕೇತವಾಗಿದೆ.ಇನ್ನು ಯಾವ ಮಂಗಳ ಸೂತ್ರದಲ್ಲಿ ಚಿನ್ನ ಅಥವಾ ತಾಮ್ರ ಇರುತ್ತದೆಯೋ ಇಲ್ಲವೋ ಆದರೆ ಮುಖ್ಯವಾಗಿ ಕರಿಮಣಿ ಇರಲೇಬೇಕು.ಇದು ಹೆಣ್ಣುಮಕ್ಕಳ ಪತಿವ್ರತೆಯ ಸಂಕೇತವಾಗಿದೆ.ಮಂಗಳಸೂತ್ರದ ಆದಿಯು ಶಿವನ ಮತ್ತುಕರಿಮಣಿಯು ಪಾರ್ವತಿ ದೇವಿಯ ಸಂಕೇತವಾಗಿದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment