ಅಕ್ಟೋಬರ್ 3 ಭಾನುವಾರ ಈ 4 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ.! ದುಡ್ಡಿನ ಸುರಿಮಳೆಯೇ ಸುರಿಯುತ್ತದೆ!!

ಅಕ್ಟೋಬರ್ 3 ಭಯಂಕರವಾದ ಬಹಳ ವಿಶೇಷವಾದ ಭಾನುವಾರ ವಾಗಿದೆ. ಭಾನುವಾರದಿಂದ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ. ಈ 4 ರಾಶಿಯವರಿಗೆ ನಾಳೆಯಿಂದ ಕೆಲವೊಂದು ಶುಭಫಲಗಳನ್ನು ಹೊಂದುತ್ತಾರೆ.ಆ ಅದೃಷ್ಟವಂತ ರಾಶಿಗಳು ಯಾವುವೆಂದರೆ 1, ಸಿಂಹ ರಾಶಿ: ಈ ರಾಶಿಯವರು ಕಷ್ಟಪಟ್ಟು ದುಡಿಯುವುದರಿಂದ ಒಳ್ಳೆಯ ಫಲ ಸಿಗುತ್ತದೆ. ನಿಮ್ಮ ಜೀವನ ಬಹಳ ಸುಖಮಯವಾಗಿರುತ್ತದೆ. ಯಾವುದಾದರೂ ಒಂದು ಹೊಸ ಕೆಲಸವನ್ನು ನೀವು ಆರಂಭ ಮಾಡುವುದಾದರೆ ಭಾನುವಾರದಿಂದ ಈ ಒಂದು ಕೆಲಸವನ್ನು ಶುರುಮಾಡಬಹುದು. ಇದರಲ್ಲಿ ನಿಮಗೆ ಸಂಪೂರ್ಣ ಲಾಭ ಸಿಗುತ್ತದೆ. ಕೆಲಸವನ್ನು ಆರಂಭಿಸುವ ಮುನ್ನ ಸೂರ್ಯದೇವರಿಗೆ ಪೂಜೆಯನ್ನು ಸಲ್ಲಿಸಿ ಆ ನಂತರ ಆ ಕೆಲಸವನ್ನು ನೀವು ಶುರು ಮಾಡಿದರೆ ನಿಮಗೆ ಸಂಪೂರ್ಣ ಯಶಸ್ಸು ಮತ್ತು ನಿಮಗೆ ಲಾಭ ದೊರೆಯುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ವೃಶ್ಚಿಕ ರಾಶಿ : ಈ ರಾಶಿಯವರಿಗೆ ತುಂಬಾನೇ ಅದೃಷ್ಟವಂತರು. ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗುತ್ತದೆ. ಕಂಕಣ ಭಾಗ್ಯ ಕೂಡಿ ಬಾರದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ. ಸಂತಾನ ಭಾಗ್ಯ ಕೂಡ ಕೂಡಿ ಬರುತ್ತದೆ. ಪ್ರತಿದಿನ ದೇವರಿಗೆ ದೀಪ ಹಚ್ಚುವುದರಿಂದ ನಿಮ್ಮ ಜಾತಕದಲ್ಲಿರುವ ದೋಷಗಳನ್ನು ನಿವಾರಣೆ ಆಗುತ್ತದೆ.ಆರೋಗ್ಯದ ವಿಷಯದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು.

3, ತುಲಾ ರಾಶಿ : ಈ ರಾಶಿಯವರು ಜೀವನದಲ್ಲಿ ತುಂಬಾನೇ ಕಷ್ಟಪಟ್ಟು ಮೇಲೆ ಬಂದಿರುವ ಕಾರಣ. ಏನೇ ಕಷ್ಟ ಬಂದರೂ ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಈ ರಾಶಿಯವರಿಗೆ ಇರುತ್ತದೆ. ಇವರು ಯಾವುದೇ ಒಂದು ಕೆಲಸ ಮಾಡಿದರು ಸಹ ಭಾನುವಾರದಿಂದ ಒಳ್ಳೆಯ ಲಾಭ ಸಿಗುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

4, ಮಿಥುನ ರಾಶಿ : ಈ ರಾಶಿಯವರ ಮೇಲೆ ಸಂಪೂರ್ಣವಾಗಿ ದೇವರ ಆಶೀರ್ವಾದ ಇರುವುದರಿಂದ ಜೀವನದಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಹಣದ ಖರ್ಚನ್ನು ಕಡಿಮೆ ಮಾಡುವುದು ತುಂಬಾನೆ ಒಳ್ಳೆಯದು. ನೀವು ಇಷ್ಟು ದಿನ ಪಟ್ಟ ಕಷ್ಟಕ್ಕೆ ಇವತ್ತಿನಿಂದ ಒಳ್ಳೆಯ ಫಲಿಕಾಂಶ ಸಿಗುತ್ತದೆ. ಯಾವುದೇ ಕಾರಣಕ್ಕೂ ಯಾರ ಬಳಿಯು ಕೂಡ ಕೈಯನ್ನು ಚಾಚ ಬೇಡಿ. ದೇವರು ಕೊಟ್ಟಿದ್ದನ್ನು ಸ್ವೀಕರಿಸಿ. ಇದರಲ್ಲಿ ನಿಮ್ಮ ಜೀವನವನ್ನು ನಡೆಸಿರಿ. ಭಾನುವಾರದಿಂದ ಈ 4 ರಾಶಿಯವರು ತುಂಬಾನೇ ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment